Untitled Document
Sign Up | Login    
Dynamic website and Portals
  

Related News

ಟ್ರಕ್ ಮತ್ತು ಕಾರು ಡಿಕ್ಕಿ: ರಾಮನಗರದಲ್ಲಿ ನಾಲ್ವರು ವಿದ್ಯಾರ್ಥಿಗಳು ಸಾವು

ಟ್ರಕ್​ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಬಿಡದಿ ಸಮೀಪದ ಕೆಂಪನಹಳ್ಳಿಯಲ್ಲಿ ಸಂಭವಿಸಿದೆ. ಇಂದು ಬೆಳಗ್ಗೆ ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಕಾರು ಮೊದಲು ಡಿವೈಡರ್​ಗೆ ಡಿಕ್ಕಿ ಹೊಡೆದು ಬಳಿಕ ಪಕ್ಕದ ರಸ್ತೆಯಲ್ಲಿ ಹೋಗುತ್ತಿದ್ದ...

ಮಂಗಳೂರು-ಚನ್ನೈ ರೈಲು ಅಪಘಾತ: 35 ಪ್ರಯಾಣಿಕರಿಗೆ ಗಾಯ

ಮಧುರೈ ಸಮೀಪದ ವೃದ್ಧಾಚಲಂ ಬಳಿ ಚಲಿಸುತ್ತಿದ್ದ ಚೆನ್ನೈ-ಮಂಗಳೂರು ಎಕ್ಸ್​ಪ್ರೆಸ್ ರೈಲಿನ (16859) 5 ಬೋಗಿಗಳು ಹಳಿ ತಪ್ಪಿದ್ದರಿಂದ 35 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗುರುವಾರ ತಡರಾತ್ರಿ 2 ಗಂಟೆಯ ವೇಳೆಗೆ ಪುವನೂರು ನಿಲ್ದಾಣದ ಸಮೀಪ ಈ ಘಟನೆ ಸಂಭವಿಸಿದೆ. ರೈಲ್ವೆ ಅಧಿಕಾರಿಗಳು, ಅಗ್ನಿಶಾಮಕ ದಳ...

ಮಧ್ಯಪ್ರದೇಶ ಅವಳಿ ರೈಲು ಅಪಘಾತ : 24 ಸಾವು

ಮಧ್ಯಪ್ರದೇಶದ ಹರ್ದಾ ಬಳಿ ಮಂಗಳವಾರ ರಾತ್ರಿ ನಡೆದ ಎರಡು ರೈಲು ಅಪಘಾತದಲ್ಲಿ ಈವರೆಗೆ ಸುಮಾರು 24 ಜನ ಮೃತಪಟ್ಟಿರುವ ವರದಿಯಾಗಿದೆ. 300 ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ವಾರಣಾಸಿ-ಮುಂಬಯಿ ಮಾರ್ಗದ ಕಾಮಯಾನಿ ಎಕ್ಸ್ ಪ್ರೆಸ್ ರೈಲು ಮಂಗಳವಾರ...

ಮಧ್ಯಪ್ರದೇಶ ಅವಳಿ ರೈಲು ಅಪಘಾತ ಮೃತ ವ್ಯಕ್ತಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ರಾತ್ರಿ ನಡೆದ ಮಧ್ಯಪ್ರದೇಶದ ಅವಳಿ ರೈಲು ಅಪಘಾತದಲ್ಲಿ ಜೀವಗಳೆದುಕೊಂಡವರ ಬಗ್ಗೆ ತಮ್ಮ ನೋವು ಮತ್ತು ಯಾತನೆಯನ್ನು ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ಸ್ಥಳದಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದರೆ ಎಂದು ಹೇಳಿದ್ದಾರೆ. ಮಧ್ಯಪ್ರದೇಶದ ಎರಡು ರೈಲು ಅಪಘಾತದ ವಿಷಯ ತಿಳಿದು...

ಬೆಂಗಳೂರಲ್ಲಿ ಅಪಘಾತ ತಡೆಗೆ ಕ್ರಮ: ಕೆ.ಜೆ.ಜಾರ್ಜ್

ಬೆಂಗಳೂರು ನಗರದಲ್ಲಿ ರಸ್ತೆ ಅಪಘಾತ ತಡೆ ಹಾಗೂ ಸುಗಮ ಸಂಚಾರಕ್ಕೆ ಸ್ಕೈವಾಕ್, ಪಾದಚಾರಿ ಮಾರ್ಗ, ಸಬ್‌ ವೇ ಗಳನ್ನು ನಿರ್ಮಿಸುವ ಮೂಲಕ ವ್ಯಾಪಕ ಕ್ರಮ ಜರುಗಿಸಲಾಗುತ್ತಿದೆ ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ವೇಳೆಯಲ್ಲಿ ಬಿಜೆಪಿಯ ಡಾ.ಅಶ್ವತ್ಥನಾರಾಯಣ...

ಪಾದಚಾರಿಗಳ ಅನುಕೂಲಕ್ಕಾಗಿ ಸ್ಕೈ ವಾಕ್ ನಿರ್ಮಾಣ: ಕೆ.ಜೆ ಜಾರ್ಜ್

ಪಾದಚಾರಿಗಳು ರಸ್ತೆ ದಾಟಲು ಅನುಕೂಲವಾಗುವಂತೆ ಸ್ಕೈ ವಾಕ್ ಗಳನ್ನು ನಿರ್ಮಿಸಲಾಗುವುದು ಎಂದು ಗೃಹ ಸಚಿವ ಜಾರ್ಜ್ ಹೇಳಿದ್ದಾರೆ. ನೀರಿನ ಟ್ಯಾಂಕರ್ ಗೆ ಸಿಲುಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆಯನ್ನು ಖಂಡಿಸಿ ಹೆಬ್ಬಾಳದಲ್ಲಿ ವಿದ್ಯಾರ್ಥಿಗಳು ಹಾಗೂ ಕೆಲ ಸಂಘಟನೆಗಳ ಕಾರ್ಯಕರ್ತರು ಬೃಹತ್ ಪ್ರತಿಭಟನೆ...

ಕೆಂಪಾಪುರ ಜಂಕ್ಷನ್ ಬಳಿ ಭೀಕರ ರಸ್ತೆ ಅಪಘಾತ: ಸ್ಕೈವಾಕ್ ನಿರ್ಮಾಣಕ್ಕೆ ಆಗ್ರಹಿಸಿ ಪ್ರತಿಭಟನೆ

'ನೀರಿನ ಟ್ಯಾಂಕರ್' ಗೆ ಸಿಲುಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆಯನ್ನು ಖಂಡಿಸಿ ಹೆಬ್ಬಾಳದಲ್ಲಿ ವಿದ್ಯಾರ್ಥಿಗಳು ಹಾಗೂ ಕೆಲ ಸಂಘಟನೆಗಳ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಕೆಂಪಾಪುರ ಜಂಕ್ಷನ್ ಬಳಿಯ ದೇವನಹಳ್ಳಿ-ಬೆಂಗಳೂರು ಮುಖ್ಯ ರಸ್ತೆಯಲ್ಲಿ ವಾಹನಗಳು ಅತಿ ವೇಗವಾಗಿ ಚಲಿಸುತ್ತವೆ, ಪರಿಣಾಮ, ಅತಿ...

ಆನೇಕಲ್ ಬಳಿ ಭೀಕರ ರೈಲು ಅಪಘಾತ: 8 ಸಾವು

'ಆನೇಕಲ್' ತಾಲೂಕಿನ ಬಿದರಗೆರೆ ಬಳಿ ಭೀಕರ ರೈಲು ಅಪಘಾತ ಸಂಭವಿಸಿದ್ದು ದುರಂತದಲ್ಲಿ ಒಂದು ಮಗು ಸೇರಿ 8 ಪ್ರಯಾಣಿಕರು ಮೃತಪಟ್ಟಿದ್ದಾರೆ. 50ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರು-ಹೊಸೂರು ಮಾರ್ಗ ಮಧ್ಯೆ ಆನೇಕಲ್ ಸಮೀಪದ ಬಿದರಗೆರೆ ಬಳಿ ಬೆಂಗಳೂರು-ಎರ್ನಾಕುಲಂ ಎಕ್ಸ್...

ಆಂಧ್ರದಲ್ಲಿ ಭೀಕರ ರಸ್ತೆ ಅಪಘಾತ: 22ಕ್ಕೂ ಹೆಚ್ಚು ಸಾವು

'ಆಂಧ್ರಪ್ರದೇಶ'ದ ಅನಂತಪುರ ಜಿಲ್ಲೆಯಲ್ಲಿ ಜ.7ರಂದು ಸರ್ಕಾರಿ ಬಸ್ ಅಪಘಾತ ಸಂಭವಿಸಿದ್ದು 22 ಜನರು ಸಾವನ್ನಪ್ಪಿದ್ದಾರೆ. 30ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. 60ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಸರ್ಕಾರಿ ಬಸ್ ಅನಂತಪುರ ಜಿಲ್ಲೆಯ ಮಡಕಶಿರ ಪ್ರದೇಶದಿಂದ ಪೆನುಕೊಂಡಗೆ ತೆರಳುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಕಂದಕಕ್ಕೆ ಉರುಳಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited