ಗವ್ಯ ಚಿಕಿತ್ಸಾ - ರಾಷ್ಟೀಯ ವಿಚಾರ ಸಂಕಿರಣ’ದ ಸಮಾರೋಪ ಸಮಾರಂಭ... More »
ಬೆಂಗಳೂರು ಬಾಲ ಭವನವು ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಮಕ್ಕಳಿಗಾಗಿ ಉದ್ಯಾನವದಲ್ಲಿ ಉದಯರಾಗ
More »
ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆ ಅನ್ವಯ ರಾಜ್ಯದಲ್ಲಿ ’ಆಹಾರ ಆಯೋಗ’ ರಚಿಸಲು ಸರ್ಕಾರ ಮುಂದಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.More »
ದೇಶದಲ್ಲಿ ಎಲ್ಲ ಬಗೆಯ ತುರ್ತು ಸೇವೆಗಳಿಗೂ ಒಂದೇ ದೂರವಾಣಿ ಸಂಖ್ಯೆಯ ವ್ಯವಸ್ಥೆ ಕಲ್ಪಿಸಲು ಕೇಂದ್ರ ಸರ್ಕಾರ ಮುಂದಾಗಿದೆ.More »
ಜಮ್ಮು -ಕಾಶ್ಮೀರದ ರಿಯಾಸಿ ಜಿಲ್ಲೆಯ ಕತ್ರಾದಲ್ಲಿ ನಿರ್ಮಿಸಿರುವ ಶ್ರೀ ಮಾತಾ ವೈಷ್ಣೋದೇವಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ.More »
ಇಂದು ವಿಶ್ವ ಆರೋಗ್ಯ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜಗತ್ತಿನಲ್ಲಿರುವ ಎಲ್ಲಾ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ.More »
ದೇಹವೆರಡು ತುಂಡಾದರೂ ಸಾಯುವ ಅಂತಿಮ ಕ್ಷಣದಲ್ಲಿ ನೇತ್ರದಾನ ಮಾಡಿದ ಹರೀಶ್ ಅವರ ಸ್ಮರಣಾರ್ಥಕ್ಕಾಗಿ ಆರೋಗ್ಯ ಇಲಾಖೆ ರೂಪಿಸಿರುವ 'ಮುಖ್ಯಮಂತ್ರಿ ಸಾಂತ್ವನ ಹರೀಶ್' ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಚಾಲನೆ ನೀಡಿದ್ದಾರೆ.More »
ಕಳಪೆ ಹಾಗೂ ಆರೋಗ್ಯಕ್ಕೆ ಹಾನಿಕರ ವಸ್ತುಗಳನ್ನು (ಮ್ಯಾಗ್ಗಿ ನೂಡಲ್ಸ್) ಕೋಟ್ಯಂತರ ಗ್ರಾಹಕರಿಗೆ ಮಾರಾಟ ಮಾಡಿದೆ ಎಂದು ಆಪಾದಿಸಿ ಗ್ರಾಹಕ ವ್ಯವಹಾರಗಳ ಇಲಾಖೆ..More »
ಮಂಗಳೂರಿನಲ್ಲಿ ಎಂಆರ್ಎಸ್ಎ ಎಂಬ ಭಯಾನಕ ಅಂಟುರೋಗ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.More »
ದೇಶಾದ್ಯಂತ ನಿಷೇಧಕ್ಕೊಳಗಾದ ಮ್ಯಾಗಿ ನೂಡಲ್ಸ್ನ ಜಾಹೀರಾತು ಪ್ರಚಾರಕ್ಕೆ ನೀಡಿದ್ದ ಮಹತ್ವವನ್ನು, ಅದರ ಗುಣಮಟ್ಟ ಪರೀಕ್ಷೆಗೆ ನೆಸ್ಲೆ ಕಂಪನಿ ಕೊಟ್ಟಿರಲಿಲ್ಲ ಎಂಬ ಮಾಹಿತಿ ಬಹಿರಂಗವಾಗಿದೆ.More »
ನೆಸ್ಲೆ ಕಂಪನಿಯ ಮ್ಯಾಗಿ ನೂಡಲ್ಸ್ ವಿವಾದಕ್ಕೀಡಾಗಿರುವ ಬೆನ್ನಲ್ಲೆ, ಫಾರ್ಮಾಸ್ಯುಟಿಕಲ್ ಸಂಸ್ಥೆಯೂ ಶಿಶು ಆಹಾರಗಳು ಮತ್ತು ಸಪ್ಲಿಮೆಂಟ್ ಗಳನ್ನು ನಿಷೇಧಿಸುವ ಕುರಿತು ಚಿಂತನೆ ನಡೆಸಿದೆ.More »
ನೆಸ್ಲೆ ಸಂಸ್ಥೆಯ ವಿವಾದಿತ ಮ್ಯಾಗಿ ನೂಡಲ್ಸ್ ನಲ್ಲಿ ವಿಷಕಾರಿ ಅಂಶ ಕಂಡುಬಂದ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಮ್ಯಾಗಿಯನ್ನು ತಾತ್ಕಾಲಿಕವಾಗಿ ನಿಷೇಧಗೊಳಿಸಲಾಗಿದೆ.More »
ಅಂತಾರಾಷ್ಟ್ರೀಯ ಮಟ್ಟದಲ್ಲೂ ಮ್ಯಾಗಿಗೆ ನಿಷೇಧ ಭೀತಿ ಎದುರಾಗಿದೆMore »
ಮ್ಯಾಗಿ ನೂಡಲ್ಸ್ ಬಗ್ಗೆ ದೇಶಾದ್ಯಂತ ಉಂಟಾಗಿರುವ ಗೊಂದಲ, ವಿವಾದದ ಹಿನ್ನಲೆಯಲ್ಲಿ ನೆಸ್ಲೆ ಕಂಪನಿ ಭಾರತದಲ್ಲಿ ಮ್ಯಾಗಿ ನೂಡಲ್ಸ್ ಸರಕನ್ನು ವಾಪಸ್ ಪಡೆಯಲು ನಿರ್ಧರಿಸಿದೆ.More »
ನೆಸ್ಲೆ ಕಂಪನಿಯ ಮ್ಯಾಗಿ ನೂಡಲ್ಸ್ ನಲ್ಲಿ ವಿಷಕಾರಿ ಅಂಶ ಪತ್ತೆಯಾದ ಹಿನ್ನಲೆಯಲ್ಲಿ ಮ್ಯಾಗಿಯಿಂದ ದೂರವಿರುವಂತೆ ರಕ್ಷಣಾ ಇಲಾಖೆಯ ಅಧಿಕಾರಿಗಳು ಸೈನಿಕರಿಗೆ ಸಲಹೆ ನೀಡಿದ್ದಾರೆ.More »
ನೆಸ್ಲೆ ಕಂಪನಿಯ ಅತ್ಯಂತ ಜನಪ್ರಿಯ ಮ್ಯಾಗಿ ನ್ಯೂಡಲ್ಸ್ ಮಾರಾಟವನ್ನು15 ದಿನಗಳ ಕಾಲ ದೆಹಲಿ ಸರ್ಕಾರ ನಿಷೇಧಿಸಿದೆ.More »
ಗ್ರಾಮೀಣ ಭಾಗದಲ್ಲಿ ಕಡ್ಡಾಯವಾಗಿ ವೈದ್ಯರು ಸೇವೆ ಸಲ್ಲಿಸುವ ವಿಧೇಯಕಕ್ಕೆ ರಾಷ್ಟ್ರಪತಿಗಳು ಸಹಿ ಹಾಕಿದ್ದಾರೆMore »
ಗುಣಮಟ್ಟಕ್ಕೆ ಸಂಬಂಧಿಸಿದಂತೆ ದೇಶದ ವಿವಿಧೆಡೆ ಕಾನೂನು ಸಮಸ್ಯೆಗೆ ಸಿಲುಕಿರುವ ನೆಸ್ಲೆ ಕಂಪನಿಯ ಮ್ಯಾಗಿ ನೂಡಲ್ಸ್ ಅಪಾಯಕಾರಿ ಅಂಶಗಳನ್ನು ಹೊಂದಿದೆಯೇ ಎಂಬ ಬಗ್ಗೆ ಕರ್ನಾಟಕ ಸರ್ಕಾರವೂ ಪರೀಕ್ಷೆಗೆ ಮುಂದಾಗಿದ್ದು, ರಾಜ್ಯದಲ್ಲೂ ಮೂರು ದಿನಗಳ ತಾತ್ಕಾಲಿಕ ನಿಷೇಧ ಹೇರಲಾಗಿದೆ.More »
'2 ನಿಮಿಷಗಳಲ್ಲಿ ನೂಡಲ್' ಖ್ಯಾತಿಯ ನೆಸ್ಲೆ ಇಂಡಿಯಾ ಕಂಪನಿಗೆ ಸಂಕಷ್ಟ ಹೆಚ್ಚಿದೆ.More »
ಕಳೆದ 42 ವರ್ಷಗಳ ಹಿಂದೆ ಅತ್ಯಾಚಾರ ಹಾಗೂ ಹಲ್ಲೆಗೊಳಗಾಗಿ ಕೋಮಾ ಸ್ಥಿತಿಯಲ್ಲಿದ್ದ ಉತ್ತರ ಕನ್ನಡ ಜಿಲ್ಲೆಯ ನರ್ಸ್ ಅರುಣಾ ಶಾನಭಾಗ್ ಮುಂಬೈನ ಕೆಇಎಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.More »
ಸಕಾಲದಲ್ಲಿ ಸೇವೆ ನೀಡುವ ಏಷ್ಯಾದ ಮೊಟ್ಟಮೊದಲ ಸರ್ಕಾರಿ 'ಬೈಕ್ ಆಂಬುಲೆನ್ಸ್' ಗೆ ಚಾಲನೆ ದೊರೆತಿದೆ.More »
ಜಿಂದಾಲ್ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆದು ಗುಣಮುಖವಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಸಂಜೆ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಲಿದ್ದಾರೆMore »
ಎಚ್1ಎನ್1 ಹಂದಿ ಜ್ವರ ರೋಗಿಗಳಿಗೆ ಸರಕಾರದ ಖರ್ಚಿನಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.More »
ಸ್ಟೆಮ್ ಸೆಲ್ ಪತ್ತೆ ಹಾಗೂ ಅಭಿವೃದ್ಧಿಯ ಬಗ್ಗೆ ನಗರದ ಜಿಕೆವಿಕೆ ಆವರಣದಲ್ಲಿರುವ ರಾಷ್ಟ್ರೀಯ ಜೈವಿಕ ವಿಜ್ಞಾನಗಳ ಕೇಂದ್ರದಲ್ಲಿ ನಡೆದಿರುವ ಸಂಶೋಧನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.More »
ಕಳೆದ ಕೆಲವು ದಿನಗಳಿಂದ ತೀವ್ರ ಕೆಮ್ಮಿನಿಂದ ಬಳಲುತ್ತಿರುವ ದೆಹಲಿಯ ಮುಖ್ಯಮಂತ್ರಿ ಕೇಜ್ರಿವಾಲ್ ಅವರಿಗೆ ಬೆಂಗಳೂರು ಮೂಲದ ವೈದ್ಯರಿಂದ ಚಿಕಿತ್ಸೆ ಪಡೆಯುವಂತೆ ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ.More »
ಹೆಚ್1 ಎನ್1 ಮಹಾಮಾರಿ ದಿನೇ ದಿನೇ ಉಲ್ಬಣಗೊಳ್ಳುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸದ್ದಿಲ್ಲದೆ ವ್ಯಾಪಿಸುತ್ತಿದ್ದು, 100ಕ್ಕೂ ಹೆಚ್ಚು ಮಂದಿಗೆ ಈ ರೋಗ ತಗುಲಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.More »
ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಆರೋಗ್ಯ ಕವಚ-108 ಯೋಜನೆಯಡಿಯಲ್ಲಿ ಹೊಸದಾಗಿ 198 ಆಂಬ್ಯುಲೆನ್ಸ್ಗಳನ್ನು ಲೋಕಾರ್ಪಣೆ ಮಾಡಲಾಗುತ್ತಿದೆ.More »
ಪ್ರಧಾನಿ ನರೇಂದ್ರ ಮೋದಿ ಅವರು ಯು.ಎನ್.ಜಿ.ಎ ಭಾಷಣದಲ್ಲಿ ಪ್ರಸ್ತಾಪಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕರೆಗೆ ವ್ಯಾಪಕ ಬೆಂಬಲ..More »
ಭಾರತದ ಖ್ಯಾತ ವೈದ್ಯಕೀಯ ಸಂಸ್ಥೆ, ಏಮ್ಸ್ ( ಅಖಿಲ ಭಾರತವೈದ್ಯಕೀಯ ವಿಜ್ಞಾನ ಇನ್ಸ್ಟಿಟ್ಯೂಟ್) ನಲ್ಲಿ ಬಡ ರೋಗಿಗಳಿಗೆ ಅಗತ್ಯ ಚಿಕಿತ್ಸೆ ನೀಡಲು ಹಣದ ಕೊರತೆ ಎದುರಾಗಿದೆ.More »
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನಾನ್ ಅಲೋಪತಿಕ್ ಹೆಲ್ತ್ ಮಿಷನ್ ಗೆ ಚಾಲನೆ ನೀಡಲು ತೀರ್ಮಾನಿಸಿದೆ.More »
ಮಹಿಳೆಯೋರ್ವರ ಹೃದಯವನ್ನು ಬಿ.ಜಿ.ಎಸ್ ಗ್ಲೋಬಲ್ ಆಸ್ಪತ್ರೆ ವೈದ್ಯರು ಜೀವಂತವಾಗಿ ಬೇರ್ಪಡಿಸಿದ್ದು ಚೆನ್ನೈ ಗೆ ರವಾನಿಸಿದ್ದಾರೆ.More »
ಎಬೋಲ ರೋಗ ತಡೆಗೆ ಮುನ್ನಚ್ಚರಿಕಾ ಕ್ರಮವಾಗಿ ವಿಮಾನ ನಿಲ್ದಾಣಗಳಲ್ಲಿ ತಪಾಸಣಾ ಕೇಂದ್ರ ಆರಂಭಿಸಲಾಗಿದೆMore »