ಗುರುವಾರ ಶಾಶ್ವತ ನೀರಾವರಿ ಯೋಜನೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿರುವುದನ್ನು ಖಂಡಿಸಿ, ಶುಕ್ರವಾರ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಯಾದ್ಯಂತ ಬಂದ್ ಆಚರಿಸಲಾಗುತ್ತಿದೆ.
ಶಾಶ್ವತ ನೀರಾವರಿ ಹೋರಾಟ ಸಮಿತಿ ಬಂದ್ ಗೆ ಕರೆ ನೀಡಿದ್ದು ವಿವಿಧ...
ಗುರುವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಮಹಾನಗರಿ ಮುಂಬೈ ಜನಜೀವನ ಅಸ್ತವ್ಯಸ್ತವಾಗಿದ್ದು, ರೈಲು ಸಂಚಾರ ಸ್ಥಗಿತಗೊಂಡಿದೆ. ಎಡೆಬಿಡದೆ ಸುರಿದ ಮಳೆಯಿಂದಾಗಿ ರಸ್ತೆಗೆ ಚರಂಡಿ ನೀರೆಲ್ಲಾ ಹರಿದು ಪ್ರವಾಹದ ಪರಿಸ್ಥಿತಿ ಉಂಟಾಗಿದೆ.
ನಿನ್ನೆಯಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರೈಲು ಸಂಚಾರ ಅಸ್ತವ್ಯಸ್ತಗೊಂಡಿದ್ದು, ಶುಕ್ರವಾರ...