ಉಗ್ರಗಾಮಿಗಳು ಸೋಮವಾರ ಬೆಳಗ್ಗೆ ಪಂಜಾಬ್ ನ ಗುರುದಾಸಪುರದಲ್ಲಿ ಬಸ್ ಮತ್ತು ಪೋಲಿಸ್ ಠಾಣೆಯ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಒಟ್ಟು 11 ಜನ ಸಾವನ್ನಪಿದ್ದು ಇನ್ನೂ ಹಲವರಿಗೆ ಗಾಯಗಳಾಗಿವೆ.
3-4 ಜನರ ಉಗ್ರಗಾಮಿ ತಂಡವೊಂದು ಸೇನಾ ಸಮವಸ್ತ್ರದಲ್ಲಿ ಜಮ್ಮುವಿನ ಹೀರಾನಗರ್ ಗಡಿಯಿಂದ...
'ಪಾಕಿಸ್ತಾನ', ಭಾರತದ ಮೇಲೆ ನಡೆಸುತ್ತಿರುವ ಪ್ರಾಕ್ಸಿ ಯುದ್ಧವನ್ನು ನಿಲ್ಲಿಸಬೇಕು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಎಚ್ಚರಿಸಿದ್ದಾರೆ.
ಜೈಪುರದಲ್ಲಿ ನಡೆದ ಅಂತಾರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ರಾಜನಾಥ್ ಸಿಂಗ್, ಪಾಕಿಸ್ತಾನ ತಕ್ಷಣವೇ ಭಾರತದ ವಿರುದ್ಧ ನಡೆಸುತ್ತಿರುವ ಪ್ರಾಕ್ಸಿ...