2ಜಿ ಸ್ಪೆಕ್ಟ್ರಂ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಬಿಐ ನಿರ್ದೇಶಕ ರಂಜಿತ್ ಸಿನ್ಹಾ ವಿರುದ್ಧ ಸುಪ್ರೀಂಕೋರ್ಟ್ ಕಿಡಿಕಾರಿದ್ದು, ಹಗರಣ ಕುರಿತಂತೆ ರಂಜಿತ್ ಸಿನ್ಹಾ ಅವರು ಮೊದಲು ತಮ್ಮನ್ನು ತಾವು ತನಿಖೆಗೊಳಪಡಿಸಿಕೊಳ್ಳಬೇಕು ಎಂದು ಹೇಳಿದೆ.
ಹಗರಣದ ಆರೋಪಿಗಳನ್ನು ಚಾರ್ಜ್ ಶೀಟ್ ಸಲ್ಲಿಸುವ ಮೊದಲೇ ರಂಜಿತ್ ಸಿನ್ಹಾ,...
ಬಹುಕೋಟಿ 2ಜಿ ಸ್ಪೆಕ್ಟ್ರಂ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಟೆಲಿಕಾಂ ಸಚಿವ ಎ.ರಾಜಾ, ಡಿಎಂಕೆ ಅಧಿನಾಯಕ ಕರುಣಾನಿಧಿ ಅವರ ಪುತ್ರಿ ಕನಿಮೋಳಿ ಸೇರಿದಂತೆ 18 ಆರೋಪಿಗಳ ವಿರುದ್ಧ ಅ.31ರಂದು ದೋಷಾರೋಪ ಹೊರಿಸಲಾಗಿದೆ.
ಈ ಬೆಳವಣಿಗೆಯಿಂದ ಬಹುಕೋಟಿ 2ಜಿ ತರಂಗಾಂತರ ಪ್ರಕರಣಕ್ಕೆ ಮಹತ್ವದ ತಿರುವು...
2ಜಿ ತರಂಗಾಂತರ ಹಂಚಿಕೆ ಹಗರಣಕ್ಕೆ ಸಂಬಧಿಸಿದಂತೆ ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಪತ್ನಿ ದಯಾಳು ಅಮ್ಮಾಳ್ ಅವರಿಗೆ ಜಾಮೀನು ನೀಡಲಾಗಿದೆ.
ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಒ.ಪಿ ಸೈನಿ, ಅನಾರೋಗ್ಯ ಹಿನ್ನಲೆಯಲ್ಲಿ ದಯಾಳು ಅಮ್ಮಾಳ್ ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ. 5 ಲಕ್ಷ...