Untitled Document
Sign Up | Login    
Dynamic website and Portals
  
March 27, 2015

ಟೀಂ ಇಂಡಿಯಾ ಆಟಗಾರರ ಬಗ್ಗೆ ಹೆಮ್ಮೆಯಿದೆ: ಪ್ರಧಾನಿ ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಧಾನ ಮಂತ್ರಿ ನರೇಂದ್ರ ಮೋದಿ

ನವದೆಹಲಿ : ವಿಶ್ವಕಪ್ ಕ್ರಿಕೆಟ್ ಸೆಮಿಫೈನಲ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲುಂಡಿರುವ ಭಾರತದ ಆಟಗಾರರ ಕುರಿತು ಟ್ವಿಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಸೋಲೆಂಬುದು ಕೂಡ ಆಟದ ಅವಿಭಾಜ್ಯ ಅಂಗವಾಗಿದೆ ಎಂದು ಹೇಳಿದ್ದಾರೆ.

ಭಾರತೀಯ ಆಟಗಾರರ ಬಗ್ಗೆ ಹೆಮ್ಮೆಯಿದ್ದು, ಭಾರತೀಯ ಆಟಗಾರರು ಅತ್ಯುತ್ತಮ ಪ್ರದರ್ಶನ ನೀಡಿ ಸೆಮಿಫೈನಲ್ ಪ್ರವೇಶಿಸಿದ್ದಲ್ಲದೆ, ಸೋಲೆಂಬುದು ಕೂಡ ಆಟದ ಅವಿಭಾಜ್ಯ ಅಂಗವಾಗಿದೆ ಎಂದಿದ್ದಾರೆ.

ಆಸ್ಟ್ರೇಲಿಯಾ ವಿರುದ್ದ ಸೆಮಿಫೈನಲ್ ಆಡಿದ್ದ ಭಾರತ ತಂಡವು 95 ರನ್ ಗಳಿಂದ ಪರಾಜಯ ಕಂಡು ವಿಶ್ವಕಪ್ ಅಭಿಯಾನವನ್ನು ಕೊನೆಗೊಳಿಸಿತು. ಭಾರತದ ಸೋಲಿಗೆ ಸಾಮಾಜಿಕ ತಾಣಗಳಲ್ಲಿ ಕ್ರಿಕೆಟ್ ಪ್ರೇಮಿಗಳ ಆಕ್ರೋಶದ ಮತ್ತು ವ್ಯಂಗ್ಯ ಕಮೆಂಟ್ ಗಳು ವ್ಯಕ್ತವಾಗುತ್ತಿರುವುದರ ಮಧ್ಯೆಯೇ ಪ್ರಧಾನಿ ಮೋದಿಯವರ ಈ ಟ್ವಿಟ್ ಆಟಗಾರರಲ್ಲಿ ಸ್ಥೈರ್ಯ ತುಂಬಳಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Sports

ಪದ್ಮಭೂಷಣ ಪ್ರಶಸ್ತಿಗೆ ಪಿ.ವಿ ಸಿಂಧು ಹೆಸರು ಶಿಫಾರಸು
  • ಪದ್ಮಭೂಷಣ ಪ್ರಶಸ್ತಿಗೆ ಪಿ.ವಿ ಸಿಂಧು ಹೆಸರು ಶಿಫಾರಸು
  • ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಹೆಸರನ್ನು ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಗೆ ಕೇಂದ್ರ ಕ್ರೀಡಾ ಸಚಿವಾಲಯ ಶಿಫಾರಸ್ಸು ಮಾಡಿದೆ.
  • ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರೀಡೆಗಳು ಅಗತ್ಯ : ರಾಮಲಿಂಗಾರೆಡ್ಡಿ
  • ರಿಯೋ ಒಲಂಪಿಕ್ಸ್ 2016 ಕ್ರೀಡಾ ಉತ್ಸವಕ್ಕೆ ಅದ್ದೂರಿ ತೆರೆ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited