ಒನ್ ರಾಂಕ್, ಒನ್ ಪೆನ್ಶನ್ ಯೋಜನೆ ಜಾರಿ ವಿಳಂಬವನ್ನು ಖಂಡಿಸಿ ನೂರಾರು ಮಾಜಿ ಸೈನಿಕರು ದೆಹಲಿಯ ಜಂತರ್ ಮಂತರ್ ನಲ್ಲಿ ಸರಣಿ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ.
ಜಂತರ್ ಮಂತರ್ನಲ್ಲಿ ಆರಂಭಿಸಲಾಗಿರುವ ಸರದಿ ಉಪವಾಸ ಸತ್ಯಾಗ್ರಹವನ್ನು ಭಾರತೀಯ ಮಾಜಿ ಸೈನಿಕರ ಆಂದೋಲನ ಸಂಘಟನೆ (ಐಇಎಸ್ಎಂ)...
ಒನ್ ರಾಂಕ್, ಒನ್ ಪೆನ್ಶನ್(ಸಮಾನ ಶ್ರೇಣಿ, ಸಮಾನ ಪಿಂಚಣಿ) ಯೋಜನೆ ಜಾರಿಗೆ ಸಂಬಂಧಿಸಿದಂತೆ ಆಡಳಿತಾರೂಢ ಎನ್.ಡಿ.ಎ ಸರ್ಕಾರ ನಿಖರ ದಿನಾಂಕವನ್ನು ಘೋಷಿಸಬೇಕೆಂದು ಮಾಜಿ ಸೈನಿಕರು ಒತ್ತಾಯಿಸಿದ್ದಾರೆ.
ಈ ಕುರಿತು ಪ್ರಧಾನಿ ನರೇಂದ್ರ ಮೋದಿಯವರಿ ಪತ್ರ ಬರೆದಿರುವ ಮಾಜಿ ಸೈನಿಕರು, ಕೇಂದ್ರ ಸರ್ಕಾರ...
ಮಾಜಿ ಸೈನಿಕರ ಒನ್ ರಾಂಕ್, ಒನ್ ಪೆನ್ಶನ್(ಒಆರ್ ಒಪಿ-ಸಮಾನ ಪಿಂಚಣಿ) ಯೋಜನೆಯನ್ನು ಜಾರಿಗೊಳಿಸುವಲ್ಲಿ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.
ಒನ್ ರಾಂಕ್, ಒನ್ ಪೆನ್ಶನ್ ಯೋಜನೆ ಜಾರಿಗೆ ಸರ್ಕಾರ ಬದ್ಧವಾಗಿದೆ. ಇದರಲ್ಲಿ ಯಾವುದೇ ಅನುಮಾನ...