ಬಳ್ಳಾರಿ ಜಿಲ್ಲೆ ವಿಜಯನಗರ ಕ್ಷೇತ್ರದ ಬಿಜೆಪಿ ಶಾಸಕ ಆನಂದ್ ಸಿಂಗ್ ತಮ್ಮ ರಾಜೀನಾಮೆಯನ್ನು ವಾಪಸ್ ಪಡೆದಿದ್ದಾರೆ.
ಪಕ್ಷದ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ, ವಿಧಾನಸಭೆಯ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಮಾಜಿ ಸಚಿವ ಸಿ.ಟಿ.ರವಿ ಅವರು ಮಾತುಕತೆ ನಡೆಸಿ ಮನವೊಲಿಸಿದ ನಂತರ ಆನಂದ್ ಸಿಂಗ್...
ಈಗಾಗಲೇ ಮೂರುವರೆ ವರ್ಷಗಳ ಕಾಲ ಜೈಲುವಾಸ ಅನುಭವಿಸಿ ಜಾಮೀನಿನ ಮೇಲೆ ಹೊರ ಬಂದಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತೆ ಜೈಲುಪಾಲಾಗುವ ಸಾಧ್ಯತೆ ಇದೆ.
ಈ ಹಿಂದೆ ಆಂಧ್ರಪ್ರದೇಶದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐನಿಂದ ಬಂಧಿಸಲ್ಪಟ್ಟು ಹಲ ವರ್ಷ ಜೈಲಿನಲ್ಲಿದ್ದ ರೆಡ್ಡಿ...
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಕಳೆದ ಮೂರೂವರೆ ವರ್ಷಗಳಿಂದ ಜೈಲಿನಲ್ಲಿದ್ದ ಗಣಿ ಧಣಿ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ.
ಸುಪ್ರೀಂ ಕೋರ್ಟ್ ನಿಂದ ಜಾಮೀನು ಮಂಝುರಾದ ಹಿನ್ನಲೆಯಲ್ಲಿ ಜನಾರ್ದರ ರೆಡ್ಡಿ ಪರ ವಕೀಲ ಮುನಿರೆಡ್ಡಿ ಅವರು ಬೆಂಗಳೂರಿನ...
'ಒಎಂಸಿ' ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಜೈಲಿನಿಂದ ಜ.22ರಂದು ಬಿಡುಗಡೆಯಾಗಲಿದ್ದಾರೆ.
ರೆಡ್ದಿ ಬಿಡುಗಡೆ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಅಧಿಕಾರಿಗಳು, ಜನಾರ್ದನ ರೆಡ್ಡಿ ಅವರ ಜಮೀನು ಪ್ರತಿ ದೊರೆತಿದ್ದು ಅವರನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ....
ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ಇಂದು ಜನಾರ್ಧನ ರೆಡ್ಡಿ ಸಲ್ಲಿ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
ಒಂದು ವೇಳೆ ಜಾಮೀನು ಮಂಜೂರಾದರೆ ಮಾಜಿ ಸಚಿವ ಜನಾರ್ಧನ ರೆಡ್ಡಿಯವರಿಗೆ ಜೈಲಿನಿಂದ ಬಿಡುಗಡೆಯಾಗುವ ಭಾಗ್ಯ ಸಿಗಲಿದೆ.
ಜನಾರ್ಧನ ರೆಡ್ಡಿ ವಿರುದ್ಧ...
ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ಧನ ರೆಡ್ಡಿ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ಬಾರದ ಕಾರಣ ಇನ್ನು ಕೆಲ ಕಾಲ ರೆಡ್ಡಿ ಜೈಲಿನಲ್ಲಿಯೇ ಕಾಲ ಕಳೆಯಬೇಕಾಗಿದೆ.
ಜನಾರ್ಧನ ರೆಡ್ಡಿ ವಿರುದ್ಧದ ಎಲ್ಲಾ ಪ್ರಕರಣಗಳಿಗೂ...
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ದನ ರೆಡ್ಡಿಯವರಿಗೆ ಮತ್ತೊಂದು ಪ್ರಕರಣದಲ್ಲಿ ಜಾಮೀನು ಸಿಕ್ಕಿದೆ. ಈ ಮೂಲಕ ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ಜನಾರ್ದನ ರೆಡ್ಡಿ ಅವರು ಜೈಲನಿಂದ ಬಿಡುಗಡೆಯಾಗುವ ಕಾಲ ಸನ್ನಿಹಿತವಾದಂತಾಗಿದೆ ಎಂದೇ...
ಇಂಧನ ಸಚಿವ ಡಿ.ಕೆ ಶಿವಕುಮಾರ್ ಹಾಗೂ ಅವರ ಸಹೋದರ ಡಿ.ಕೆ ಸುರೇಶ್ ರಾಮನಗರದಲ್ಲಿ ಕಳೆದ 25 ವರ್ಷಗಳಿಂದ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದರೂ ಅವರಿಗೆ ಯಾವುದೇ ಶಿಕ್ಷೆಯಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಸೆ.22ರಂದು ರಾಮನಗರದಲ್ಲಿ ಮಾತನಾಡಿರುವ ಕುಮಾರಸ್ವಾಮಿ, ಡಿ.ಕೆ ಶಿವಕುಮಾರ್...
ಕರ್ನಾಟಕದಲ್ಲಿ ಅಕ್ರಮ ಗಣಿಗಾರಿಕೆ ವಿಚಾರಕ್ಕೆ ಸಂಬಂಧಿಸಿದಂತೆ 38 ಪೊಲೀಸ್ ಅಧಿಕಾರಿಗಳಿಗೆ ಲೋಕಾಯುಕ್ತದಿಂದ ನೋಟಿಸ್ ಜಾರಿ ಮಾಡಲಾಗಿದೆ.
ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾದ ಆರೋಪ ಹಿನ್ನಲೆಯಲ್ಲಿ ಲೋಕಾಯುಕ್ತ ವಿಶೇಷ ತನಿಖಾ ತಂಡ 2 ಡಿಸಿಪಿ, 12 ಡಿವೈಎಸ್ ಪಿ, 12 ಇನ್ಸ್ ಪೆಕ್ಟರ್ ಸೇರಿದಂತೆ ಒಟ್ಟು...
ಅಕ್ರಮ ಗಣಿಗಾರಿಕೆ ನಡೆಸಿ ಸುಪ್ರೀಂ ಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡ ಗಣಿ ಕಂಪನಿಗಳು, ನವೀಕರಣಕ್ಕಾಗಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದು, ಸರ್ಕಾರ ಪರವಾನಗಿ ನೀಡಬಾರದು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಒತ್ತಾಯಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಬಗ್ಗೆ 13...
ಮಾಜಿ ಸಚಿವ, ಅಕ್ರಮ ಗಣಿಗಾರಿಕೆಯ ಆರೋಪಿ ಜನಾರ್ದನ ರೆಡ್ಡಿ ಮತ್ತು ಅವರ ಪತ್ನಿ ಲಕ್ಷ್ಮಿ ಅರುಣಾ ಅವರಿಗೆ ಸೇರಿದ 37.86 ಕೋಟಿ ರೂಗಳನ್ನು ಅಕ್ರಮ ಹಣ ವರ್ಗವಣೆ ಕುರಿತ ವಿಶೇಷ ನ್ಯಾಯಲಯ ಮುಟ್ಟುಗೋಲು ಹಾಕಿಕೊಂಡಿದೆ.
ಮುಟ್ಟುಗೋಲು ಹಾಕಿಕೊಂಡ ಆಸ್ತಿಯಲ್ಲಿ 4 ಕೋಟಿ...