Untitled Document
Sign Up | Login    
Dynamic website and Portals
  
February 29, 2016

ಜೆ ಎನ್ ಯು ವಿವಾದಃ ರಾಹುಲ್ ಗಾಂಧಿ, ಕೇಜ್ರಿವಾಲ್ ವಿರುದ್ದ ದೇಶದ್ರೋಹದ ಪ್ರಕರಣ ದಾಖಲು

ನವದೆಹಲಿ : ಜೆ ಎನ್ ಯು ವಿವಾದದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, ಸಿಪಿಐ-ಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಸೇರಿದಂತೆ 9 ಜನರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲಾಗಿದೆ.

ಕೆಲ ವಕೀಲರು ನೀಡಿದ್ದ ದೂರಿನ ಆಧಾರದಲ್ಲಿ ಅಪರಾಧ ದಂಡ ಸಂಹಿತೆಯ ಸೆಕ್ಷನ್ 156(3) ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124, 124-ಎ ಮತ್ತು 34ರ ಅನ್ವಯ ಹೈದರಾಬಾದ್​ನ ಸರೂರ್​ನಗರ ಪೊಲೀಸ್ ಠಾಣೆಯಲ್ಲಿ ರಾಹುಲ್ ಗಾಂಧಿ, ಅರವಿಂದ ಕೇಜ್ರಿವಾಲ್, ಕಾಂಗ್ರೆಸ್ ಮುಖಂಡ ಆನಂದ್ ಶರ್ಮ, ಅಜಯ್ ಮಾಕೆನ್ ಮತ್ತು ಜೆಡಿಯು ವಕ್ತಾರ ಕೆ.ಸಿ. ತ್ಯಾಗಿ ವಿರುದ್ದ ಎಫ್ ​ಐ ಆರ್ ದಾಖಲಿಸಲಾಗಿದೆ.

ಉಗ್ರ ಅಫ್ಜಲ್ ಪರ ಘೊಷಣೆ ಕೂಗಿದ್ದ ಜೆಎನ್​ಯುು ವಿದ್ಯಾರ್ಥಿ ಗಳನ್ನು ಬೆಂಬಲಿಸಿದ್ದಕ್ಕಾಗಿ ಲಾಯರ್ ಜನಾರ್ಧನ್ ಗೌಡ್ ದೂರು ದಾಖಲಿಸಿದ್ದರು.

ಪ್ರಕರಣದ ವಿಚಾರಣೆ ಮಾರ್ಚ್ 4 ಕ್ಕೆ ನಡೆಯಲಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited