ಗೋ ಮಾಂಸ ಸೇವನೆ ವಿಚಾರ ಅವರವರ ವಿವೇಚನೆಗೆ ಬಿಟ್ಟದ್ದು, ನಮ್ಮಲ್ಲಿ ಗೋಹತ್ಯೆ ನಿಷೇಧ ಮಾಡುವ ಬಗ್ಗೆ ಯಾವುದೇ ಪ್ರಸ್ತಾಪ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಯಡಹಳ್ಳಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಯ ಶಂಕುಸ್ಥಾಪನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ...
ಪ್ರತ್ಯೇಕ ರಾಜ್ಯದ ಹೇಳಿಕೆಯನ್ನು ಮೂಲೆಗೆ ತಳ್ಳಬೇಕು. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಮಾಡಬೇಕು ಎಂಬುದು ಸರಿಯಲ್ಲ ಎಂದು ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ಸಚಿವ ಅನಂತ್ ಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಡಿದ ಅವರು, ಅಖಂಡ ಕರ್ನಾಟಕ ಎಂಬುದು ಕರ್ನಾಟಕ ಏಕೀಕರಣಕ್ಕೆ ಹೋರಾಡಿದವರ ಕನಸು....