Untitled Document
Sign Up | Login    
Dynamic website and Portals
  
December 29, 2014

ನೂತನ ವರ್ಷಾಚರಣೆ ಸಂಭ್ರಮಾಚರಣೆ ಅವಧಿ ಕಡಿತ

BW News Bureau : ನಗರದಲ್ಲಿ ನಡೆದಿರುವ ಬಾಂಬ್‌ಸ್ಫೋಟ ಪ್ರಕರಣದ ಹಿನ್ನೆಲೆಯಲ್ಲಿ ನೂತನ ವರ್ಷಾಚರಣೆಯ ಸಂಭ್ರಮಕ್ಕೆ ಕಡಿವಾಣ ಹಾಕಲಾಗಿದೆ. ಚರ್ಚ್‌ಸ್ಟ್ರೀಟ್‌ನಲ್ಲಿ ರಾತ್ರಿ ಬಾಂಬ್‌ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ಎಂಜಿ ರಸ್ತೆ ಹಾಗೂ ಬ್ರಿಗೆಡ್ ರಸ್ತೆಗಳಲ್ಲಿ ನೂತನ ವರ್ಷ ಸಂಭ್ರಮಾಚರಣೆಗೆ ಈ ಹಿಂದೆ ನೀಡಿದ್ದ ಎರಡು ಗಂಟೆವರೆಗಿನ ಅವಧಿಯಲ್ಲಿ ಒಂದು ಗಂಟೆಯನ್ನು ಕಡಿತಗೊಳಿಸಲಾಗಿದೆ.

ಮಧ್ಯರಾತ್ರಿ 12 ಗಂಟೆಗೆ ವರ್ಷಾಚರಣೆ ನಂತರ 1 ಗಂಟೆವರೆಗೆ ಮಾತ್ರ ಎಲ್ಲ ಹೊಟೇಲ್, ಬಾರ್, ರೆಸ್ಟೋರೆಂಟ್‌ಗಳು ಮುಚ್ಚುವಂತೆ ಆದೇಶಿಸಲಾಗಿದೆ. ಹೆಚ್ಚು ಜನ ಸೇರುವ ಪ್ರದೇಶಗಳಲ್ಲಿ ಸುರಕ್ಷತೆ ಹಿನ್ನೆಲೆಯಲ್ಲಿ ಪ್ರತ್ಯೇಕ ಮಾರ್ಗಸೂಚಿಗಳನ್ನು ರಚಿಸಲಾಗಿದ್ದು, ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗುತ್ತಿದೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಮಾತನಾಡಿ, ಹೊಸ ವರ್ಷದ ಸಂಭ್ರಮಾಚರಣೆಗೆ ಈ ಬಾರಿ ಮಧ್ಯರಾತ್ರಿ 1 ಗಂಟೆವರೆಗೆ ಮಾತ್ರ ಕಾಲಾವಕಾಶ ನೀಡಲಾಗುತ್ತಿದೆ. ಆನಂತರ ಹೊಟೇಲ್, ರೆಸ್ಟೋರೆಂ ಟ್‌ಗಳು ಮುಚ್ಚುವಂತೆ ಆದೇಶಿಸಲಾಗಿದೆ ಎಂದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited