Untitled Document
Sign Up | Login    
Dynamic website and Portals
  

Related News

ಬಾಂಬ್ ಬೆದರಿಕೆ ಹಿನ್ನಲೆಯಲ್ಲಿ ಟರ್ಕಿ ವಿಮಾನ ತುರ್ತು ಭೂಸ್ಪರ್ಶ

ಥೈಲಾಂಡ್‌ನ‌ ಬ್ಯಾಂಕಾಕ್‌ನಿಂದ ಟರ್ಕಿ ರಾಜಧಾನಿ ಇಸ್ತಾಂಬುಲ್‌ಗೆ ತೆರಳುತ್ತಿದ್ದ ಟರ್ಕಿಶ್‌ ಏರ್‌ವೇಸ್ ನ ಏರ್ ಬಸ್ 330 ವಿಮಾನದಲ್ಲಿ ಬಾಂಬ್‌ ಇದೆಯೆಂಬ ಬೆದರಿಕೆಯ ಕಾರಣ ವಿಮಾನ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯಾ ವಿಮಾನ ನಿಲ್ದಾಣದಲ್ಲಿ ತುರ್ತಾಗಿ ಭೂಸ್ಪರ್ಶ ಮಾಡಿದೆ. ವಿಮಾನದಲ್ಲಿ ಬಾಂಬ್‌ ಇದೆ...

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಮತ್ತೆ ಟೋಲ್ ದರ ಏರಿಕೆ

'ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ'ಕ್ಕೆ ತೆರಳುವ ಮಾರ್ಗದಲ್ಲಿ ಟೋಲ್ ದರ ಏರಿಕೆಯಾಗಲಿದ್ದು ಪರಿಷ್ಕೃತ ದರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಜೊತೆ ನವಯುಗ ಕಂಪನಿ, ಪ್ರತಿ ವರ್ಷ ಶೇ.10ರಷ್ಟು ಟೋಲ್ ದರ ಏರಿಕೆ ಮಾಡುವುದಾಗಿ ಮಾಡಿಕೊಂಡಿರುವ ಒಪ್ಪಂದದ ಹಿನ್ನೆಲೆಯಲ್ಲಿ...

ಕೆಮ್ಮಿಗೆ ಚಿಕಿತ್ಸೆ: ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ಆಗಮಿಸಿದ ಕೇಜ್ರಿವಾಲ್

ದೀರ್ಘಕಾಲದ ಕೆಮ್ಮಿನಿಂದ ಬಳಲುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ಆಗಮಿಸಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ತೆರಳಲು ದೆಹಲಿ ಸಿ.ಎಂ ಅರವಿಂದ್ ಕೇಜ್ರಿವಾಲ್ ಗೆ ರಾಜ್ಯ ಸರ್ಕಾರದಿಂದ 2...

ಏರ್ ಇಂಡಿಯಾ ವಿಮಾನ ಸ್ಫೋಟಿಸುವುದಾಗಿ ಉಗ್ರರಿಂದ ಬೆದರಿಕೆ ಕರೆ

'ಕೊಚ್ಚಿ' ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಉಗ್ರನೊಬ್ಬನಿಂದ ಬೆದರಿಕೆ ಕರೆ ಬಂದಿದ್ದು, ಏರ್ ಇಂಡಿಯಾ ವಿಮಾನವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾರೆ. ವ್ಯಕ್ತಿಯೋರ್ವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇ-ಮೇಲ್ ಕಳಿಸಿದ್ದು ಕೇಳದ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಸಂಸ್ಥೆಗೆ ಸೇರಿದ ಅಹಮದಾಬಾದ್-ಕೊಚ್ಚಿ...

ಬೆದರಿಕೆ ಕರೆ ಹಿನ್ನೆಲೆ: ಎಲ್ಲಾ ವಿಮಾನ ನಿಲ್ದಾಣಗಳಿಗೆ ಎಚ್ಚರಿಕೆ ಸೂಚನೆ ರವಾನೆ

'ಕೊಚ್ಚಿ' ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ನಾಗರಿಕ ವಿಮಾನಯಾನ ಭಧ್ರತಾ ದಳ ಉನ್ನತ ಮಟ್ಟದ ಸಭೆ ನಡೆಸಿದೆ. ಏರ್ ಇಂಡಿಯಾ ವಿಮಾನವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಹಿನ್ನೆಲೆಯಲ್ಲಿ ಎಲ್ಲ ವಿಮಾನನಿಲ್ದಾಣಗಳಿಗೆ 'ಗರಿಷ್ಠ ಎಚ್ಚರಿಕೆ' ಸೂಚನೆಯನ್ನು ನೀಡಲಾಗಿದೆ...

ಜಮ್ಮು-ಕಾಶ್ಮೀರದಲ್ಲಿ ಪ್ರವಾಹಕ್ಕೆ ಸಿಲುಕಿದ್ದ 40 ಕನ್ನಡಿಗರ ರಕ್ಷಣೆ

'ಜಮ್ಮು-ಕಾಶ್ಮೀರ'ದಲ್ಲಿ ಉಂಟಾಗಿದ್ದ ಪ್ರವಾಹದಲ್ಲಿ ಸಿಲುಕಿಕೊಂಡಿದ್ದ 40 ಕನ್ನಡಿಗರನ್ನು ರಕ್ಷಿಸಲಾಗಿದ್ದು ದೆಹಲಿ ಭವನಕ್ಕೆ ಸುರಕ್ಷಿತವಾಗಿ ತಲುಪಿಸಲಾಗಿದೆ. ಕಣಿವೆ ರಾಜ್ಯದಲ್ಲಿ ಮಳೆ ನಿಂತಿದ್ದರೂ ಪ್ರವಾಹ ಸ್ಥಿತಿ ಮುಂದುವರೆದಿದ್ದು ರಕ್ಷಣಾ ಕಾರ್ಯಾಚರಣೆಯಲ್ಲಿ ಸೇನಾ ಪಡೆ ನಿರತವಾಗಿದೆ. ಪ್ರವಾಹದಲ್ಲಿ ರಾಜ್ಯದ 640 ಪ್ರವಾಸಿಗರು ಸಿಲುಕಿಕೊಂಡಿದ್ದು ಈಗಾಗಲೇ 200ಕ್ಕೂ...

ಇಂಡಿಗೋ ವಿಮಾನದಲ್ಲಿ ಕಾಣಿಸಿಕೊಂಡ ಹೊಗೆ: 8ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

'ಮುಂಬೈ'ನಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಹೊಗೆ ಕಾಣಿಸಿಕೊಂಡಿದೆ. ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಮುಂಬೈ ನಿಂದ ದೆಹಲಿಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಸಂದರ್ಭದಲ್ಲಿ ಇಂಡಿಗೋ6-E 176 ವಿಮಾನದ ಇಂಜಿನ್ ನಲ್ಲಿ ಹೊಗೆ ಕಾಣಿಸಿಕೊಂಡಿದೆ. ವಿಮಾನದಲ್ಲಿದ್ದ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited