'ಕಾಶ್ಮೀರ' ವಿವಾದಕ್ಕೆ ಸಂಬಂಧಿಸಿದಂತೆ ಉಗ್ರ ಹಫೀಜ್ ಸಯೀದ್ ಪ್ರತಿಕ್ರಿಯೆ ನೀಡಿದ್ದು, ಪಾಕಿಸ್ತಾನ ಸೇನೆಗೆ ತನ್ನ ಜಮಾತ್-ಉದ್-ದವಾ ಉಗ್ರ ಸಂಘಟನೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾನೆ.
ಪಾಕಿಸ್ತಾನದ ಚಾನೆಲ್ ವೊಂದಕ್ಕೆ ಸಂದರ್ಶನ ನೀಡಿರುವ ಉಗ್ರ ಸಯೀದ್, ಕಾಶ್ಮೀರದಲ್ಲಿ ಸ್ವಾತಂತ್ರ್ಯವನ್ನು ಬಯಸುತ್ತಿರುವ ಲಕ್ಷಾಂತರ ಮಂದಿ...
ಮುಂಬೈ ದಾಳಿ ಪ್ರಕರಣದಲ್ಲಿ ಭಾರತಕ್ಕೆ ಬೇಕಿರುವ ಉಗ್ರ ಹಫೀಜ್ ಸಯೀದ್ ಕಾಶ್ಮೀರದಲ್ಲಿ ನಡೆಯುತ್ತಿರುವ ದಾಳಿಯ ಮಾಸ್ಟರ್ ಮೈಂಡ್ ಎನ್ನುವುದು ಸಾಬೀತಾಗಿದೆ.
ಕಳೆದ ಮೂರು ವಾರಗಳಲ್ಲಿ ಉಗ್ರ ಹಫೀಜ್ ಸಯೀದ್, ಜಮ್ಮು-ಕಾಶ್ಮೀರ ಹಾಗೂ ಪಾಕಿಸ್ತಾನ ಗಡಿ ಪ್ರದೇಶದಲ್ಲಿ ಕಾಣಿಸಿಕೊಂಡಿದ್ದಾನೆ. ಜಮ್ಮು-ಕಾಶ್ಮೀರದಲ್ಲಿ ನಡೆಯುತ್ತಿರುವ ಉಗ್ರ...
ಪಾಕ್ ಆಕ್ರಮಿತ ಪ್ರದೇಶದಲ್ಲಿ ಪ್ರವಾಹದಲ್ಲಿ ಸಿಲುಕಿರುವವರನ್ನು ರಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಸಹಾಯ ಮಾಡುತ್ತಿರುವುದಕ್ಕಾಗಿ ಪಾಕಿಸ್ತಾನ ಪ್ರಧಾನಿ, ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ.
ವಿಪತ್ತು ನಿರ್ವಹಣೆಯಲ್ಲಿ ಶಾಂತಿ ಮತ್ತು ಅಭಿವೃದ್ಧಿ ಭಾರತ-ಪಾಕಿಸ್ತಾನದ ಕಾರ್ಯಸೂಚಿಯ ಭಾಗವಾಗಿರಬೇಕು ಎಂದು ಪಾಕ್ ಪ್ರಧಾನಿ ನವಾಜ್...