Untitled Document
Sign Up | Login    
Dynamic website and Portals
  

Related News

ಬೆಂಗಳೂರಿನ ಕೆಐಎನಲ್ಲಿ ದೇಶದ ಮೊದಲ ಆಧಾರ್ ಸಕ್ರಿಯ ವ್ಯವಸ್ಥೆ ಅಳವಡಿಕೆ

ಬೆಂಗಳೂರು: 2018ರ ಅಂತ್ಯದ ವೇಳೆಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ(ಕೆಐಎ) ಆಧಾರ್ ವ್ಯವಸ್ಥೆಯನ್ನು ಸಕ್ರಿಯವಾಗಿ ಬಳಸಿಕೊಳ್ಳವ ಮೊದಲ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಬಿಐಎಎಲ್) ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ಅನ್ನು ಸಂಪೂರ್ಣವಾಗಿ...

ಅಂತರಾಷ್ಟ್ರೀಯ ಯೋಗ ದಿನಾಚರಣೆ: ಕಬ್ಬನ್ ಪಾರ್ಕ್‍ನಲ್ಲಿ ಜೂನ್ 19 ರಂದು ಪೂರ್ವಭಾವಿ ಯೋಗ ಕಾರ್ಯಕ್ರಮ

ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿಯಾಗಿ ಜೂನ್ 19 ರಂದು ಆಯುಷ್ ಇಲಾಖೆಯು ಈಶಾ ಫೌಂಡೇಶನ್ ಕೊಯಬಂತ್ತೂರು ಇವರ ಸಹಭಾಗಿತ್ವದಲ್ಲಿ “ಉಪ-ಯೋಗ’ ಎಂಬ ಕಾರ್ಯಕ್ರಮವನ್ನು ಏರ್ಪಡಿಸಿದೆ. ಅಂದು ಕಬ್ಬನ್ ಪಾರ್ಕ್ (ಸಿಟಿ ಸೆಂಟ್ರಲ್ ಲೈಬ್ರರಿಯಿಂದ ಹಡ್ಸನ್ ವೃತ್ತದವರೆಗೆ) ನಲ್ಲಿ ಬೆಳಿಗ್ಗೆ 7-30 ರಿಂದ 8-30...

ಭಾರತ-ಪಾಕ್ ಗಡಿಯಲ್ಲಿ ನಾಲ್ವರು ಉಗ್ರರ ಹತ್ಯೆ

ಭಾರತ-ಪಾಕಿಸ್ತಾನದ ಅಂತರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯ ತಾಂಗ್‌ಧಾರ್‌ ಸೆಕ್ಟರ್‌ನಲ್ಲಿ ಒಳನುಸುಳುತ್ತಿದ್ದ ನಾಲ್ವರು ಉಗ್ರರನ್ನು ಬಿಎಸ್ ಎಫ್ ಯೋಧರು ಗುಂಡಿಟ್ಟು ಹತ್ಯೆಗೈದಿದ್ದಾರೆ. ಉಗ್ರರು ಮತ್ತು ಯೋಧರ ನಡುವಿನ ಗುಂಡಿನ ಚಕಮಕಿಯಲ್ಲಿ ಓರ್ವ ಬಿಎಸ್‌ಎಫ್ ಯೋಧ ಗಾಯಗೊಂಡ ಬಗ್ಗೆ ವರದಿಯಾಗಿದೆ. ಕಳೆದ ಮೂರು ದಿನಗಳಲ್ಲಿ...

ದೇಶದ ಅಭಿವೃದ್ಧಿಗೆ ಸಹಕರಿಸುತ್ತಿರುವ ಕಾರ್ಮಿಕರಿಗೆ ದೇಶದ ನಂಬರ್ ಒನ್ ಕಾರ್ಮಿಕನ ಶುಭಾಷಯಗಳುಃ ಪ್ರಧಾನಿ ಮೋದಿ

ಉತ್ತರ ಪ್ರದೇಶದ ಬಲಿಯಾದಲ್ಲಿ ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಪ್ರಧಾನಿ ನರೇಂದ ಮೋದಿ ಚಾಲನೆ ನೀಡಿದರು. ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ಅಂತರಾಷ್ಟ್ರೀಯ ಕಾರ್ಮಿಕ ದಿನವಾದ ಇಂದು ಕಠಿಣ ಪರಿಶ್ರಮದಿಂದ ದೇಶದ ಅಭಿವೃದ್ಧಿಗೆ ಸಹಕರಿಸುತ್ತಿರುವ...

ಅಂತಾರಾಷ್ಟ್ರೀಯ ಗಡಿಯಲ್ಲಿ ಭಾರತದಿಂದ ಲೇಜರ್ ಬೇಲಿಗಳ ನಿರ್ಮಾಣ

ಭಾರತ ಮತ್ತು ಪಾಕಿಸ್ತಾನ ನಡುವಿನ ತನ್ನ ಅಂತಾರಾಷ್ಟ್ರೀಯ ಗಡಿಯಲ್ಲಿ ಭಾರತ ಲೇಸರ್ ಬೇಲಿಗಳನ್ನು ನಿರ್ಮಿಸಿದೆ. ವಿಶ್ವದ ಅತ್ಯಂತ ಅಪಾಯಕಾರಿ ಗಡಿಗಳಲ್ಲಿ ಒಂದಾಗಿರುವ ಈ ಗಡಿಯಲ್ಲಿ ಉಗ್ರರ ಒಳ ನುಸುಳುವಿಕೆಯನ್ನು ತಡೆಯಲು ಕೇಂದ್ರ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದ್ದು, ಇದರ ಮೊದಲ ...

ಮತ್ತೆ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಇಳಿಕೆ

ಸೋಮವಾರ ಮಧ್ಯರಾತ್ರಿಯಿಂದ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಇಳಿಕೆಯಾಗಿದೆ. ಪೆಟ್ರೋಲ್‌ ಪ್ರತಿ ಲೀಟರ್ ಗೆ 2 ರೂ. ಮತ್ತು ಡೀಸೆಲ್‌ ಲೀಟರ್‌ಗೆ 50 ಪೈಸೆ ಇಳಿಕೆಯಾಗಿದೆ. ಕಳೆದ 1 ತಿಂಗಳಲ್ಲಿ ಇದು 3ನೇ ಇಳಿಕೆಯಾಗಿದೆ. ಕಳೆದ ಬಾರಿ ದರ ಕಡಿಮೆಯಾದ ನಂತರ ಅಂತರಾಷ್ಟ್ರೀಯ...

ಶಾಂಘೈ ಸಹಕಾರ ಸಂಘಟನೆಯಲ್ಲಿ ಭಾರತ ಸದಸ್ಯತ್ವ ಪಡೆಯುವ ಅಂಚಿನಲ್ಲಿದೆ: ಪುಟಿನ್

ಶಾಂಘೈ ಸಹಕಾರ ಸಂಘಟನೆಯಲ್ಲಿ ಭಾರತ ಸದಸ್ಯತ್ವ ಪಡೆಯುವ ಅಂಚಿನಲ್ಲಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿಳಿಸಿದ್ದಾರೆ. ಬ್ರಿಕ್ಸ್ ಹಾಗೂ ಶಾಂಘೈ ಸಹಕಾರ ಸಂಘಟನೆ ಶೃಂಗಸಭೆಯಲ್ಲಿ ಭಾಗವಹಿಸಲು ಬುಧವಾರ ರಷ್ಯಾದ ಉಫಾ ತಲುಪಿದ ಪ್ರಧಾನಿ ನರೇಂದ್ರ ಮೋದಿ,...

ಯೋಗ ದಿನ ವಿಶ್ವವನ್ನು ಒಂದುಗೂಡಿಸಿದೆ: ಪ್ರಧಾನಿ ಮೋದಿ

ನಮ್ಮ ಪರಂಪರೆಯನ್ನು ವಿಶ್ವಕ್ಕೆ ತಿಳಿಯಪಡಿಸಲು ನಾವು ಉತ್ತಮ ಯೋಗ ಶಿಕ್ಷಕರನ್ನು ನೀಡಬೇಕು. ಎಲ್ಲರೂ ಯೋಗ ಮಾಡಿ ಇದು ನಿಮ್ಮ ಉನ್ನತಿಗೆ ಸಹಕಾರಿಯಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಆಕಾಶವಾಣಿಯಲ್ಲಿ ಪ್ರಸಾರವಾದ ಮನ್‌ ಕೀ ಬಾತ್‌ ಕಾರ್ಯಕ್ರಮದಲ್ಲಿ ದೇಶದ...

ಸ್ನೇಹ ಶಾಲೆಯಲ್ಲಿ ಜೆ ಸಿ ಐಯವರಿಂದ ಯೋಗ ಸಪ್ತಾಹ

ಜೆ ಸಿ ಐ ಸುಳ್ಯ ಪಯಸ್ವಿನಿ ಹಾಗೂ ಸ್ನೇಹ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಮಂಗಳವಾರ, ದಿನಾಂಕ 23 ರಂದು ’ಯೋಗ ಸಪ್ತಾಹ - 2015’ ಕಾರ್ಯಕ್ರಮವನ್ನು ಸ್ನೇಹ ಶಾಲೆಯಲ್ಲಿ ಆಚರಿಸಲಾಯಿತು. ಸ್ವಾಮಿ ಯೋಗೇಶ್ವರಾನಂದ ಸರಸ್ವತಿ, ಅಜ್ಜಾವರ...

ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರಧಾನಿ ಮೋದಿ ಚಾಲನೆ

ಅಂತಾರಾಷ್ಟ್ರೀಯ ಯೋಗ ದಿನ'ಕ್ಕೆ ಇಂದು ಮೊದಲ ಆಚರಣೆಯ ಸಂಭ್ರಮ. ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬೆಳಗ್ಗೆ ಅಧಿಕೃತವಾಗಿ ಚಾಲನೆ ನೀಡಿದರು. ದೆಹಲಿಯ ರಾಜಪಥದ ಬಳಿಯ ಬೂಟ್ ಹೌಸ್ ಬಳಿ ನಿರ್ಮಾಣವಾಗಿರುವ ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು...

ವಿಶ್ವಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನ

192 ದೇಶ, 250ಕ್ಕೂ ಹೆಚ್ಚು ನಗರ, 200 ಕೋಟಿ ಜನ ಭಾನುವಾರದ ಮೊದಲ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ದೆಹಲಿಯ ರಾಜಪಥ ವೊಂದರಲ್ಲೇ 40 ಸಾವಿರ ಜನ ಭಾಗವಹಿಸಿದ್ದಾರೆ. ಬೆಳಗ್ಗೆ 6.45ಕ್ಕೆ ಪ್ರಧಾನಿ ನರೇಂದ್ರ ಮೋದಿ ರಾಜಪಥಕ್ಕೆ ಆಗಮಿಸಿ ಭಾಷಣ ಮಾಡಿ,...

ಯೋಗ ದಿನ ಹೊಸ ಯುಗಕ್ಕೆ ನಾಂದಿ ಹಾಡಿದೆ: ಪ್ರಧಾನಿ ಮೋದಿ

ಯೋಗ ಕೇವಲ ವ್ಯಾಯಾಮವಲ್ಲ. ಮನುಷ್ಯ ಉದ್ವೇಗ ರಹಿತ ಜೀವನ ತೊರೆದು ಶಾಂತಿ ಜೀವನ ನಡೆಸಲು ಯೋಗ ಮುಖ್ಯ. ಈ ಯೋಗ ದಿನ ಹೊಸ ಯುಗಕ್ಕೆ ನಾಂದಿ ಹಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯವ್ಯಕ್ತಪಡಿಸಿದರು. ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ದೆಹಲಿಯ ರಾಜಪಥ...

ಶಾಲಾ ಪಠ್ಯಕ್ರಮದಲ್ಲಿ ಯೋಗ ಶಿಕ್ಷಣ ಅಳವಡಿಕೆ: ಸಿಎಂ ಸಿದ್ದರಾಮಯ್ಯ

ಧರ್ಮ ಹಾಗೂ ಜಾತಿ ರಹಿತವಾದ ಯೋಗದಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯ ರಕ್ಷಣೆ ಸಾಧ್ಯವಿದೆ. ಯೋಗ ಶಿಕ್ಷಣವನ್ನು ಶಾಲಾ ಪಠ್ಯಕ್ರಮದಲ್ಲಿ ಐಚ್ಛಿಕ ವಿಷಯವಾಗಿ ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ವಿಧಾನಸೌಧದ...

ವಿಶ್ವ ಯೋಗ ದಿನಾಚರಣೆ: ರಾಜಪಥದಲ್ಲಿ ನಡೆದ ಯೋಗಾಭ್ಯಾಸ ಗಿನ್ನೆಸ್ ದಾಖಲೆ

ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಜಾಗತಿಕವಾಗಿ ಕೋಟ್ಯಂತರ ಜನರು ಭಾಗವಹಿಸಿದ್ದರೆ, ಮತ್ತೊಂದೆಡೆ ದೆಹಲಿಯ ರಾಜಪಥದಲ್ಲಿ ನಡೆದ ಬೃಹತ್ ಯೋಗಾಭ್ಯಾಸ ಗಿನ್ನೆಸ್ ಪುಸ್ತಕದಲ್ಲಿ ದಾಖಲಾಗುತ್ತದೆ ಎಂಬ ಆಶಾಭಾವ ಯೋಗ ಸಂಘಟಕರದ್ದಾಗಿದೆ. ಒಂದೇ ಸ್ಥಳದಲ್ಲಿ ಇಷ್ಟೊಂದು ಜನ ಯೋಗಾಭ್ಯಾಸ ಮಾಡುತ್ತಿರುವುದು ಇದೇ ಮೊದಲಾಗಿರುವುದರಿಂದ ಇದು ಗಿನ್ನೆಸ್‌ ದಾಖಲೆ...

ನಿಮ್ಮ ಧರ್ಮ ಯೋಗಕ್ಕೆ ಬೆದರುವಂತಿದ್ದರೆ ಅಂತಹ ಧರ್ಮದಿಂದ ಹೊರ ಬನ್ನಿ: ರಾಮ್ ದೇವ್

ನಿಮ್ಮ ಧರ್ಮ ಯೋಗದಿಂದ ಬೆದರಿಸಲ್ಪಡುವಷ್ಟು ದುರ್ಬಲವಾಗಿದ್ದರೆ ನೀವು ಆ ಧರ್ಮವನ್ನು ಬಿಟ್ಟು ಬಿಡಿ ಎಂದು ಯೋಗ ಗುರು ಬಾಬಾ ರಾಮ್‌ ದೇವ್‌ ವ್ಯಂಗ್ಯವಾಡಿದ್ದಾರೆ. ಅಂತಾರಾಷ್ಟ್ರೀಯ ಯೋಗ ದಿನದ ಮುನ್ನಾ ದಿನ ಋಷಿಕೇಷದ ಪಾರಮಾರ್ಥ ಆಶ್ರಮದಲ್ಲಿ ಮಾತನಾಡಿದ ರಾಮ್‌ ದೇವ್‌, ಯೋಗವನ್ನು ಧರ್ಮದೊಂದಿಗೆ...

ಸೋಮಾರಿಗಳು ಯೋಗ ಮಾಡಲಿ: ಹೆಚ್.ಆಂಜನೇಯ

ಸೋಮಾರಿಗಳು, ಐಶಾರಾಮಿ ಜೀವನ ನಡೆಸುವವರು ಯೋಗಾಭ್ಯಾಸ ಮಾಡಿಕೊಳ್ಳಲಿ. ಶ್ರಮಜೀವಿಗಳಿಗೆ, ಕೂಲಿಕಾರ್ಮಿಕರಿಗೆ ಯೋಗದ ಅಗತ್ಯವಿಲ್ಲ ಎಂದು ಸಮಾಜಕಲ್ಯಾಣ ಸಚಿವ ಹೆಚ್.ಆಂಜನೇಯ ಹೇಳಿಕೆ ನೀಡಿದ್ದಾರೆ. ಇದಕ್ಕೆ ಅವರದ್ದೇ ಸರ್ಕಾರದ ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕುರಿತಂತೆ ಸುದ್ದಿಗಾರ...

ಯೋಗ ದಿನಾಚರಣೆ: ದಾರುಲ್‌ ಉಲೆಮಾ ಮುಸ್ಲಿಂ ಮಂಡಳಿ ಬೆಂಬಲ

ಜೂ.21ರಂದು ನಡೆಯಲಿರುವ ಮೊಟ್ಟ ಮೊದಲ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ವಿವಿಧ ಮುಸ್ಲಿಂ ಧಾರ್ಮಿಕ ಸಂಘಟನೆಗಳು ವಿರೋಧ ಮಾಡಿರುವ ಬೆನ್ನಲ್ಲೇ ದೇಶದ ಪ್ರಮುಖ ಮುಸ್ಲಿಂ ಮಂಡಳಿಗಳಲ್ಲಿ ಒಂದಾದ ದಾರುಲ್‌ ಉಲೆಮಾ ಬಹಿರಂಗವಾಗಿ ಬೆಂಬಲ ಸೂಚಿಸಿದೆ. ಉತ್ತರ ಪ್ರದೇಶದ ದೀಯೊಬಂದ್‌ ನ ದಾರುಲ್‌ ಉಲೆಮಾದ...

ಯೋಗ ದಿನಾಚರಣೆ: ಪ್ರಧಾನಿ ಮೋದಿ ಯೋಗಾಸನ ಮಾಡುವುದಿಲ್ಲ

ಜೂ.21ರಂದು ದೆಹಲಿಯ ರಾಜಪಥದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯಾವುದೇ ಯೋಗಾಸನ ಮಾಡುವುದಿಲ್ಲ ಎಂದು ವಿದೇಶಾಂಗ ಖಾತೆ ಸಚಿವೆ ಸುಷ್ಮಾ ಸ್ವರಾಜ್‌ ಸ್ಪಷ್ಟಪಡಿಸಿದ್ದಾರೆ. 35000ಕ್ಕೂ ಹೆಚ್ಚು ಜನರು ಭಾಗವಹಿಸಲಿರುವ ರಾಜಪಥದಲ್ಲಿನ ಬೃಹತ್‌ ಯೋಗ ಕಾರ್ಯಕ್ರಮದ ವೇಳೆ...

ಸೂರ್ಯ ನಮಸ್ಕಾರ ವಿರೋಧಿಸುವವರನ್ನು ಕತ್ತಲೆ ಕೋಣೇಯಲ್ಲಿರಿಸಬೇಕು: ಯೋಗಿ ಆದಿತ್ಯನಾಥ್

ಸದಾ ವಿವಾದಿತ ಹೇಳಿಕೆಗಳಿಂದಲೆ ಸುದ್ದಿಯಲ್ಲಿರುವ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್, ಯೋಗ, ಸೂರ್ಯ ನಮಸ್ಕಾರ ವಿರೋಧಿಸುವವರನ್ನು ಸಮುದ್ರದಲ್ಲಿ ಮುಳುಗಿಸಬೇಕು ಇಲ್ಲವೇ ಭಾರತದಿಂದ ಹೊರಗೆ ಹಾಕಬೇಕು ಎಂದು ಹೇಳುವ ಮೂಲಕ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಯೋಗ ದಿನದಂದು ಸೂರ್ಯ ನಮಸ್ಕಾರ ಮಾಡುವ ಕುರಿತು...

ದೆಹಲಿಯ ರಾಜಪಥದಲ್ಲಿ ಪ್ರಧಾನಿ ಮೋದಿ, ಸಚಿವರ ಯೋಗಾಭ್ಯಾಸ

ಜೂನ್‌ 21ರ ದಿನವನ್ನು ಅಂತಾರಾಷ್ಟ್ರೀಯ ಯೋಗ ದಿನವೆಂದು ವಿಶ್ವಸಂಸ್ಥೆ ಘೋಷಿಸುವಲ್ಲಿ ಮುಂಚೂಣಿ ಪಾತ್ರ ವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಆ ಕ್ಷಣವನ್ನು ಐತಿಹಾಸಿಕವಾಗಿಸಲು ನಿರ್ಧರಿಸಿದ್ದಾರೆ. ಇದೇ ಕಾರಣಕ್ಕಾಗಿಯೇ ಜೂ.21ರಂದು ರಾಜಪಥದಲ್ಲಿ ಯೋಗಾಭ್ಯಾಸ ಮಾಡಲು ನಿರ್ಧರಿಸಿದ್ದಾರೆ. ರಾಜಪಥದಲ್ಲಿ ಮೋದಿ ಜತೆ ಕೇಂದ್ರ ಗೃಹ...

ಪೆಟ್ರೋಲ್‌ ಹಾಗೂ ಡೀಸೆಲ್‌ ದರ ಏರಿಕೆ

ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ತೈಲ ಕಂಪನಿಗಳು ದಿಢೀರನೇ ಏರಿಕೆ ಮಾಡುವ ಮೂಲಕ ವಾಹನ ಸವಾರರಿಗೆ ಶಾಕ್ ನೀಡಿವೆ. ಕಚ್ಚಾತೈಲ ಬೆಲೆ ಹೆಚ್ಚಳ ಹಿನ್ನೆಲೆಯಲ್ಲಿ ಗುರುವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್‌ ಬೆಲೆಯನ್ನು ಲೀಟರ್ ಗೆ 3.96 (ಸ್ಥಳೀಯ ತೆರಿಗೆ ಹೊರತುಪಡಿಸಿ) ರೂ....

ಪೆಟ್ರೋಲ್, ಡೀಸೆಲ್ ಮತ್ತಷ್ಟು ಅಗ್ಗ

ಸಾರ್ವಜನಿಕ ವಲಯದ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ದರ ಇಳಿಕೆ ಮಾಡಿವೆ. ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ. ಪ್ರತಿ ಲೀಟರ್ ಪೆಟ್ರೋಲ್ 80 ಪೈಸೆ ಹಾಗೂ ಡೀಸೆಲ್ ದರ 1.30ರೂಪಾಯಿ ಅಗ್ಗವಾಗಲಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ಇಳಿಕೆಯಾದ ಹಿನ್ನೆಲೆಯಲ್ಲಿ...

ರೈಲ್ವೆ ಟಿಕೆಟ್ ಗಿಂತ ಸ್ಪೈಸ್ ಜಟ್ ವಿಮಾನ ದರ ಕಡಿಮೆ

ವಿಮಾನ ಪ್ರಯಾಣಿಕರಿಗೆ ಒಂದು ಸಿಹಿಸುದ್ದಿ. ಸ್ಪೈಸ್ ಜೆಟ್, ರೈಲು ಟಿಕೆಟ್ ದರಕ್ಕಿಂತ ವಿಮಾನ ಯಾನ ಅಗ್ಗಗೊಳಿಸಿದೆ. ಕಡಿಮೆ ಖರ್ಚಿನ ಪ್ರಯಾಣಕ್ಕಾಗಿ ಸ್ಪೈಸ್ ಜೆಟ್ ಬುಧವಾರ ಪ್ರಯಾಣಿಕರಿಗಾಗಿ ಹೊಸ ಆಫರ್ ನೀಡಿದೆ. ದೇಶಿಯ ಮತ್ತು ಅಂತಾರಾಷ್ಟ್ರೀಯ ವಿಮಾನ ಪ್ರಯಾಣಕ್ಕೆ ಎಲ್ಲಾ ತೆರಿಗೆಗಳು ಸೇರಿ...

ಸಿರಿಯಾಕ್ಕೆ ಹೊರಟಿದ್ದ 9 ಮಂದಿ ಭಾರತಕ್ಕೆ ಗಡಿಪಾರು

ಟರ್ಕಿ ದೇಶದ ಗಡಿ ಮೂಲಕ ಐಸಿಸ್ ಉಗ್ರರ ಹಿಡಿತದಲ್ಲಿರುವ ಸಿರಿಯಾ ದೇಶಕ್ಕೆ ತೆರಳಲು ಯತ್ನಿಸುತ್ತಿದ್ದ 5 ಮಕ್ಕಳು ಒರ್ವ ಮಹಿಳೆ ಸೇರಿ 9 ಮಂದಿಯನ್ನು ಟರ್ಕಿ ಅಧಿಕಾರಿಗಳ ತಂಡ ಭಾರತಕ್ಕೆ ಗಡಿಪಾರು ಮಾಡಿದೆ. ಗಡಿಪಾರಾದ 9 ಮಂದಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ...

ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಹೆಚ್ಚಳ

ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸಂಕವನ್ನು ಮತ್ತೆ ಹೆಚ್ಚಳ ಮಾಡಿದೆ. ಆದರೆ ಅಬಕಾರಿ ಸುಂಕ ಹೆಚ್ಚಳ ಗ್ರಾಹಕರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂಬುದು ಸಂತಸದ ವಿಷಯ. ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು...

ಪಾಕ್ ನಿಂದ 50 ಭಾರತೀಯ ಮೀನುಗಾರರ ಬಂಧನ

50 ಮಂದಿ ಭಾರತೀಯ ಮೀನುಗಾರರನ್ನು ಪಾಕಿಸ್ತಾನ ಗುರುವಾರ ಬಂಧಿಸಿದ್ದು, 10 ಹಡಗುಗಳನ್ನು ವಶಪಡಿಸಿಕೊಂಡಿದೆ. ಅಂತರಾಷ್ಟ್ರೀಯ ಸಮುದ್ರ ಗಡಿ ದಾಟಿದ ಆರೋಪದ ಮೇಲೆ 50 ಭಾರತೀಯ ಮೀನುಗಾರರನ್ನು ಬಂಧಿಸಿರುವ ಪಾಕ್, 10 ಹಡಗುಗಳನ್ನು ವಶಪಡಿಸಿಕೊಂಡಿದೆ. ಮೀನುಗಾರರನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಮೀನುಗಾರರ ವಿರುದ್ಧ ದೇಶದ ಸಮುದ್ರ...

ಪೆಟ್ರೋಲ್, ಡೀಸೆಲ್ ಅಬಕಾರಿ ಸುಂಕ ಹೆಚ್ಚಳ

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ಮತ್ತೆ ಹೆಚ್ಚಿಸಿದೆ. ಪೆಟ್ರೋಲ್ 2.25 ರೂ ಮತ್ತು ಡೀಸೆಲ್ ಅಬಕಾರಿ ಸುಂಕವನ್ನು 1 ರೂ.ನಷ್ಟು ಹೆಚ್ಚಿಸಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ಸತತ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಆದಾಯ ಸಂಗ್ರಹದ ಗುರಿಯನ್ನು ಹೆಚ್ಚಿಸಿಕೊಳ್ಳಲು...

ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಇಳಿಕೆ

ವಾಹನ ಸವಾರರಿಗೆ ಸಿಹಿ ಸುದ್ದಿ. ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 91 ಪೈಸೆ ಇಳಿಕೆಯಾಗಿದ್ದು, ಡೀಸೆಲ್ ದರದಲ್ಲಿ ಕೂಡ 84 ಪೈಸೆ ಇಳಿಕೆಯಾಗಿದೆ. ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಛಾತೈಲ ದರ ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ಇದರ ಪರಿಣಾಮ ಭಾರತೀಯ ತೈಲ ಮಾರುಕಟ್ಟೆಯ...

ನೆಹರು 125ನೇ ಜನ್ಮದಿನಾಚರಣೆ; ಅಂತರಾಷ್ಟ್ರೀಯ ಸಮ್ಮೇಳನಕ್ಕೆ ಚಾಲನೆ

ದೇಶದ ಮೊದಲ ಪ್ರಧಾನಿ ಜವಹರ ಲಾಲ್ ನೆಹರು ಅವರ 125ನೇ ಜನ್ಮದಿನಾಚರಣೆ ಅಂಗವಾಗಿ ನವದೆಹಲಿಯಲ್ಲಿ ಆಯೋಜಿಸಿರುವ ಎರಡು ದಿನಗಳ ಅಂತರಾಷ್ಟ್ರೀಯ ಸಮ್ಮೇಳನಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ನೆಹರು ಅವರು ಆಧುನಿಕ ಭಾರತದ ಜನಕ,...

ಅಂತರಾಷ್ಟ್ರೀಯ ಬಾಕ್ಸಿಂಗ್ ಸಂಸ್ಥೆಯಿಂದ ಸರಿತಾ ದೇವಿಗೆ ನಿಷೇಧ ಸಾಧ್ಯತೆ

ಏಷ್ಯನ್ ಗೇಮ್ಸ್ ಮಹಿಳಾ ಬಾಕ್ಸಿಂಗ್ ವಿಭಾಗದಲ್ಲಿ ಕಂಚಿನ ಪದಕ ಸ್ವೀಕರಿಸಲು ನಿರಾಕರಿಸಿದ್ದ ಭಾರತದ ಬಾಕ್ಸರ್ ಸರಿತಾ ದೇವಿಯವರನ್ನು ಅಂತರಾಷ್ಟ್ರೀಯ ಬಾಕ್ಸಿಂಗ್ ಸಂಸ್ಧೆ(ಎಐಬಿಎ) ಗರಿಷ್ಠ ಶಿಕ್ಷೆ ಅಥವಾ ನಿಷೇಧ ಹೇರುವ ಸಾಧ್ಯತೆ ಇದೆ. ಸದ್ಯ ಎಐಬಿಎ ಸರಿತಾ ದೇವಿಯನ್ನು ತಾತ್ಕಾಲಿಕ ಅಮಾನತು ಮಾಡಿದ್ದು, ಅವರಿಗೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited