ಕನ್ನಡ ಚಲನಚಿತ್ರೋತ್ಸವವನ್ನು ಜುಲೈ 28 ರಿಂದ 31 ರವರೆಗೆ ಚೆನ್ನೈನ ಅಲುವಾರ್ ಪೇಟ್ನ ಕಸ್ತೂರಿ ರಂಗ ರಸ್ತೆಯಲ್ಲಿರುವ ರಷ್ಯನ್ ಸೆಂಟರ್ ಆಫ್ ಸೈನ್ಸ್ ಅಂಡ್ ಕಲ್ಚರ್ ನಲ್ಲಿ ಏರ್ಪಡಿಸಲಾಗಿದೆ.... More »
ಸಂಜಯ್ ಬಾರು ಅವರ ‘ದಿ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್: ಮೇಕಿಂಗ್ ಆಂಡ್ ಅನ್ವೆುಕಿಂಗ್ ಆಫ್ ಮನಮೋಹನ್ ಸಿಂಗ್’ ಎಂಬ ಕಾದಂಬರಿ ಆಧಾರಿತ ಚಿತ್ರ ನಿರ್ಮಿಸಲು ಬಾಲಿವುಡ್ ಮುಂದಾಗಿದೆ.More »
2015ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು, ಕನ್ನಡದ ತಿಥಿ ಮೊದಲ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ವಿಜಯ ರಾಘವೇಂದ್ರ ಅತ್ಯುತ್ತಮ ನಟ ಪ್ರಶಸ್ತಿ ಪಡೆದಿದ್ದಾರೆ. More »
ಚಲನಚಿತ್ರವನ್ನು ಪ್ರಾಯೋಗಿಕ ನೆಲೆಯಲ್ಲಿ ವಿದ್ಯಾರ್ಥಿದೆಸೆಯಲ್ಲಿ ತಯಾರು ಮಾಡುವುದು ಉತ್ತಮ ಕಾರ್ಯ.More »
ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಹಾಗೂ ನಟ ಕೆ ಎಸ್ ಎಲ್ ಸ್ವಾಮಿ (77) ಆನಾರೋಗ್ಯದಿಂದ ಮಂಗಳವಾರ ಬೆಳಗ್ಗೆ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ.More »
ಕನ್ನಡ ಚಿತ್ರರಂಗದ ನಿರ್ಮಾಪಕರುಗಳ ಧರಣಿ ಇನ್ನಷ್ಟು ಭುಗಿಲೆದ್ದಿದ್ದು, ಈ ಸಂಬಂಧ ಮಾತನಾಡಿದ ಕಲಾವಿದರ ಸಂಘದ ಅಧ್ಯಕ್ಷ ಅಂಬರೀಶ್ ಹೇಳಿಕೆ ನಿರ್ಮಾಪರ ಆಕ್ರೋಶಕ್ಕೆ ಕಾರಣವಾಗಿದೆ.More »
ಬಾಲಿವುಡ್ ನ ಹಿರಿಯ ನಟ ಶಶಿ ಕಪೂರ್ ಅವರಿಗೆ 2015 ನೇ ಸಾಲಿನ ಅತ್ಯುನ್ನತ ಚಲನ ಚಿತ್ರ ಪ್ರಶಸ್ತಿಯಾದ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.More »
ಕೇಂದ್ರ ಸರ್ಕಾರವು 2014ನೇ ಸಾಲಿನ 62ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಕನ್ನಡಕ್ಕೆ 3 ಪ್ರಶಸ್ತಿಗಳು ಸಂದಿವೆ.More »
ಖ್ಯಾತ ನಟ ಶಶಿ ಕಪೂರ್ ಅವರಿಗೆ 2014ನೇ ಸಾಲಿನ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಲಭಿಸಿದೆ.More »
ಕೇಂದ್ರ ಚಲನಚಿತ್ರ ಸೆನ್ಸಾರ್ ಮಂಡಳಿ ಅಧ್ಯಕ್ಷ ಹುದ್ದೆಗೆ ಹಿರಿಯ ಚಿತ್ರ ನಿರ್ಮಾಣಕಾರ ಪೆಹ್ಲಾಜ್ ನಿಹಲಾನಿ ಅವರನ್ನು ನೇಮಿಸಲಾಗಿದೆ.More »
ಮೆಸೆಂಜರ್ ಆಫ್ ಗಾಡ್ ಚಿತ್ರ ಬಿಡುಗಡೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸೆನ್ಸಾರ್ ಮಂಡಳಿಯ 9 ಸದಸ್ಯರು ರಾಜೀನಾಮೆ ನೀಡಿದ್ದಾರೆ.More »
ಉತ್ತರ ಪ್ರದೇಶದಂತೆಯೇ ಬಿಹಾರದಲ್ಲೂ ಪಿಕೆ ಚಿತ್ರಕ್ಕೆ ಮನರಂಜನಾ ತೆರಿಗೆ ವಿನಾಯಿತಿ ನೀಡುವಂತೆ ಸರ್ಕಾರಕ್ಕೆ ನಿತೀಶ್ ಕುಮಾರ್ ಸಲಹೆ ನೀಡಿದ್ದಾರೆ.More »
ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸಂಕವನ್ನು ಮತ್ತೆ ಹೆಚ್ಚಳ ಮಾಡಿದೆ.More »
ಬಾಲಿವುಡ್ ಬಾಕ್ಸ್ ಆಫೀಸ್ ನಲ್ಲಿ ಕೋಟಿಗಟ್ಟಲೆ ಹಣ ಗಳಿಸುತ್ತಿರುವ ಪಿಕೆ ಸಿನಿಮಾ ಹಿಂದೂ ಜನಜಾಗೃತಿ ಸಮಿತಿ ಕೆಂಗಣ್ಣಿಗೆ ಗುರಿಯಾಗಿದೆ.More »
ನನಗೆ ರಾಜಕೀಯ ಎಂದರೆ ಭಯವಿಲ್ಲ. ಆದರೆ ಅದರೊಳಗೆ ಧುಮುಕಲು ಸಂಕೋಚವಾಗುತ್ತದೆ ಎಂದು ತಮಿಳು ಸೂಪರ್ ಸ್ಟಾರ್ ರಜನೀಕಾಂತ್ ಹೇಳಿದ್ದಾರೆ.More »
ಪಾರಂಪರಿಕ ತಾಣಗಳಲ್ಲಿ ವಾಣಿಜ್ಯ ಚಿತ್ರಗಳ ಚಿತ್ರೀಕರಣಕ್ಕೆ ನಿಷೇಧ ಹೇರುವ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ.More »
ಟಿ.ಎಸ್.ನಾಗಾಭರಣ ಅವರ 14 ಚಿತ್ರಗಳ ಪ್ರದರ್ಶನೋತ್ಸವ ಮತ್ತು ವಿಚಾರ ಮಂಥನವನ್ನು ಸೆಪ್ಟೆಂಬರ್ 14ರಿಂದ ಸೆಪ್ಟೆಂಬರ್ 20ರ ವರೆಗೆ ನಡೆಸಲಾಗುತ್ತದೆ.More »
2011-12ನೇ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಆ.25ರಂದು ಪ್ರಕಟವಾಗಿದ್ದು ದರ್ಶನ್ ಅತ್ಯುತ್ತಮ ನಟ, ನಿರ್ಮಲಾ ಅತ್ಯುತ್ತಮ ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.More »