ಪಶ್ಚಿಮ ಬಂಗಾಳದಲ್ಲಿ ನಿರೀಕ್ಷೆಯಂತೆ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ, ಅಸ್ಸಾಂನಲ್ಲಿ ಭಾರತೀಯ ಜನತಾ ಪಕ್ಷ, ಕೇರಳದಲ್ಲಿ ಎಡಪಕ್ಷ ಜಯಭೇರಿ ಬಾರಿಸಿದೆ. ತಮಿಳುನಾಡಿನಲ್ಲಿ ಚುನಾವಣೋತ್ತರ ಸಮೀಕ್ಷಾ ಭವಿಷ್ಯ ಸುಳ್ಳಾಗಿದೆ. ಜಯಲಲಿತಾ ನೇತೃತ್ವದ ಎಐಎಡಿಎಂಕೆ 133 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.
ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿಯ...
ನಾಲ್ವರು ಮಹಿಳಾ ಕ್ರೀಡಾಪಟುಗಳು ಆತ್ಮಹತ್ಯೆಗೆ ಯತ್ನಿಸಿ, ಅವರಲ್ಲಿ ಓರ್ವ ಕ್ರೀಡಾ ಪಟು ಮೃತಪಟ್ಟ ಘಟನೆ ಕೇರಳದಲ್ಲಿ ನಡೆದಿದೆ.
ತಿರುವನಂತಪುರದ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಸ್ಟೆಲ್ ನ ಕ್ರೀಡಾ ತರಬೇತುದಾರರು ನೀಡುತ್ತಿದ್ದ ಕಿರುಕುಳದಿಂದ ನೊಂದಿರುವ ಬಾಲಕಿಯರು, ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಪೈಕಿ 15...