Untitled Document
Sign Up | Login    
Dynamic website and Portals
  

Related News

ಭಯೋತ್ಪಾದನೆ ವಿರುದ್ಧ ಸಂಘಟಿತ ಹೋರಾಟಕ್ಕೆ ಆಸಿಯಾನ್ ರಾಷ್ಟ್ರಗಳಿಗೆ ಪ್ರಧಾನಿ ಕರೆ

ಭಯೋತ್ಪಾದನೆ ರಫ್ತು, ಹೆಚ್ಚುತ್ತಿರುವ ತೀವ್ರಗಾಮಿ ಧೋರಣೆಗಳ ವಿರುದ್ಧ ಕಿಡಿಕಾರಿರುವ ಪ್ರಧಾನಿ ನರೇಂದ್ರ ಮೋದಿ, ಭಯೋತ್ಪಾದನೆ ರಫ್ತು ಪಿಡುಗಿನ ವಿರುದ್ಧ ಸಂಘಟಿತ ಹೋರಾಟದ ಅಗತ್ಯವಿದೆ ಎಂದು ಆಸಿಯಾನ್ ರಾಷ್ಟ್ರಗಳಿಗೆ ಕರೆ ನೀಡಿದ್ದಾರೆ. ಲಾವೋಸ್ ನ ರಾಜಧಾನಿ ವಿಯೆಂಟಿಯಾನ್ ನಡೆಯುತ್ತಿರುವ 14 ನೇ ಆಸಿಯಾನ್...

ಪ್ರಧಾನಿ ಮೋದಿ - ಬ್ರಿಟನ್ ನ ನೂತನ ಪ್ರಧಾನಿ ತೆರೆಸಾ ಮೆ ಭೇಟಿ

ಪ್ರಧಾನಿ ನರೇಂದ್ರ ಮೋದಿ ಅವರು, ಬ್ರಿಟನ್ ನ ನೂತನ ಪ್ರಧಾನಿ ತೆರೆಸಾ ಮೆ ಅವರನ್ನು ಭೇಟಿ ಮಾಡಿ ಶುಭಕೋರಿದರು. ಯುರೋಪಿಯನ್ ಒಕ್ಕೂಟದಿಂದ ಹೊರಬಂದ ಇಂಗ್ಲೆಂಡ್ ಜೊತೆ ದ್ವಿಪಕ್ಷೀಯ ಸಂಬಂಧ ವಿಸ್ತರಣೆ ಕುರಿತು ಮಾತುಕತೆ ನಡೆಸಿದರು. ಚೀನಾದ ಹಂಗ್ ಝೌ ನಲ್ಲಿ ನಡೆಯುತ್ತಿರುವ ಜಿ-20...

ಜಿ-20ಶೃಂಗಸಭೆ: ಭ್ರಷ್ಟಾಚಾರ. ಕಪ್ಪುಹಣ, ತೆರಿಗೆ ವಂಚನೆ ಬಗ್ಗೆ ಪ್ರಧಾನಿ ಪ್ರಸ್ತಾಪ

ಭ್ರಷ್ಟಾಚಾರ, ಕಪ್ಪುಹಣ, ತೆರಿಗೆ ವಂಚನೆ ವಿರುದ್ಧ ಕಠಿಣ ಕ್ರಮ ಕೈಗೊಂಡಾಗ ಮಾತ್ರ ಉತ್ತಮ ಅರ್ಥವ್ಯವಸ್ಥೆಯ ಆಡಳಿತ ನೀಡಲು ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಚೀನಾದ ಹಂಗ್ ಝೌನಲ್ಲಿ ನಡೆದ ಜಿ-20 ಶೃಂಗಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕಠಿಣ ಅಂತರಾಷ್ಟ್ರೀಯ ನಿಯಮ...

ಪ್ರಧಾನಿ ಮೋದಿ ನಾಲ್ಕುದಿನಗಳ ವಿಯೆಟ್ನಾಂ ಮತ್ತು ಚೀನಾ ಪ್ರವಾಸ

ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ನಾಲ್ಕು ದಿನಗಳ ಕಾಲ ವಿಯೆಟ್ನಾಂ ಮತ್ತು ಚೀನಾ ಪ್ರವಾಸ ಕೈಗೊಳ್ಳಲಿದ್ದಾರೆ. ಮೊದಲಿಗೆ ವಿಯೆಟ್ನಾಂಗೆ ಭೇಟಿ ನೀಡಲಿರುವ ಪ್ರಧಾನಿ ಅಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಬಳಿಕ ನಾಳೆ ಚೀನಾಗೆ ತೆರಳಲಿರುವ ಮೋದಿ, ಹಾಂಗ್ ಝೌನಲ್ಲಿ...

ತಾಷ್ಕೆಂಟ್ ತಲುಪಿದ ಪ್ರಧಾನಿ ನರೇಂದ್ರ ಮೋದಿ

ಶಾಂಘೈ ಕೋ ಆಪರೇಷನ್ ಆರ್ಗನೈಜೇಷನ್ (ಎಸ್​ಸಿಒ) ಶೃಂಗ ಸಭೆಯಲ್ಲಿ ಭಾಗವಹಿಸಿರುವ ಪ್ರಧಾನಿ ನರೇಂದ್ರ ಮೋದಿ, ತಾಷ್ಕೆಂಟ್ ತಲುಪಿದ್ದಾರೆ. ಎಸ್​ಸಿಒ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಬೆಳಗ್ಗೆ ನವದೆಹಲಿಯಿಂದ ಹೊರಟಿರುವ ಪ್ರಧಾನಿ ಮೋದಿ ಉಜ್ಬೆಕಿಸ್ತಾನದ ರಾಜಧಾನಿ ತಾಷ್ಕೆಂಟ್ ತಲುಪಿದ್ದಾರೆ. ಉಜ್ಬೆಕ್ ಪ್ರಧಾನಿ ಶವಕತ್ ಮಿರ್ಜಿಯೊಯೆವ್ ಅವರು...

ಭಾರತ - ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿ ಭೇಟಿಃ ಪಠಾಣ್​ ಕೋಟ್ ದಾಳಿ ಸೇರಿದಂತೆ ಹಲವು ವಿಚಾರ ಪ್ರಸ್ತಾಪ

ಹಾರ್ಟ್ ಆಫ್ ಏಷ್ಯಾ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಆಗಮಿಸಿರುವ ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿ ಐಜಾಜ್ ಅಹಮ್ಮದ್ ಚೌಧರಿ, ನವದೆಹಲಿಯಲ್ಲಿ ಭಾರತದ ವಿದೇಶಾಂಗ ಕಾರ್ಯದರ್ಶಿ ಎಸ್.ಜೈಶಂಕರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇಜಾಜ್‌ ನೇತೃತ್ವದ ನಿಯೋಗ ಭಾರತದೊಂದಿಗೆ ದ್ವಿಪಕ್ಷೀಯ ಮಾತುಕತೆಯಲ್ಲಿ ಪಾಲ್ಗೊಂಡಿದ್ದು, ಈ...

ಉಗ್ರ ಮಸೂದ್ ಅಜರ್ ವಿವಾದ: ಚೀನಾ ನಿಲುವಿಗೆ ಸುಷ್ಮಾ ಸ್ವರಾಜ್ ತೀವ್ರ ಆಕ್ಷೇಪ

ಜೈಷ್ ಇ ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಹಾಗೂ ಪಠಾಣ್ ಕೋಟ್ ದಾಳಿಯ ಸೂತ್ರಧಾರ ಮಸೂದ್ ಅಜರ್ ನೇತೃತ್ವದ ಜೆಇಎಂ ಸಂಘಟನೆಯನ್ನು ನಿಷೇಧಿಸಲು ವಿಶ್ವಸಂಸ್ಥೆಯಲ್ಲಿ ಭಾರತ ನಡೆಸಿದ ಯತ್ನಕ್ಕೆ ಚೀನಾ ಅಡ್ಡಗಾಲು ಹಾಕಿದ್ದಕ್ಕೆ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ತೀವ್ರ...

ಪರಮಾಣು ಶೃಂಗ ಸಭೆಯಲ್ಲಿ ನಾಗರಿಕ ಭದ್ರತಾ ಕ್ರಮಗಳನ್ನು ಘೋಷಿಸಿದ ಪ್ರಧಾನಿ ಮೋದಿ

ಪರಮಾಣು ಭದ್ರತೆ ಮತ್ತು ಪ್ರಸರಣ ನಿರೋಧ ಸೇರಿದಂತೆ ಪರಮಾಣು ಭಯೋತ್ಪಾದನೆ ಹಿಮ್ಮೆಟ್ಟಿಸಲು ಪರಮಾಣು ಕಳ್ಳಸಾಗಣೆ ಮತ್ತು ತಂತ್ರಜ್ನಾನದ ನಿಯೋಜನೆ ಎದುರಿಸಲು ಪ್ರಧಾನಿ ನರೇಂದ್ರ ಮೋದಿ ಕೆಲವು ಪ್ರಮುಖ ಕ್ರಮಗಳನ್ನು ಘೋಷಿಸಿದ್ದಾರೆ. ವಾಷಿಂಗ್ಟನ್ ನಲ್ಲಿ ಮುಕ್ತಾಯಗೊಂಡ 2ನೇ ಪರಮಾಣು ಭದ್ರತಾ ಶೃಂಗಸಭೆಯಲ್ಲಿ ಮಾತನಾಡಿದ ಮೋದಿ...

ಪ್ರಧಾನಿ ಮೋದಿಯವರಿಂದ ಮೂರು ರಾಷ್ಟ್ರಗಳ ಪ್ರವಾಸ

ಪ್ರಧಾನಿ ನರೇಂದ್ರ ಮೋದಿಯವರ ಮೂರು ರಾಷ್ಟ್ರಗಳ ಪ್ರವಾಸ ಮಂಗಳವಾರ ರಾತ್ರಿಯಿಂದ ಆರಂಭವಾಗಲಿದೆ. ಕಳೆದ ವಾರ ಭೀಕರ ಉಗ್ರ ದಾಳಿಗೆ ತುತ್ತಾದ ಬೆಲ್ಜಿಂಯಂ ರಾಜಧಾನಿ ಬ್ರಸೆಲ್ಸ್‌ ಗೆ ಮೋದಿ ಮೊದಲು ಭೇಟಿ ನೀಡಲಿದ್ದಾರೆ. ಬೆಲ್ಜಿಯಂನಲ್ಲಿ ಭಾರತ-ಯುರೋಪ್ ಒಕ್ಕೂಟ ಶೃಂಗಸಭೆಯಲ್ಲಿ ಮೋದಿ ಭಾಗಿಯಾಗಲಿದ್ದಾರೆ. ಬೆಲ್ಜಿಯಂ...

ಮಾನವೀಯತೆಯ ಶತ್ರುಗಳ ವಿರುದ್ಧ ಭಾರತ ಮತ್ತು ಫ್ರಾನ್ಸ್ ಒಗ್ಗಟ್ಟಿನ ಹೋರಾಟಃ ಪ್ರಧಾನಿ ನರೇಂದ್ರ ಮೋದಿ

ಭಾರತ ಮತ್ತು ಫ್ರಾನ್ಸ್ ಮಾನವೀಯತೆಯ ಶತ್ರುಗಳ ವಿರುದ್ಧದ ಹೋರಾಟದಲ್ಲಿ ಜೊತೆಯಾಗಿ ನಿಲ್ಲುತ್ತವೆ ಎಂದು ಪ್ರಧಾನಿ ಮೋದಿ ಭಾನುವಾರ ಭಯೋತ್ಪಾದನೆಯ ವಿರುದ್ಧದ ತಮ್ಮ ಬದ್ಧತೆಯನ್ನು ಒತ್ತಿ ಹೇಳಿದ್ದಾರೆ. ಭಾನುವಾರ ಚಂಡಿಗಢದಲ್ಲಿ ನಡೆದ ಭಾರತ-ಫ್ರಾನ್ಸ್ ವಾಣಿಜ್ಯ ಶೃಂಗಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್...

ಹವಾಮಾನ ಬದಲಾವಣೆ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಪ್ಯಾರಿಸ್ ಗೆ ಪ್ರಯಾಣ

ಹವಾಮಾನ ಬದಲಾವಣೆ ಶೃಂಗಸಭೆಯಲ್ಲಿ ಭಾಗವಹಿಸಲು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾರಿಸ್ ಗೆ ತೆರಳಿದರು. ಜಾಗತಿಕ ತಾಪಮಾನದ ಕುರಿತು ಮಾತನಾಡುವುದು ಎಲ್ಲರ ಕರ್ತವ್ಯ ಎಂದು ಒತ್ತಿ ಹೇಳಿದರು. ಪ್ಯಾರಿಸ್ ಗೆ ಹೊರಡುವ ಮೊದಲು ತಿಂಗಳ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ...

ಭಾರತಕ್ಕೆ ಬಂದು ಬದಲಾವಣೆಯ ಗಾಳಿಯನ್ನು ನೋಡಿಃ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಜಾಗತಿಕ ಹೂಡಿಕೆ ಸಮುದಾಯಕ್ಕೆ ಭಾರತದಲ್ಲಿ ಬಂದು ಹೂಡಿಕೆ ಮಾಡಿ ಎಂದು ಶನಿವಾರ ಕರೆ ನೀಡಿದರು. ಎಲ್ಲಾ ಆರ್ಥಿಕ ಸೂಚಕದ ಪ್ರಕಾರ ನಾವು 18 ತಿಂಗಳ ಮೊದಲು ಅಧಿಕಾರವಹಿಸಿಕೊಂಡ ಸಮಯಕ್ಕಿಂತ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಪ್ರಧಾನಿ...

ಜಿ-20 ಶೃಂಗಸಭೆಯಲ್ಲಿ ಭಾಗವಹಿಸಲು ಟರ್ಕಿ ತಲುಪಿದ ಪ್ರಧಾನಿ ನರೇಂದ್ರ ಮೋದಿ

ತಮ್ಮ ಮೂರು ದಿನಗಳ ಯುಕೆ ಪ್ರವಾಸ ಮುಗಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಜಿ-20 ಶೃಂಗಸಭೆಗಾಗಿ ಶನಿವಾರ ರಾತ್ರಿ ಟರ್ಕಿಯ ಅಂತಾಲಿಯಾ ತಲುಪಿದ್ದಾರೆ. ಜಿ-20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಯೋತ್ಪಾದನೆಯ ಸಮಸ್ಯೆಗಳು, ಹವಾಮಾನ ಬದಲಾವಣೆ, ಕಪ್ಪುಹಣ ಹೊರತರಲು ಜಾಗತಿಕ ಸಹಕಾರ...

ಶಾಂತಿ ಪಡೆಗಳನ್ನು ಒದಗಿಸುವ ದೇಶಗಳು ನಿರ್ಧಾರ ಕೈಗೊಳ್ಳುವಲ್ಲಿ ಸೂಕ್ತ ಪ್ರಾತಿನಿಧ್ಯ ಹೊಂದಿಲ್ಲ: ಪ್ರಧಾನಿ ಮೋದಿ

ತಮ್ಮ 5 ದಿನಗಳ ಅಮೆರಿಕಾ ಪ್ರವಾಸ ಮುಗಿಸಿ ಭಾರತಕ್ಕೆ ಹಿಂದಿರುಗುವ ಮೊದಲು ಪ್ರಧಾನಿ ಮೋದಿ ವಿಶ್ವ ಶಾಂತಿಪಾಲನಾ ಶೃಂಗಸಭೆಯಲ್ಲಿ ಭಾಗವಹಿಸಿ, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ತರಬೇಕಾದ ಸುಧಾರಣೆಗಳ ಬಗ್ಗೆ ಮತ್ತೊಮ್ಮೆ ಒತ್ತಿ ಹೇಳಿದರು. ಕೊನೆಯ ದಿನದ ಪ್ರಮುಖಾಂಶಗಳುಃ * ದೊಡ್ಡ ಶಾಂತಿ ಪಡೆಗಳನ್ನು ಒದಗಿಸುವ...

ಪ್ರತಿವರ್ಷ ಬ್ರಿಕ್ಸ್ ವಾಣಿಜ್ಯ ಮೇಳ ನಡೆಸಲು ಪ್ರಧಾನಿ ಮೋದಿ ಪ್ರಸ್ತಾಪ

ರಷ್ಯಾದ ಉಫಾದಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಬ್ರಿಕ್ಸ್ ದೇಶಗಳ ಮಧ್ಯೆ ಪರಸ್ಪರ ಸಮನ್ವಯ ಮತ್ತು ಸಹಕಾರಕ್ಕಾಗಿ 10 ಅಂಶಗಳನ್ನು ಪ್ರಸ್ತಾಪಿಸಿದರು. ಈ ಪ್ರಸ್ತಾವನೆಯನ್ನು ದಸ್ ಕದಮ್ - ಭವಿಷ್ಯಕ್ಕಾಗಿ 10 ಹೆಜ್ಜೆ ಎಂದು ಪ್ರಧಾನಿ ಮೋದಿ...

ಉಗ್ರ ಲಖ್ವಿ ವಿಚಾರದಲ್ಲಿ ಚೀನಾ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ಬ್ರಿಕ್ಸ್ ಹಾಗೂ ಶಾಂಘೈ ಸಹಕಾರಿ ಸಂಘಟನೆ ಶೃಂಗಸಭೆಯಲ್ಲಿ ಭಾಗವಹಿಸಲು ಬುಧವಾರ ರಷ್ಯಾದ ಉಫಾ ತಲುಪಿದ ಪ್ರಧಾನಿ ನರೇಂದ್ರ ಮೋದಿ, ಸಂಜೆ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಜೊತೆ ಮಾತುಕತೆ ನಡೆಸಿದರು. ಪ್ರಧಾನಿ ನರೆಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ...

ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾಗೆ ತೆರಳಲಿರುವ ಪ್ರಧಾನಿ ನರೇಂದ್ರ ಮೋದಿ

ಉಜ್ಬೇಕಿಸ್ತಾನ ಮತ್ತು ಕಜಖಿಸ್ತಾನ್ ದ ಪ್ರವಾಸ ಮುಗಿಸಿದ ಪ್ರಧಾನಿ ಮೋದಿ ಬುಧವಾರ ಜು.10ರಂದು ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊೞಲು ರಷ್ಯಾಗೆ ತೆರಳಲಿದ್ದಾರೆ. ಶೃಂಗಸಭೆಯ ಜೊತೆಗೆ, ಪ್ರಧಾನಿ ಮೋದಿ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರನ್ನು ಜು.8 ರಂದು ಮತ್ತು ಪಾಕಿಸ್ತಾನ ಪ್ರಧಾನಿ ನವಾಜ್...

ಪಾಕಿಸ್ಥಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಖಚಿತ

ಭಾರತ ಮತ್ತು ಪಾಕಿಸ್ಥಾನ ನಡುವಿನ ಸಂಬಂಧವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ತೆರಳಲಿದ್ದಾರೆ ಎಂದು ಪಾಕ್‌ ನ ವಿದೇಶಾಂಗ ವ್ಯವಹಾರಗಳ ಸಲಹೆಗಾರ ಸರ್ ತಾಜ್ ಅಜೀಜ್ ಖಚಿತಪಡಿಸಿದ್ದಾರೆ. 2016ರಲ್ಲಿ ನಮ್ಮ ರಾಷ್ಟ್ರ ಸಾರ್ಕ್ ಶೃಂಗಸಭೆ ಹಮ್ಮಿಕೊಳ್ಳಲಿದೆ. ಇದಕ್ಕೆ ಭಾರತದ...

ಮೋದಿ ಅಭಿವೃದ್ಧಿ ಮಾದರಿಗೆ ಒಬಾಮ ಶ್ಲಾಘನೆ

ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮ್ಯಾನ್ ಆಫ್ ಆಕ್ಷನ್(man of action) ಎಂದು ಬಣ್ಣಿಸಿದ್ದ ವಿಶ್ವದ ದೊಡ್ಡಣ್ಣ ಅಮೆರಿಕಾದ ಅಧ್ಯಕ್ಷ ಬರಾಕ್ ಒಬಾಮ ಮತ್ತೊಮ್ಮೆ ಮೋದಿ ಅವರನ್ನು ಹೊಗಳಿದ್ದಾರೆ. ಅಮೆರಿಕಾದ ಆರ್ಥಿಕತೆ ಬಗ್ಗೆ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಮಾತನಾಡಿದ...

ಕಾಶ್ಮೀರ ಸಮಸ್ಯೆ ಪರಿಹಾರಕ್ಕೆ ಅರ್ಥಪೂರ್ಣ ಮಾತುಕತೆ ಅಗತ್ಯ : ನವಾಜ್ ಶರೀಫ್

ಪಾಕಿಸ್ತಾನ-ಭಾರತ ನಡುವಿನ ಮಾತುಕತೆ ನಡೆದಾಗಲೆಲ್ಲಾ ನಾವು ಕಾಶ್ಮೀರದ ನಾಯಕರ ಜತೆ ಮಾಕುಕತೆ ನಡೆಸುತ್ತಾ ಬಂದಿದ್ದೇವೆ. ಕಾಶ್ಮೀರ ಸಮಸ್ಯೆಯ ಬಗ್ಗೆ ಅಲ್ಲಿನ ನಾಯಕರ ಅಭಿಪ್ರಾಯಗಳನ್ನು ಕೇಳುವುದರಲ್ಲಿ ಹೊಸತೇನೂ ಇಲ್ಲ ಎಂದು ಪಾಕ್ ಪ್ರಧಾನಿ ನವಾಜ್ ಶರೀಫ್ ತಿಳಿಸಿದ್ದಾರೆ. 18ನೇ ಸಾರ್ಕ್ ಶೃಂಗಸಭೆಯಲ್ಲಿ ಭಾಗವಹಿಸಿ ಮರಳುತ್ತಿದ್ದ...

ಭಾರತ-ಪಾಕ್ ದ್ವಿಪಕ್ಷೀಯ ಮಾತುಕತೆ ಇಲ್ಲ: ವಿದೇಶಾಂಗ ಸಚಿವಾಲಯ ಸ್ಪಷ್ಟನೆ

ಭಾರತ-ಪಾಕಿಸ್ತಾನದ ನಡುವೆ ದ್ವಿಪಕ್ಷೀಯ ಮಾತುಕತೆ ನಡೆಯುವುದಿಲ್ಲ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಸಯೀದ್ ಅಕ್ಬರುದ್ದೀನ್ ಸ್ಪಷ್ಟಪಡಿಸಿದ್ದಾರೆ. ನೇಪಾಳದ ಕಠ್ಮಂಡುವಿನಲ್ಲಿ ಆರಂಭವಾಗಿರುವ ಎರಡು ದಿನಗಳ 18ನೇ ಸಾರ್ಕ್ ಶೃಂಗಸಭೆ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕ್ ಪ್ರಧಾನಿ ನವಾಜ್ ಷರೀಫ್ ಅವರು ಔಪಚಾರಿಕ...

ನೆರೆ ರಾಷ್ಟ್ರಗಳ ಜತೆ ಉತ್ತಮ ಸಂಬಂಧಕ್ಕೆ ಆದ್ಯತೆ: ಪ್ರಧಾನಿ ಮೋದಿ

ನೆರೆಯ ರಾಷ್ಟ್ರಗಳೊಂದಿಗೆ ಉತ್ತಮ ಸಂಬಂಧ ಹೊಂದಿ ಅಭಿವೃದ್ಧಿ ಸಾಧಿಸುವುದೇ ತಮ್ಮ ಗುರಿ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಪ್ರಾರಂಭವಾಗಲಿರುವ ಸಾರ್ಕ್ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ಕ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದೇನೆ. ಇದರಿಂದ...

ಮೋದಿ ಸ್ಪಷ್ಟ ಗುರಿ ಹೊಂದಿರುವ ನಾಯಕ: ಬ್ರಿಟನ್ ಪ್ರಧಾನಿ ಡೇವಿಡ್ ಕೆಮರೂನ್

ಪ್ರಧಾನಿ ನರೇಂದ್ರ ಮೋದಿ ಅವರನ್ನು ಬ್ರಿಟನ್ ಪ್ರಧಾನಿ ಡೇವಿಡ್ ಕೆಮರೂನ್ ಹೊಗಳಿದ್ದು ಸ್ಪಷ್ಟ ಗುರಿ ಹೊಂದಿರುವ ನಾಯಕ ಪ್ರಧಾನಿ ಮೋದಿ ಎಂದು ಹೇಳಿದ್ದಾರೆ. ಟಿ.ಎಫ್.ಟಿ ಒಪ್ಪಂದಲ್ಲಿ ಉಂಟಾಗಿದ್ದ ಸಮಸ್ಯೆಯನ್ನು ಬಗೆಹರಿಸಿದ್ದಕ್ಕಾಗಿ ಪ್ರಧಾನಿ ಮೋದಿ ಅವರನ್ನು ಹೊಗಳಿರುವ ಕೆಮರೂನ್, ಮೋದಿ ಅಭಿವೃದ್ಧಿ...

ಡಬ್ಲ್ಯೂಟಿಒ ಒಪ್ಪಂದ: ಭಾರತಕ್ಕೆ ಶರಣಾದ ಒಬಾಮರಿಂದ ಮೋದಿ ಗುಣಗಾನ

ವಿಶ್ವ ವ್ಯಾಪಾರ ಸಂಘಟನೆ (ಡಬ್ಲ್ಯುಟಿಒ)ಯ ವ್ಯಾಪಾರ ಸೌಲಭ್ಯ ಒಪ್ಪಂದದ (ಟಿಎಫ್‌ಎ)ವಿಚಾರದಲ್ಲಿ ಭಾರತ ಮತ್ತು ಅಮೆರಿಕ ನಡುವೆ ಇದ್ದ ಭಿನ್ನಾಭಿಪ್ರಾಯ ಪರಿಹರಿಸಲು ಯಶಸ್ವಿಯಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಕೊಂಡಾಡಿದ್ದಾರೆ. ಆಹಾರ ಭದ್ರತೆ ವಿಚಾರ ಮುಂದಿಟ್ಟ...

ಟ್ವೀಟ್ ಮೂಲಕ ನೆಹರು ಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

ನ.14ರಂದು ಭಾರತದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರು ಅವರ 125ನೇ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ನೆಹರು ಅವರಿಗೆ ಗೌರವ ಸಲ್ಲಿಸಿದ್ದಾರೆ. ನ.14ರಿಂದ 5 ದಿನಗಳ ಕಾಲ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಟ್ವೀಟ್ ಮೂಲಕ ನೆಹರು ಅವರನ್ನು ನೆನೆದಿರುವ ಪ್ರಧಾನಿ...

ಭಾರತದಲ್ಲಿ ಬಂಡವಾಳ ಹೂಡಲು ಮಲೇಷಿಯಾ ಕಂಪನಿಗಳಿಗೆ ಮೋದಿ ಆಹ್ವಾನ

'ಏಸಿಯಾನ್-ಇಂಡಿಯಾ ಶೃಂಗಸಭೆ'ಯಲ್ಲಿ ಭಾಗವಹಿಸಲು ಮಯನ್ಮಾರ್ ಗೆ ತೆರಳಿರುವ ಪ್ರಧಾನಿ ಮೋದಿ ಅವರು, ಮಲೇಷಿಯಾ ಕಂಪನಿಗಳನ್ನು ಭಾರತಕ್ಕೆ ಆಹ್ವಾನಿಸಿದ್ದಾರೆ. ಶೃಂಗ ಸಭೆಯ ಸಂದರ್ಭದಲ್ಲಿ ಮಲೇಷಿಯಾದ ಪ್ರಧಾನಿ ನಜೀಬ್ ರಜಾಕ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ತಮ್ಮ ಮಹತ್ವಾಕಾಂಕ್ಷಿ ಯೋಜನೆಯಾದ...

ಭಾರತ ಸರ್ಕಾರ ಆಕ್ಟ್ ಈಸ್ಟ್ ಪಾಲಿಸಿ ಬಗ್ಗೆ ಗಮನ ಕೇಂದ್ರೀಕರಿಸುತ್ತದೆ: ಪ್ರಧಾನಿ ಮೋದಿ

ತಮ್ಮ ನೇತೃತ್ವದ ಭಾರತ ಸರ್ಕಾರ ಆಕ್ಟ್ ಈಸ್ಟ್ ಪಾಲಿಸಿ(ಪೂರ್ವ ದೇಶಗಳೊಂದಿಗೆ ಸಕ್ರಿಯ ಸಂಬಂಧ) ಬಗ್ಗೆ ಗಮನ ಕೇಂದ್ರೀಕರಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಆಸಿಯಾನ್-ಇಂಡಿಯಾ ಶೃಂಗಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಆಸೀಯಾನ್ ರಾಷ್ಟ್ರಗಳೊಂದಿಗೆ ಭಾರತ ಉತ್ತಮ ಸಂಬಂಧ ಹೊಂದಿದೆ....

ಕಪ್ಪುಹಣ ವಾಪಸ್ ತರಲು ಜಿ.20 ರಾಷ್ಟ್ರಗಳ ಸಹಕಾರ ಕೋರಲಿರುವ ಮೋದಿ

ಕೇಂದ್ರ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿರುವ ಕಪ್ಪುಹಣದ ವಿಚಾರವನ್ನು ಪ್ರಧಾನಿ ನರೇಂದ್ರ ಮೋದಿ ಬ್ರಿಸ್ಟೇನ್ ನಲ್ಲಿ ನಡೆಯುವ ಈಬಾರಿಯ ಜಿ.20 ಶೃಂಗಸಭೆಯಲ್ಲಿ ಪ್ರಸ್ತಾಪಿಸಲಿದ್ದಾರೆ. ಈ ಮೂಲಕ ಕಪ್ಪು ಹಣ ವಾಪಸ್ ತರಲು ಸದಸ್ಯ ರಾಷ್ಟ್ರಗಳ ಸಹಕಾರ ಕೋರಲಿದ್ದಾರೆ. 'ಪೂರ್ವ ರಾಷ್ಟ್ರಗಳತ್ತ ಗಮನ ಹರಿಸಿ'...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited