ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಂವಿಧಾನ ಶಿಲ್ಪಿ ಡಾ| ಅಂಬೇಡ್ಕರ್ ಅವರ 125ನೇ ಜನ್ಮ ದಿನಾಚರಣೆ ದಿನವಾದ ಗುರುವಾರ ಅಧಿಕಾರ ಸ್ವೀಕರಿಸಿದರು.
ಬೆಳಗ್ಗೆ 9.30ಕ್ಕೆ ನಗರದ ಶೇಷಾದ್ರಿಪುರದಲ್ಲಿರುವ ರಾಘವೇಂದ್ರ ಸ್ವಾಮಿ ಮಠಕ್ಕೆಭೇಟಿ ನೀಡಿ ಆಶೀರ್ವಾದ ಪಡೆದರು. ಅನಂತರ...
ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾಗಿ ನಸೀಮ್ ಜೈದಿ ಅಧಿಕಾರ ಸ್ವೀಕರಿಸಿದ್ದಾರೆ. 2017ರ ಜುಲೈನಲ್ಲಿ ನಸೀಮ್ ಅವರಿಗೆ 65 ವರ್ಷ ತುಂಬಲಿದ್ದು, ಅಲ್ಲಿಯ ತನಕ ಅವರು ಮುಖ್ಯ ಚುನಾವಣಾ ಆಯುಕ್ತರಾಗಿ ಸೇವೆ ಸಲ್ಲಿಸಲಿದ್ದಾರೆ.
ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವುದು...
ವಿವಾದದ ನಡುವೆಯೇ ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಓಂ ಪ್ರಕಾಶ್ ಶನಿವಾರ ಅಧಿಕಾರ ಸ್ವೀಕರಿಸಿದ್ದಾರೆ. ನಿರೀಕ್ಷೆಯಂತೆ ಡಿಜಿಪಿ ಸ್ಥಾನಕ್ಕೆ ಓಂ ಪ್ರಕಾಶ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ಓಂ ಪ್ರಕಾಶ್ ಅವರು ನಿರ್ಗಮಿತ ಡಿಜಿಪಿ ಲಾಲ್ ರುಕುಮೋ...
ಗೃಹ ಇಲಾಖೆಯ ಕಾರ್ಯದರ್ಶಿ ಹುದ್ದೆಯಿಂದ ಅನಿಲ್ ಗೋಸ್ವಾಮಿ ಅವರನ್ನು ವಜಾ ಮಾಡಿದ ಬೆನ್ನಲ್ಲೇ ಎಲ್.ಸಿ ಗೋಯಲ್ ಅವರನ್ನು ನೂತನ ಗೃಹ ಇಲಾಖೆಯ ಕಾರ್ಯದರ್ಶಿಯನ್ನಾಗಿ ನೇಮಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
1979 ರ ತಂಡದ ಐಎಎಸ್ ಅಧಿಕಾರಿಯಾಗಿರುವ ಎಲ್.ಸಿ ಗೋಯಲ್ ಅವರು ಗುರುವಾರ...