ಭಾರತ-ಚೀನಾ ಸಂಬಂಧ ವೃದ್ಧಿಸಬೇಕಾದರೆ ಮೊದಲು ಗಡಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ತಿಳಿಸಿದ್ದಾರೆ.
ಉಭಯ ದೇಶಗಳ ನಡುವಿನ ವಿಷಯಗಳು ಸೂಕ್ಷ್ಮವಾಗಿದ್ದು ಅವುಗಳನ್ನು ಪರಿಹರಿಸಲು ಸನ್ನದ್ಧವಾಗಬೇಕಿದೆ ಎಂದು ಹೇಳಿದರು. ನವದೆಹಲಿಯಲ್ಲಿ ಗಡಿ ಭದ್ರತಾ ಪಡೆಯಿಂದ ಮಾಜಿ ಪೊಲೀಸ್ ಅಧಿಕಾರಿ...
ಪ್ರಧಾನಿ ನರೇಂದ್ರ ಮೋದಿ ಏ.25ರಂದು ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ. ದೆಹಲಿಯ ಧೌಲಾದಿಂದ ದ್ವಾರಕಾ ವರೆಗೂ ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ.
ಮೆಟ್ರೋದಲ್ಲಿ ಪ್ರಯಾಣಿಸುವಾಗ ಪ್ರಯಾಣಿಕರು ಎದುರಿಸುವ ಸಮಸ್ಯೆಗಳನ್ನು ತಿಳಿದುಕೊಳ್ಳುವ ಉದ್ದೇಶದಿಂದ ಪ್ರಧಾನಿ ಮೋದಿ ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ. ಶ್ರೀಧರನ್ ಅವರು ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸುವಂತೆ...
'ಗಡಿ ನಿರ್ವಹಣೆ' ಬಗ್ಗೆ ಹೊಸ ನೀತಿ ಸಂಹಿತೆಯನ್ನು ಜಾರಿಗೊಳಿಸುವ ಸಾಧ್ಯತೆಗಳ ಬಗ್ಗೆ ಚೀನಾ ಹಾಗೂ ಭಾರತದ ನಡುವೆ ಮಾತುಕತೆ ನಡೆದಿದೆ. ಚೀನಾ ಪ್ರವಾಸದಲ್ಲಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವೆಲ್ ಹಾಗೂ ಚೀನಾದ ರಾಜ್ಯ ಕೌನ್ಸಿಲರ್ ಯಾಂಗ್ ಜಿಚಿ ಈ ಬಗ್ಗೆ...
ಪ್ರಧಾನಿ ನರೇಂದ್ರ ಮೊದಿ ಮಾನಸ ಸರೋವರ ಯಾತ್ರೆ ಕೈಗೊಳ್ಳುವ ಸಾಧ್ಯತೆ ಇದೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವೆಲ್ ಅವರು ಪ್ರಧಾನಿ ಮೋದಿ ಅವರು ಕೈಗೊಳ್ಳಲಿರುವ ಮಾನಸ ಸರೋವರ ಯಾತ್ರೆಯ ಸಿದ್ಧತೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಎಲ್ಲವೂ ಯೋಜನೆಯ ಪ್ರಕಾರವೇ ನಡೆದರೆ...
'ಗುಪ್ತಚರ ಇಲಾಖೆ'ಯಲ್ಲಿ ಹೊಸ ತಂಡಗಳನ್ನು ರಚನೆ ಮಾಡುವ ಮೂಲಕ ಕೇಂದ್ರ ಸರ್ಕಾರ ಇಲಾಖೆಗೆ ಹೊಸ ರೂಪ ನೀಡಲು ಚಿಂತನೆ ನಡೆಸಿದೆ.
ಸೈಬರ್ ಭಯೋತ್ಪಾದನೆಯನ್ನು ಸಮರ್ಥವಾಗಿ ಎದುರಿಸಲು ಕೇಂದ್ರ ಸರ್ಕಾರ ಗುಪ್ತಚರ ಇಲಾಖೆಯಲ್ಲಿ ಹೊಸ ತಂಡಗಳನ್ನು ರಚನೆ ಮಾಡಲು ತೀರ್ಮಾನಿಸಿದೆ ಎಂದು ತಿಳಿದುಬಂದಿದೆ....
'ರಾಷ್ಟ್ರೀಯ ಭದ್ರತಾ ಸಲಹೆಗಾರ' ಅಜಿತ್ ದೋವೆಲ್ ಗೆ ಕೇಂದ್ರ ಸರ್ಕಾರ ಮತ್ತೊಂದು ಮಹತ್ವದ ಜವಾಬ್ದಾರಿ ವಹಿಸಿದೆ. ಭಾರತ-ಚೀನಾ ಗಡಿ ವಿವಾದವನ್ನು ಬಗೆಹರಿಸಲು ಅಜಿತ್ ದೋವೆಲ್ ಅವರನ್ನು ನ.24ರಂದು ಕೇಂದ್ರ ಸರ್ಕಾರ ವಿಶೇಷ ಪ್ರತಿನಿಧಿಯಾಗಿ ನೇಮಕ ಮಾಡಿದೆ.
ಉಭಯ ರಾಷ್ಟ್ರಗಳ ನಡುವೆ ಗಡಿ...
ನೆರೆ ರಾಷ್ಟ್ರಗಳೊಂದಿಗೆ ಅಂತಾರಾಷ್ಟ್ರೀಯ ಗಡಿ ಹಂಚಿಕೊಂಡಿರುವ ರಾಜ್ಯಗಳ ಮದರಸಾಗಳಲ್ಲಿ ವಿದೇಶಿಗರು ಬೋಧನೆ ಮಾಡುತ್ತಿರುವುದರ ಬಗ್ಗೆ ಸಮೀಕ್ಷೆ ನಡೆಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.
ಪಶ್ಚಿಮ ಬಂಗಾಳದ ಬುರ್ದ್ವಾನ್ ನ ಮದರಸಾದಲ್ಲಿ ಸ್ಫೋಟ ಪ್ರಕರಣ ನಡೆದ ಬಳಿಕ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ....