ಗ್ರಾಮೀಣ ಪ್ರದೇಶದ ಅಕ್ರಮ-ಸಕ್ರಮ ಯೋಜನೆಗೆ ಅರ್ಜಿಸಲ್ಲಿಸುವ ಅವಧಿಯನ್ನು ವಿಸ್ತರಿಸಲು ಸರ್ಕಾರ ನಿರ್ಧರಿಸಿದ್ದು, ಜತೆಗೆ ಎಪಿಎಲ್ ಸೇರಿದಂತೆ ಎಲ್ಲಾ ಬಡವರಿಗೂ ಅಕ್ರಮ-ಸಕ್ರಮ ಯೋಜನೆ ವಿಸ್ತರಿಸುವ ಚಿಂತನೆ ನಡೆದಿದೆ ಎಂದು ಕಂದಾಯ ಸಚಿವ ಶ್ರೀನಿವಾಸ್ ಪ್ರಸಾದ್ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಕರ್ನಾಟಕ ಭೂ ಕಂದಾಯ ತಿದ್ದುಪಡಿ...
ಬಿಬಿಎಂಪಿ ಸೇರಿದಂತೆ ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅನಧಿಕೃತ ನಿರ್ಮಾಣ ಮತ್ತು ಅಭಿವೃದ್ಧಿಗಳನ್ನು ಅಧಿಕೃತಗೊಳಿಸುವ ಅಕ್ರಮ-ಸಕ್ರಮ ಯೋಜನೆ ಕೊನೆಗೂ ಜಾರಿಗೆ ಬಂದಿದೆ.
ಅಕ್ರಮ-ಸಕ್ರಮ ಯೋಜನೆ ಕುರಿತಂತೆ ರಾಜ್ಯ ಸರ್ಕಾರ ಫೆ.27ರಂದು ಅಧಿಸೂಚನೆ ಹೊರಡಿಸಿದ್ದು, ಇದೀಗ ನಿಯಮಾವಳಿಗಳನ್ನು ರಚಿಸಲಾಗಿದೆ. ಮಾ.23ರಿಂದ ಅರ್ಜಿ...