Untitled Document
Sign Up | Login    
Dynamic website and Portals
  
August 24, 2015

ಬೆಂಗಳೂರು - ನಾಂದೇಡ್ ರೈಲಿಗೆ ಲಾರಿ ಡಿಕ್ಕಿಃ ಓರ್ವ ಶಾಸಕ ಸೇರಿ 6 ಜನರ ದುರ್ಮರಣ

ಪೆನುಕೊಂಡ : ಚಲಿಸುತ್ತಿದ್ದ ರೈಲಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಒಟ್ಟು 6 ಜನರು ಸಾವಿಗೀಡಾಗಿದ್ದು, 20 ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸೋಮವಾರ ಬೆಳಗಿನ ಜಾವ ಈ ಘಟನೆಯ ವರದಿಯಾಗಿದೆ.

ಮೃತ ಪಟ್ಟ 6 ಜನರಲ್ಲಿ ಕರ್ನಾಟಕದ ದೇವದುರ್ಗದ ಕಾಂಗ್ರೆಸ್‌ ಶಾಸಕ ವೆಂಕಟೇಶ್‌ ನಾಯಕ್‌ ಅವರೂ ಸೇರಿದ್ದಾರೆ.

ಅನಂತಪುರಂ ಜಿಲ್ಲೆಯ ಪೆನುಕೊಂಡ ಬಳಿ ರೈಲ್ವೆ ಕ್ರಾಸಿಂಗ್ ನಲ್ಲಿ ಗ್ರಾನೈಟ್ ಹೊತ್ತ ಲಾರಿ ನಿಯಂತ್ರಣ ತಪ್ಪಿ ರೈಲಿನ ಎಸಿ ಬೊಗಿಗೆ ಡಿಕ್ಕಿ ಹೊಡೆದು ಈ ಘಟನೆ ನಡೆದಿದೆ.

ರೈಲಿನ 6 ಜನ ಪ್ರಯಾಣಿಕರು ಮತ್ತು ಲಾರಿಯ ಚಾಲಕ ಈ ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಲಾರಿ ಡಿಕ್ಕಿ ಹೊಡೆದ ಪರಿಣಾಮ, ಎರಡು ಬೋಗಿಗಳು ಹಳಿ ತಪ್ಪಿವೆ. ಈ ಘಟನೆಯಿಂದಾಗಿ ಬೆಂಗಳೂರು-ಗುಂಟಕಲ್ ರೈಲು ಮಾರ್ಗದಲ್ಲಿ ಅಡಚನೆಯುಂಟಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited