Untitled Document
Sign Up | Login    
Dynamic website and Portals
  

Related News

ಏಪ್ರಿಲ್ 1 ರಿಂದ ಸೀಮೆ ಎಣ್ಣೆ ಸಬ್ಸಿಡಿ ನೇರವಾಗಿ ಗ್ರಾಹಕರ ಖಾತೆಗೆ

ಎಲ್ ಪಿ ಜಿ ಸಬ್ಸಿಡಿಯನ್ನು ಗ್ರಾಹಕರ ಬ್ಯಾಂಕ್ ಖಾತೆಗೆ ವರ್ಗಾಯಿಸುವುದರಲ್ಲಿ ಯಶಸ್ವಿಯಾಗಿರುವ ಸರ್ಕಾರ, ಏಪ್ರಿಲ್ 1 ರಿಂದ ಸೀಮೇ ಎಣ್ಣೆಗೆ ಸಹ ಇದೇ ತರಹದ ಯೋಜನೆ ಜಾರಿಗೊಳಿಸಲಿದೆ. ಗ್ರಾಹಕರು ಮಾರುಕಟ್ಟೆ ಬೆಲೆ ಸೀಮೆ ಎಣ್ಣೆ ಖರೀದಿಸಿಬೇಕಾಗುತ್ತದೆ. ಇದಕ್ಕೆ ಸಿಗುವ ಸಬ್ಸಿಡಿಯನ್ನು ಗ್ರಾಹಕರ...

1.24 ಲಕ್ಷ ಕೋಟಿ ರೂ. ಆಹಾರ ಭದ್ರತಾ ಯೋಜನೆ ಡಿಸೆಂಬರ್ ಒಳಗೆ ಜ್ಯಾರಿ: ಪಾಸ್ವಾನ್

ಸುಮಾರು 80 ಕೋಟಿ ಜನಸಂಖ್ಯೆಯನ್ನು ತಲುಪುವ ಗುರಿ ಹೊಂದಿದ ಭಾರತ ಸರಕಾರದ ಬಹು ನಿರೀಕ್ಷಿತ ಆಹಾರ ಭದ್ರತಾ ಯೋಜನೆ 20 ಬಿಲಿಯನ್ ಡಾಲರ್ (ಸುಮಾರು 1,24,000 ಕೋಟಿ ರೂಪಾಯಿ) ವೆಚ್ಚದಲ್ಲಿ ಇದೇ ವರ್ಷ ಡಿಸೆಂಬರ್ ಒಳಗಾಗಿ ಅನುಷ್ಠಾನಗೊೞುತ್ತಿದೆ. ಈ ವಿಚಾರವನ್ನು ಕೇಂದ್ರ...

ಪ್ರಣವ್ ಮೊಹಾಂತಿ ವರ್ಗಾವಣೆ ತಡೆ ಹಿಡಿದ ರಾಜ್ಯ ಸರ್ಕಾರ

ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ತನಿಖೆಯ ಹೊಣೆಯನ್ನು ರಾಜ್ಯ ಸರ್ಕಾರ ಮತ್ತೆ ಸಿಐಡಿ ಐಜಿಪಿ ಪ್ರಣವ್ ಮೊಹಾಂತಿ ಹೆಗಲಿಗೇರಿಸಿದೆ. ಆ ಮೂಲಕ ಪ್ರಣವ್ ಮೊಹಾಂತಿ ವರ್ಗಾವಣೆಯನ್ನು ತಡೆ ಹಿಡಿಯುವ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡಿದೆ. ಡಿ.ಕೆ.ರವಿ...

ಜಯಲಲಿತಾ ಅಕ್ರಮ ಆಸ್ತಿ ಗಳಿಕೆ ಪ್ರಕರಣ; ತೀರ್ಪು ವರ್ಗಾವಣೆ ಅರ್ಜಿ ವಜಾ

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧದ ತೀರ್ಪನ್ನು ಬೇರೆಡೆ ಪ್ರಕಟಿಸಬೇಕೆಂದು ಕೋರಿ ವಕೀಲ ಕೃಷ್ಣಮೂರ್ತಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಜಯಲಲಿತಾ ಅಕ್ರಮ ಆಸ್ತಿಗಳಿಗೆ ಪ್ರಕರಣಕ್ಕೆ ಸಂಬಂಧಿಸಿದ ತೀರ್ಪು ಸೆ.27ರಂದು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್...

ಜನಾರ್ದನ ರೆಡ್ಡಿ ದಂಪತಿಯ 38 ಕೋಟಿ ಆಸ್ತಿ ಮುಟ್ಟುಗೋಲು

ಮಾಜಿ ಸಚಿವ, ಅಕ್ರಮ ಗಣಿಗಾರಿಕೆಯ ಆರೋಪಿ ಜನಾರ್ದನ ರೆಡ್ಡಿ ಮತ್ತು ಅವರ ಪತ್ನಿ ಲಕ್ಷ್ಮಿ ಅರುಣಾ ಅವರಿಗೆ ಸೇರಿದ 37.86 ಕೋಟಿ ರೂಗಳನ್ನು ಅಕ್ರಮ ಹಣ ವರ್ಗವಣೆ ಕುರಿತ ವಿಶೇಷ ನ್ಯಾಯಲಯ ಮುಟ್ಟುಗೋಲು ಹಾಕಿಕೊಂಡಿದೆ. ಮುಟ್ಟುಗೋಲು ಹಾಕಿಕೊಂಡ ಆಸ್ತಿಯಲ್ಲಿ 4 ಕೋಟಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited