Untitled Document
Sign Up | Login    
Dynamic website and Portals
  
Home >> Movie Home >> ಮೈಸೂರಿನಲ್ಲಿ ಬಹದ್ದೂರ್
ಮೈಸೂರಿನಲ್ಲಿ ಬಹದ್ದೂರ್
ಮೈಸೂರಿನಲ್ಲಿ ಬಹದ್ದೂರ್
ಬಹದ್ದೂರ್ ಚಿತ್ರದಲ್ಲಿ ಧ್ರುವಸರ್ಜಾ

ಲೆಜೆಂಡ್ ಇಂಟರ್ ನ್ಯಾಷನಲ್ ಗ್ರೂಪ್ ಲಾಂಛನದಲ್ಲಿ ರಜನೀಶ್, ಪ್ರಸಾದ್‌ರಾವ್, ಅಂಬರೀಶ್, ಭಾಸ್ಕರ್, ಅವಿನಾಶ್ ಮತ್ತು ಶ್ರೀನಿವಾಸ್ ನಿರ್ಮಿಸುತ್ತಿರುವ ‘ಬಹದ್ದೂರ್’ ಚಿತ್ರಕ್ಕೆ ಮೇ ಒಂಭತ್ತರಿಂದ ಮೈಸೂರಿನಲ್ಲಿ ಎರಡನೇ ಹಂತದ ಚಿತ್ರೀಕರಣ ನಡೆಯಲಿದೆ. .

‘ಅದ್ದೂರಿ’ ಚಿತ್ರದ ಮೂಲಕ ಅಭಿಮಾನಿಗಳ ಮನಗೆದ್ದಿರುವ ಧ್ರುವಸರ್ಜಾ ಈ ಚಿತ್ರದ ನಾಯಕ. ರಾಧಿಕಾಪಂಡಿತ್ ನಾಯಕಿ. ‘ಅದ್ದೂರಿ’ ಅರ್ಜುನ್‌ಗೆ ಸಹಾಯಕರಾಗಿ ಹಾಗೂ ರಜನಿಕಾಂತ, ಪುಲಕೇಶಿ, ವರದನಾಯಕ ಮುಂತಾದ ಚಿತ್ರಗಳಿಗೆ ಹಾಡು ಬರೆದಿರುವ ಚೇತನ್‌ಕುಮಾರ್ ಈ ಚಿತ್ರದ ನಿರ್ದೇಶಕ. ‘ಬಹದ್ದೂರ್’ ಚೇತನ್‌ಕುಮಾರ್ ನಿರ್ದೇಶನದ ಚೊಚ್ಚಲ ಚಿತ್ರ.

ಅರ್ಜುನ್‌ಜನ್ಯರ ಸಂಗೀತವಿರುವ ಈ ಚಿತ್ರಕ್ಕೆ ಶ್ರೀಶ ಕುದುವಳ್ಳಿ ಅವರ ಛಾಯಾಗ್ರಹಣವಿದೆ. ರವಿವರ್ಮ ಸಾಹಸ ನಿರ್ದೇಶನ, ರವಿ ಸಂತೆಹಕ್ಲು ಕಲಾ ನಿರ್ದೇಶನ ಹಾಗೂ ಎ.ಹರ್ಷ, ಇಮ್ರಾನ್ ಸರ್ದಾರಿಯಾ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

Other News
Video Clippings
Reviews
 
  ಆರ್ಯನ್   ಸೌಂಡ್ ಲೆಸ್ ಬಹುಪರಾಕ್...   ಅನುಕಂಪದ ಸಚಿನ್...   ಕಣ್ಣೀರಿನ.. ಮುಳ್ಳಿನ ಕತೆ ರೋಜ್...
Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited