Untitled Document
Sign Up | Login    
Dynamic website and Portals
  

Related News

ಬಡ್ಡಿದರ ಶೇ.0.25ರಷ್ಟು ಕಡಿತ ಮಾಡಿದ ಆರ್.ಬಿ.ಐ: ಗೃಹ ಮತ್ತು ವಾಹನ ಸಾಲಗಳು ಇನ್ನಷ್ಟು ಅಗ್ಗ

ಭಾರತೀಯ ರಿಸರ್ವ್‌ ಬ್ಯಾಂಕ್‌ ಹಾಲಿ ಹಣಕಾಸು ವರ್ಷದ ಮೊದಲ ದ್ವೆಮಾಸಿಕ ನೀತಿ ಪರಾಮರ್ಶೆಯನ್ನು ಅನಾವರಣಗೊಳಿಸಿದ್ದು ಬಡ್ಡಿ ದರವನ್ನು ಶೇ.0.25ರಷ್ಟು ಕಡಿತಗೊಳಿಸಿದೆ. ಪರಿಣಾಮ ಗೃಹ ಮತ್ತು ವಾಹನ ಸಾಲಗಳು ಇನ್ನಷ್ಟು ಅಗ್ಗವಾಗಲಿವೆ. 2013ರ ಸೆಪ್ಟಂಬರ್‌ನಲ್ಲಿ ಆರ್‌.ಬಿ.ಐ ಗವರ್ನರ್‌ ಆಗಿ ಅಧಿಕಾರ ಸ್ವೀಕರಿಸಿದಂದಿನಿಂದಲೂ ಹಣದುಬ್ಬರದ...

ಶೈಕ್ಷಣಿಕ ಸಾಲ ಪಡೆಯಲು ಕೇಂದ್ರ ಸರ್ಕಾರದಿಂದ ಸುಲಭ ವಿಧಾನ ಜಾರಿ

ಶೈಕ್ಷಣಿಕ ಸಾಲ ಪಡೆಯಲು ವಿದ್ಯಾರ್ಥಿಗಳಿಗಾಗಿ vidyalakshmi.co.in (ವಿದ್ಯಾಲಕ್ಷ್ಮಿ.ಕೋ.ಇನ್) ಎನ್ನುವ ಜಾಲತಾಣ ಪ್ರಾರಂಭಿಸಿರುವುದಾಗಿ ಗುರುವಾರ ಕೇಂದ್ರ ಸರ್ಕಾರ ತಿಳಿಸಿದೆ. ಎಸ್ ಬಿ ಐ, ಐಡಿಬಿಐ, ಬ್ಯಾಂಕ್ ಆಫ್ ಇಂಡಿಯಾ ಸೇರಿ ಐದು ಬ್ಯಾಂಕ್ ಗಳು ತಮ್ಮ ವ್ಯವಸ್ಥೆಯನ್ನು ಈ ಪೊರ್ಟಲ್ ಜೊತೆ...

ಗ್ರೀಸ್ ಜನಮತದ ಪರಿಣಾಮ: 300 ಕ್ಕೂ ಹೆಚ್ಚು ಅಂಕ ಕುಸಿದ ಸೆನ್ಸೆಕ್ಸ್

ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸುತ್ತಿರುವ ಗ್ರೀಸ್ ನ ಪ್ರಭಾವ ಇತರ ದೇಶಗಳ ಮೇಲೂ ಬೀರತೊಡಗಿವೆ. ವಿದೇಶಿ ಹಣಕಾಸು ಸಂಸ್ಥೆಗಳಿಂದ ಪಡೆದಿರುವ ಸಾಲ ಮರುಪಾವತಿ ಅವಧಿಯನ್ನು ವಿಸ್ತರಿಸಿಕೊಳ್ಳಲು ಆ ಸಂಸ್ಥೆಗಳು ಹೇರುವ ಕಠಿಣ ಷರತ್ತಿಗೆ ಒಪ್ಪಿಕೊಳ್ಳದೇ ಇರುವ ನಿರ್ಧಾರವನ್ನು ಗ್ರೀಸ್‌ ಜನತೆ ಕೈಗೊಂಡಿರುವ ಪರಿಣಾಮ...

ಮುಂದುವರಿದ ರೈತರ ಆತ್ಮಹತ್ಯೆ

ಈ ವರ್ಷದ ವರುಣನ ಮುಂಗೋಪಕ್ಕೆ ಚಿನ್ನದಂತ ಬೆಳೆ ಬೆಳೆಯುವ ರೈತ ಮೃತ್ಯು ಕೂಪಕ್ಕೆ ಬಲಿಯಾಗುತ್ತಿರುವುದು ವಿಪರ್ಯಾಸ. ಕಲಬುರ್ಗಿಯ ಸೇಡಂನ ಯಡಹಳ್ಳಿಯ ರೈತ (60) ,ರಾಯಚೂರಿ ಸಿಂಧನೂರಿನ ಶ್ರೀನಿವಾಸ ದುರ್ಗಾ (30) ಮತ್ತು ಮಂಡ್ಯ ಜಿಲ್ಲೆಯ ದೊಡ್ಡತರಹಳ್ಳಿ ಪ್ರದೀಪ್ ಮತ್ತು ಮೈಸೂರು...

2022ರೊಳಗೆ ಎಲ್ಲರಿಗೂ ಮನೆ ಯೋಜನೆಗೆ ಕೇಂದ್ರ ಹಸಿರು ನಿಶಾನೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌.ಡಿ.ಎ ಸರ್ಕಾರದ ಮಹತ್ವಾಕಾಂಕ್ಷಿ ’2022ರೊಳಗೆ ಎಲ್ಲರಿಗೂ ಮನೆ' ಯೋಜನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ ತೋರಿದೆ. ಈ ಯೋಜನೆ ಯಡಿ ನಗರ ಪ್ರದೇಶಗಳ ಬಡವರು ಮತ್ತು ಕೊಳಚೆ ಪ್ರದೇಶಗಳ ನಿವಾಸಿಗಳು ಗೃಹ ಸಾಲ ಪಡೆದಲ್ಲಿ, ಅದರ...

ಉರ್ದು ಭಾರತೀಯ ಭಾಷೆ : ಸಿದ್ದರಾಮಯ್ಯ

'ಉರ್ದು' ಭಾಷೆ ಕೇವಲ ಮುಸ್ಲಿಮರ ಭಾಷೆ ಅಲ್ಲ, ಅದು ಭಾರತೀಯ ಭಾಷೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಜ.5ರಂದು ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಡೈಲಿ ಸಾಲಾರ್ ಉರ್ದು ಪತ್ರಿಕೆಯ ಸುವರ್ಣ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ, ಉರ್ದು ಭಾರತೀಯ ಭಾಷೆ,...

ಮೀನುಗಾರರ ಹತ್ಯೆ:ಇಟಾಲಿ ನೌಕಾ ಸಿಬ್ಬಂದಿಗೆ ತವರಿಗೆ ತೆರಳಲು ಅನುಮತಿ

'ಭಾರತೀಯ ಮೀನುಗಾರ'ರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಇಟಾಲಿಯ ಹಡಗಿನ ಸಿಬ್ಬಂದಿ ಮಾಸ್ಸಿಮಿಲಿಯಾನೊ ಲಾಟೋರ್ ಗೆ 4 ತಿಂಗಳ ಕಾಲ ಇಟಲಿ ತೆರಳಲು ಸುಪ್ರೀಂ ಕೋರ್ಟ್ ಸೆ.12ರಂದು ಆದೇಶ ನೀಡಿದೆ. ಮಾಸ್ಸಿಮಿಲಿಯಾನೊ ಲಾಟೋರ್, ಅವಧಿ ಮುಕ್ತಾಯಗೊಂಡ ಬೆನ್ನಲ್ಲೇ ಭಾರತಕ್ಕೆ ವಾಪಸ್ ಬರುವುದಾಗಿ ಘೋಷಿಸಿದರೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited