Untitled Document
Sign Up | Login    
Dynamic website and Portals
  
July 5, 2015

ಉತ್ತರಖಂಡದಲ್ಲಿ ಭಾರೀ ಮಳೆಯಾಗುವ ಮುನ್ನೆಚ್ಚರಿಕೆ ನೀಡಿದ ಸರ್ಕಾರ

ಉತ್ತರಖಂಡದಲ್ಲಿ ಭಾರೀ ಮಳೆಯಾಗುವ ಮುನ್ನೆಚ್ಚರಿಕೆ ನೀಡಿದ ಸರ್ಕಾರ ಉತ್ತರಖಂಡದಲ್ಲಿ ಭಾರೀ ಮಳೆಯಾಗುವ ಮುನ್ನೆಚ್ಚರಿಕೆ ನೀಡಿದ ಸರ್ಕಾರ

ಡೆಹ್ರಾಡೂನ್ : ಉತ್ತರಖಂಡದಲ್ಲಿ ಚಾರ್ ಧಾಮ್ ​ಯಾತ್ರೆಯ ಮಾರ್ಗ ಮತ್ತು ಇನ್ನು ಹಲವು ಪ್ರದೇಶಗಳಲ್ಲಿ ಮುಂದಿನ ಒಂದೆರಡು ದಿನಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಉತ್ತರಖಂಡ ಸರ್ಕಾರ ಮುನ್ನೆಚ್ಚರಿಕೆ ನೀಡಿದೆ.

ಪ್ರಾಣಹಾನಿ, ಆಸ್ತಿಹಾನಿ ತಡೆಗಟ್ಟಲು, ಯಾತ್ರಾರ್ಥಿಗಳ ರಕ್ಷಣೆಗೆ ಅಧಿಕಾರಿಗಳು ಜಾಗೂರುಕರಾಗಿರಬೇಕೆಂದು ಸರ್ಕಾರ ಸೂಚನೆ ನೀಡಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿಯವರ ಮಾಧ್ಯಮ ಸಹಾಯಕ ಸುರೇಂದ್ರ ಕುಮಾರ್ ತಿಳಿಸಿದ್ದಾರೆ.

ಉತ್ತರಖಂಡ ವಿಪತ್ತು ನಿರ್ವಹಣೆ ಮತ್ತು ಉಪಶಮನ ಕೇಂದ್ರದ ಮುನ್ನೆಚ್ಚರಿಕೆಯಂತೆ ಭಾನುವಾರ ಸಂಜೆಯಿಂದ ಎರಡು ದಿನ ಸುಮಾರು 160 ಮಿಮೀ ಮಳೆಯಾಗುವ ಸಂಭವವಿದೆ.

2013 ರಲ್ಲಿ ಸುರಿದ ಮಳೆಯಿಂದ ಉತ್ತರಖಂಡದಲ್ಲಿ ಪ್ರವಾಹ ಉಂಟಾಗಿ ಭಾರಿ ನಷ್ಟ ಸಂಭವಿಸಿತ್ತು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Agriculture & Environment

ವರುಣನ ಆರ್ಭಟಕ್ಕೆ ತತ್ತರಿಸಿದ ಜನತೆ;ಏಳು ಜನರು ಸಾವು ಇನ್ನೂ ಎರಡುದಿನ ಕಾಲ ಭಾರೀ ಮಳೆ ಎಚ್ಚರಿಕೆ
  • ವರುಣನ ಆರ್ಭಟಕ್ಕೆ ತತ್ತರಿಸಿದ ಜನತೆ;ಏಳು ಜನರು ಸಾವು ಇನ್ನೂ ಎರಡುದಿನ ಕಾಲ ಭಾರೀ ಮಳೆ ಎಚ್ಚರಿಕೆ
  • ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸುರಿದ ಭಾರಿ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಅಮಳೆ ಅವಾಂತರಗಳಿಂದ ಸಂಭವಿಸಿದ ಅನಾಹುತಗಳಲ್ಲಿ ಏಳು ಜನರು ನೀರುಪಾಲಾಗಿದ್ದಾರೆ.
  • ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಬಿಹಾರ, ಒಡಿಶಾದಲ್ಲಿ ಚಂಡಮಾರುತ
  • ವರುಣನ ಅರ್ಭಟಕ್ಕೆ 8 ಜನರು ಬಲಿ: ಮೃತರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ಪರಿಹಾರ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited