Untitled Document
Sign Up | Login    
Dynamic website and Portals
  

Related News

ಐತಿಹಾಸಿಕ ಜಂಬೂ ಸವಾರಿಗೆ ಕ್ಷಣಗಣನೆ

ವಿಶ್ವ ವಿಖ್ಯಾತ ಮೈಸೂರು ದಸರಾದ ಐತಿಹಾಸಿಕ ಜಂಬೂ ಸವಾರಿಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಜಂಬೂ ಸವಾರಿ ಹಾಗೂ ಪಂಜಿನ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳವ ಆನೆಗಳಿಗೆ ಅಲಂಕಾರ ಮಾಡಲಾಗುತ್ತಿದ್ದು, ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ...

ಜಂಬೂ ಸವಾರಿ ಹಿನ್ನಲೆ: ಹಲವೆಡೆ ಸಂಚಾರ ನಿರ್ಬಂಧ, ಬಿಗಿ ಭದ್ರತೆ

ವಿಶ್ವ ವಿಖ್ಯಾತ ಜಂಬೂಸವಾರಿ ಹಿನ್ನಲೆಯಲ್ಲಿ ಮೆರವಣಿಗೆ ಸಾಗುವ ಹಲವು ಮಾರ್ಗಗಳಲ್ಲಿ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಹೊರಗಡೆಯಿಂದ ಬರುವ ವಾಹನಗಳನ್ನು ಅರಮನೆ, ಬನ್ನಿಮಂಟಪಗಳಲ್ಲಿ ಗುರುತಿಸಲ್ಪಟ್ತಿರುವ ಸ್ಥಳಗಳಲ್ಲೇ ಪಾರ್ಕಿಂಗ್ ಮಾಡಬೇಕಿದ್ದು, ವಿವಿಐಪಿ, ವಿಐಪಿ ವಾಹನಗಳಿಗೆ ಮಾತ್ರ ಪ್ರವೇಶ ನೀಡಲಾಗಿದೆ. ಉಳಿದಂತೆ ಜಂಬೂಸವಾರಿ ಮುಗಿಯುವವರೆಗೂ ಅರಮನೆ...

ರಾಜ್ಯಾದ್ಯಂತ ಮಳೆಯ ಆರ್ಭಟಕ್ಕೆ ಐವರ ಸಾವು: ಜನಜೀವನ ಅಸ್ತವ್ಯಸ್ಥ

ರಾಜ್ಯಾದ್ಯಂತ ಸುರಿದ ಮಳೆಯ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಮಳೆ ಅವಾಂತರಕ್ಕೆ ವಿವಿಧ ಪ್ರಕರಣಗಳಲ್ಲಿ ಒಟ್ಟು ಐವರು ಸಾವನ್ನಪ್ಪಿದ್ದಾರೆ. ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಗೆ ನಗರದ ಹಲವಾರು ಬಡಾವಣೆಗಳು ದ್ವೀಪಗಳಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಕೋರಮಂಗಲ, ಎಚ್‌ಎಸ್‌ಆರ್‌ ಬಡಾವಣೆ, ಶಾಂತಿನಗರ ಸೇರಿದಂತೆ...

ಪದ್ಮಭೂಷಣ ಪ್ರಶಸ್ತಿಗೆ ಪಿ.ವಿ ಸಿಂಧು ಹೆಸರು ಶಿಫಾರಸು

ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಹೆಸರನ್ನು ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಗೆ ಕೇಂದ್ರ ಕ್ರೀಡಾ ಸಚಿವಾಲಯ ಶಿಫಾರಸ್ಸು ಮಾಡಿದೆ. ಈ ಮೂಲಕ ಪಿ.ವಿ ಸಿಂಧು 2017ರ ಪದ್ಮಭೂಷಣ ಪ್ರಶಸ್ತಿಗೆ ಶಿಫಾರಸುಗೊಂಡಿರುವ ಭಾರತದ ಎರಡನೇ ಕ್ರೀಡಾಪಟುವಾಗಿದ್ದಾರೆ. ಈ ಹಿಂದೆ ಇದೇ ಪ್ರಶಸ್ತಿಗೆ ಭಾರತ ಕ್ರಿಕೆಟ್ ತಂಡದ...

ಡಾ.ಶಿವಕುಮಾರ ಸ್ವಾಮೀಜಿ ಗುಣಮುಖ: ಅಸ್ಪತ್ರೆಯಿಂದ ಡಿಸ್ಚಾರ್ಜ್

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ತುಮಕೂರು ಸಿದ್ಧಗಂಗಾಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಸಂಪೂರ್ಣ ಗುಣಮುಖರಾಗಿದ್ದು, ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಶ್ರೀಗಳಿಗೆ ಜಾಂಡೀಸ್, ಜ್ವರ, ಪಿತ್ತನಾಳ ಸಮಸ್ಯೆ ಹಿನ್ನಲೆಯಲ್ಲಿ ಬೆಂಗಳೂರಿನ ಕೆಂಗೇರಿ ಸಮೀಪದ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ಬೆಳಗ್ಗೆ ದಾಖಲಾಗಿದ್ದ...

ಶೈಕ್ಷಣಿಕ ಸಾಲ ಪಡೆಯಲು ಕೇಂದ್ರ ಸರ್ಕಾರದಿಂದ ಸುಲಭ ವಿಧಾನ ಜಾರಿ

ಶೈಕ್ಷಣಿಕ ಸಾಲ ಪಡೆಯಲು ವಿದ್ಯಾರ್ಥಿಗಳಿಗಾಗಿ vidyalakshmi.co.in (ವಿದ್ಯಾಲಕ್ಷ್ಮಿ.ಕೋ.ಇನ್) ಎನ್ನುವ ಜಾಲತಾಣ ಪ್ರಾರಂಭಿಸಿರುವುದಾಗಿ ಗುರುವಾರ ಕೇಂದ್ರ ಸರ್ಕಾರ ತಿಳಿಸಿದೆ. ಎಸ್ ಬಿ ಐ, ಐಡಿಬಿಐ, ಬ್ಯಾಂಕ್ ಆಫ್ ಇಂಡಿಯಾ ಸೇರಿ ಐದು ಬ್ಯಾಂಕ್ ಗಳು ತಮ್ಮ ವ್ಯವಸ್ಥೆಯನ್ನು ಈ ಪೊರ್ಟಲ್ ಜೊತೆ...

ಸರ್ಕಾರಿ ನೌಕರರ ಸಮಯ ಪಾಲನೆ ಬಗ್ಗೆ ಗಮನವಿಡಲು ಮೋದಿ ಸರ್ಕಾರದಿಂದ ವೆಬ್ ಸೈಟ್ ಗೆ ಚಾಲನೆ

ಸರ್ಕಾರಿ ಅಧಿಕಾರಿಗಳ ಹಾಜರಾತಿ ಹಾಗೂ ಸಮಯ ಪಾಲನೆ ಬಗ್ಗೆ ಗಮನವಿಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ಹೊಸ ವೆಬ್ ಸೈಟ್ ಗೆ ಚಾಲನೆ ನೀಡಿದೆ. attendance.gov.in ವೆಬ್ ಸೈಟ್ ಮೂಲಕ ಸರ್ಕಾರಿ ಅಧಿಕಾರಿಗಳ ಹಾಜರಾತಿ ಬಗ್ಗೆ ಸರ್ಕಾರ ಹದ್ದಿನ...

ನೆಚ್ಚಿನ ಪ್ರಧಾನಿಗೆ ಅದ್ದೂರಿ ಸ್ವಾಗತ ನೀಡಲು ಅಮೆರಿಕದಲ್ಲಿ ಭರದ ಸಿದ್ಧತೆ

'ಪ್ರಧಾನಿ'ಯಾದ ಬಳಿಕ ಪ್ರಥಮ ಬಾರಿಗೆ ಅಮೆರಿಕಗೆ ಭೇಟಿ ನೀಡಲಿರುವ ನರೇಂದ್ರ ಮೋದಿ ಅವರಿಗೆ ಭವ್ಯ ಸ್ವಾಗತ ನೀಡಲು ಅಲ್ಲಿ ನೆಲೆಸಿರುವ ಭಾರತ ಸಂಜಾತ ಪ್ರಜೆಗಳು ಅದ್ದೂರಿ ಕಾರ್ಯಕ್ರಮ ಆಯೋಜಿಸಿದ್ದಾರೆ. ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಅನಿವಾಸಿ ಭಾರತೀಯರು ತುದಿಗಾಲಲ್ಲಿ ನಿಂತಿದ್ದು ಸಕಲ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited