Untitled Document
Sign Up | Login    
Dynamic website and Portals
  
October 7, 2017

ಹೆಂಗಸರ ತಲೆಕೂದಲು ಕತ್ತರಿಸಿದ ಅನುಮಾನಕ್ಕೆ ವೃದ್ಧನೊಬ್ಬನನ್ನು ಕಲ್ಲಿನಿಂದ ಹೊಡೆದು ಸಾಯಿಸಿದ ಸ್ಥಳೀಯರು

ಹೆಂಗಸರ ತಲೆಕೂದಲು ಕತ್ತರಿಸಿದ ಅನುಮಾನಕ್ಕೆ ವೃದ್ಧನೊಬ್ಬನನ್ನು ಕಲ್ಲಿನಿಂದ ಹೊಡೆದು ಸಾಯಿಸಿದ ಸ್ಥಳೀಯರು

ಶ್ರೀನಗರ : ಹೆಂಗಸರ ತಲೆಕೂದಲು ಕತ್ತರಿಸಿದ್ದಾನೆ ಎಂಬ ಅನುಮಾನದ ಮೇರೆಗೆ ಶಂಕಿತ ಆರೋಪಿಯೋರ್ವನನ್ನು ಕಲ್ಲಿನಿಂದ ಹೊಂಡೆದು ಹತ್ಯೆಗೈದ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ.

ಕಾಶ್ಮೀರದ ಅನಂತನಾಗ್ ಜಿಲ್ಲೆಯ ದಂತಕ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಆರೋಪದ ಮೇರೆಗೆ ಇದೇ ವ್ಯಕ್ತಿ ಹೆಂಗಸ ತಲೆಕೂಡಲನ್ನು ಕತ್ತರಿಸಿದ್ದಾನೆ ಎಂದು 70 ವರ್ಷದ ಅಬ್ದುಲ್ ಸಲಂ ವಾನಿ ಎಂಬುವವರನ್ನು ಹಿಡಿದು ಕಟ್ಟಿಹಾಕಿ ಬಳಿಕ ಕಲ್ಲಿನಿಂದ ಹೊಡೆದು ಸಾಯಿಸಲಾಗಿದೆ.

ಸಮೀಪದ ಮಸೀದಿಯಲ್ಲಿ ರಾತ್ರಿ 8 ಗಂಟೆಯ ನಮಾಜ್ ಮುಗಿಸಿಕೊಂಡು ವೃದ್ಧ ವನಿ ಮನೆಗೆ ವಾಪಸ್ ಬರುತ್ತಿದ್ದ. ಈ ವೇಳೆ ಅನುಮಾನಗೊಂಡ ಸ್ಥಳೀಯರು ಆತನನ್ನು ಹಿಡಿದು ಕೊಂದು ಹಾಕಿದ್ದಾರೆ ಎಂದು ತಿಳಿದುಬಂದಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited