Untitled Document
Sign Up | Login    
Dynamic website and Portals
  
Home >> Movie Home >> ‘ಬ್ರಹ್ಮ’ ಚಿತ್ರಕ್ಕೆ ಟಾಕಿ ಮುಕ್ತಾಯ
‘ಬ್ರಹ್ಮ’ ಚಿತ್ರಕ್ಕೆ ಟಾಕಿ ಮುಕ್ತಾಯ

ಮೈಲಾರಿ ಎಂಟರ್ ಪ್ರೈಸಸ್ ಲಾಂಛನದಲ್ಲಿ ಮಂಜುನಾಥ ಬಾಬು(ಅಮೃತಹಳ್ಳಿ) ನಿರ್ಮಿಸುತ್ತಿರುವ ‘ಬ್ರಹ್ಮ’ ಚಿತ್ರಕ್ಕೆ
ಮಾತಿನ ಭಾಗದ(ಟಾಕಿ) ಚಿತ್ರೀಕರಣ ಮುಕ್ತಾಯವಾಗಿದೆ. ಎರಡು ಹಾಡು ಹಾಗೂ ಸಾಹಸ ಸನ್ನಿವೇಶವೊಂದರ ಚಿತ್ರೀಕರಣ ಮಾತ್ರ ಬಾಕಿಯಿದೆ.

ಆರ್.ಚಂದ್ರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರದ ನಾಯಕರಾಗಿ ಉಪೇಂದ್ರ ಅಭಿನಯಿಸುತ್ತಿದ್ದಾರೆ. ಪ್ರಣೀತಾ, ರಂಗಾಯಣರಘು, ಸಾಧುಕೋಕಿಲ, ಶಯ್ಯಾಜಿ ಶಿಂಧೆ, ನಾಜರ್, ರಾಹುಲ್‌ದೇವ್, ಸೋನು ಸೂಧ್,ಸುಭಾಷ್ ಶೆಟ್ಟಿ, ಗಿರೀಶ್ ಕಾರ್ನಾಡ್, ಕಾಟ್ ರಾಜು, ಬುಲೆಟ್ ಪ್ರಕಾಶ್, ಜಾನ್ ಕೊಕೇನ್, ಮಂಗಳೂರು ಸುರೇಶ್, ಲಕ್ಷ್ಮಣ್, ಶರಣ್, ಪದ್ಮಜಾರಾವ್, ಸುಚೇಂದ್ರಪ್ರಸಾದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಶೇಖರ್ ಚಂದ್ರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಗುರುಕಿರಣ್ ಸಂಗೀತ ನೀಡುತ್ತಿದ್ದಾರೆ. ಕೆ.ಎಂ.ಪ್ರಕಾಶ್ ಸಂಕಲನ, ಶಿವಕುಮಾರ್, ಇಸ್ಮಾಯಿಲ್ ಕಲಾ ನಿರ್ದೇಶನ, ಥ್ರಿಲ್ಲರ್ ಮಂಜು, ವಿಜಯ್ ಸಾಹಸ ನಿರ್ದೇಶನ ಹಾಗೂ ಪ್ರದೀಪ್ ಆಂಟೋನಿ ಅವರ ನೃತ್ಯ ನಿರ್ದೇಶನ ‘ಬ್ರಹ್ಮ’ ಚಿತ್ರಕ್ಕಿದೆ.

Other News
Video Clippings
Reviews
 
  ಆರ್ಯನ್   ಸೌಂಡ್ ಲೆಸ್ ಬಹುಪರಾಕ್...   ಅನುಕಂಪದ ಸಚಿನ್...   ಕಣ್ಣೀರಿನ.. ಮುಳ್ಳಿನ ಕತೆ ರೋಜ್...
Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited