ಆಮ್ ಆದ್ಮಿ ಪಕ್ಷದಲ್ಲಿನ ಆಂತರಿಕ ಭಿನ್ನಮತ ಸಧ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ, ಮಹಾರಾಷ್ಟ್ರದ ಹಿರಿಯ ಆಪ್ ನಾಯಕಿ ಅಂಜಲಿ ದಮಾನಿಯಾ ಆಪ್ ಗೆ ರಾಜೀನಾಮೆ ನೀಡಿದ್ದಾರೆ.
ನಾನು ಈ ವರೆಗೂ ಅರವಿಂದ್ ಕೇಜ್ರಿವಾಲರನ್ನು ಬೆಂಬಲಿಸಿಕೊಂಡು ಬಂದಿರುವುದು ತತ್ವಗಳಿಗಾಗಿಯೇ ಹೊರತು ಕುದುರೆ ವ್ಯಾಪಾರಕ್ಕೆ ಅಲ್ಲ...