Untitled Document
Sign Up | Login    
Dynamic website and Portals
  
June 14, 2015

ಒನ್‌ ರಾಂಕ್‌ ಒನ್‌ ಪೆನ್ಶನ್‌ ಆಗ್ರಹ: ಮಾಜಿ ಸೈನಿಕರಿಂದ ಪ್ರತಿಭಟನೆ

ನವದೆಹಲಿ : ಒನ್‌ ರಾಂಕ್‌ ಒನ್‌ ಪೆನ್ಶನ್‌ ಯೋಜನೆ ಜಾರಿ ವಿಳಂಬ ಖಂಡಿಸಿ ದೆಹಲಿಯ ಜಂತರ್‌ ಮಂತರ್‌ ನಲ್ಲಿ ದೇಶದ ವಿವಿಧೆಡೆಯಿಂದ ಆಗಮಿಸಿದ ನೂರಾರು ಮಾಜಿ ಸೈನಿಕರು ಪ್ರತಿಭಟನೆ ನಡೆಸಿದರು.

ಇಂಡಿಯನ್‌ ಎಕ್ಸ್‌ ಸರ್ವಿಸ್‌ ಮೆನ್‌ ಮೂವ್‌ಮೆಂಟ್‌ ವತಿಯಿಂದ ಪ್ರತಿಭಟನೆ ನಡೆದಿದ್ದು, ಯೋಜನೆ ಶೀಘ್ರ ಜಾರಿಯಾಗದೇ ಹೊದಲ್ಲಿ ಜೂನ್‌ 15 ರಿಂದ ಉಪವಾಸ ಸತ್ಯಾಗ್ರಹ ನಡೆಸುವ ಎಚ್ಚರಿಕೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 31 ರಂದು ಆಕಾಶವಾಣಿಯಲ್ಲಿ ಮೂಡಿ ಬಂದ 'ಮನ್‌ ಕೀ ಬಾತ್‌' ಕಾರ್ಯಕ್ರಮದಲ್ಲಿ ಒನ್‌ ರಾಂಕ್‌ ಒನ್‌ ಪೆನ್ಶನ್‌ ಯೋಜನೆಯನ್ನು ಶೀಘ್ರ ಜಾರಿ ಮಾಡುವುದಾಗಿ ಭರವಸೆ ನೀಡಿದ್ದರು. ಈ ಭರವಸೆಯ 2 ವಾರಗಳ ಬೆನ್ನಲ್ಲೇ ಪ್ರತಿಭಟನೆ ನಡೆಸಿದ್ದಾರೆ.

ಎರಡು ದಿನಗಳ ಹಿಂದೆ ಕೆಲ ಆರ್‌.ಎಸ್‌.ಎಸ್‌ ನಿಷ್ಠ ಮಾಜಿ ಸೈನ್ಯಾಧಿಕಾರಿಗಳು ಯೋಜನೆಯನ್ನು ಶೀಘ್ರ ಜಾರಿಗೆ ತರುವಂತೆ ಮನವಿ ಮಾಡಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರಿಗೆ ಪತ್ರ ಬರೆದಿದ್ದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Protest

ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವನ್ನು ಮುಚ್ಚಲು ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಎಬಿವಿಪಿ ಬೃಹತ್ ಪ್ರತಿಭಟನೆ ಅರಂಭಿಸಿದ್ದು, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
  • ದೇಶವ್ಯಾಪಿ ಪೆಟ್ರೋಲ್ ಬಂಕ್ ಮುಷ್ಕರ ವಾಪಸ್
  • ಸಿಪಿಎಂ ಕಛೇರಿಗೆ ಮುತ್ತಿಗೆ: ಬಿ ಎಸ್ ಯಡಿಯೂರಪ್ಪ ಸೇರಿದಂತೆ ಹಲವರ ಬಂಧನ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited