Untitled Document
Sign Up | Login    
Dynamic website and Portals
  
April 14, 2015

ಛತ್ತೀಸ್ ಗಢದಲ್ಲಿ ನಕ್ಸಲ್ ಅಟ್ಟಹಾಸ: 6 ಯೋಧರ ಸಾವು

ರಾಯ್ ಪುರ : ಛತ್ತೀಸ್‌ ಗಢದಲ್ಲಿ ಅಟ್ಟಹಾಸ ಮುಂದುವರಿಸಿರುವ ನಕ್ಸಲರು ಭದ್ರತಾ ಪಡೆಗಳ ಮೇಲೆ ಗುಂಡು ಹಾಗೂ ನೆಲಬಾಂಬ್‌ ಬಳಸಿ ಮತ್ತೆರಡು ದಾಳಿಗಳನ್ನು ನಡೆಸಿದ್ದಾರೆ. ಈ ಘಟನೆಗಳಲ್ಲಿ 6 ಯೋಧರು ಹತರಾಗಿ, 8 ಮಂದಿ ಯೋಧರು ತೀವ್ರವಾಗಿ ಗಾಯಗೊಂಡಿದ್ದಾರೆ.

ಶನಿವಾರದಿಂದ ಮಾವೋವಾದಿ ನಕ್ಸಲರು ನಡೆಸುತ್ತಿರುವ ನಾಲ್ಕನೇ ದಾಳಿ ಇದಾಗಿದ್ದು, ಈವರೆಗೆ ಎಂಟು ಯೋಧರು ಬಲಿಯಾದಂತಾಗಿದೆ.

ದಂತೇವಾಡ ಜಿಲ್ಲೆಯಲ್ಲಿ ನಕ್ಸಲರು ನೆಲ ಬಾಂಬ್‌ ಸ್ಫೋಟಿಸಿದ ಪರಿಣಾಮ ಭದ್ರತಾ ಪಡೆಯ 6 ಮಂದಿ ಯೋಧರು ಸಾವನ್ನಪ್ಪಿದ್ದು, ಇತರೆ 8 ಜನ ತೀವ್ರವಾಗಿ ಗಾಯ ಗೊಂಡಿದ್ದಾರೆ. ಗಸ್ತು ತಿರುಗುತ್ತಿದ್ದ ಯೋಧರ ವಾಹನವನ್ನು ಗುರಿಯಾಗಿಸಿ ಚೋಲಾರ್‌- ಕಿರಾಂಡುಲ್‌ ಮಾರ್ಗದಲ್ಲಿ ನೆಲಬಾಂಬ್‌ ಗಳನ್ನು ಹುಗಿದಿಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited