ತುಂಬಾ ಕುತೂಹಲ ಕೆರಳಿಸಿದ್ದ ಅಮೆರಿಕದ ಸಾರ್ವತ್ರಿಕ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ಜಯಭೇರಿ ಬಾರಿಸಿ ಆಯ್ಕೆಯಾಗಿದ್ದಾರೆ.
ಆಡಳಿತಾರೂಢ ಡೆಮೊಕ್ರಟಿಕ್ ಪಕ್ಷದ ಹಿಲರಿ ಕ್ಲಿಂಟನ್ ಅವರು ಸೋಲನ್ನನುಭವಿಸಿದ್ದಾರೆ. ವಿಶ್ವದ ಕುತೂಹಲ ಕೆರಳಿಸಿದ್ದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಅವರು 289...
ಕಳೆದ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಸೋತಿರುವ ಅಭ್ಯರ್ಥಿಗಳಿಗೂ ಈ ಬಾರಿ ನಿಗಮ ಮಂಡಳಿಗಳಿಗೆ ಅವಕಾಶ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ.
ಇಪ್ಪತ್ತಕ್ಕೂ ಹೆಚ್ಚು ಶಾಸಕರಿಗೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಲು ನಿರ್ಧರಿಸಿರುವ ಸಿದ್ದರಾಮಯ್ಯ, ಈ ಸಂಬಂಧ ಚರ್ಚಿಸಲು ಕೆಪಿಸಿಸಿ ಅಧ್ಯಕ್ಷರ ಜೊತೆ...
ನಿಗಮ-ಮಂಡಳಿಗಳ ಅಧ್ಯಕ್ಷ-ಉಪಾಧ್ಯಕ್ಷರ ನೇಮಕಾತಿಗೆ ಪಟ್ಟಿ ಅಂತಿಮಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಹೈಕಮಾಂಡ್ ಒಪ್ಪಿಗೆ ಪಡೆಯಲು ಆ.22ರಂದು ದೆಹಲಿಗೆ ತೆರಳಲಿದ್ದಾರೆ.
ಅಂತಿಮಗೊಂಡಿರುವ ಪಟ್ಟಿಯಲ್ಲಿ 20ರಿಂದ 25 ಶಾಸಕರು ಸ್ಥಾನ ಪಡೆದಿದ್ದಾರೆ ಎನ್ನಲಾಗಿದೆ. ಆದರೆ, ಶಾಸಕರಿಗೆ ನಿಗಮ-ಮಂಡಳಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನ ನೀಡಲು ಹೈಕಮಾಂಡ್ ಒಪ್ಪುವುದು ಖಚಿತವಿಲ್ಲದ ಕಾರಣ,...
ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ)ದ ಅಧ್ಯಕ್ಷ ಸ್ಥಾನದ ಆಯ್ಕೆ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಬಿಡಿಎ ಅಧ್ಯಕ್ಷ ಟಿ.ಶ್ಯಾಂ ಭಟ್ ಅವರನ್ನು ಕೆಪಿಎಸ್ಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯಪಾಲ ವಜುಭಾಯ್ ವಾಲಾ ಆದೇಶ ಹೊರಡಿಸಿದ್ದಾರೆ.
ಸರ್ಕಾರ ಶ್ಯಾಂ ಭಟ್...
ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನಟ, ಮಾಜಿ ಸಂಸದ ರಾಜ್ ಬಬ್ಬರ್ ಅವರನ್ನು ನೇಮಕ ಮಾಡಲಾಗಿದೆ. ಈ ಮೂಲಕ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕಾ ವಾದ್ರಾ ಅವರಿಗೆ ಪಕ್ಷದಲ್ಲಿ ಮಹತ್ವದ ಹುದ್ದೆ ನೀಡುವ ನಿರೀಕ್ಷೆ ಹುಸಿಯಾಗಿದೆ.
ಉತ್ತರಪ್ರದೇಶ ಕಾಂಗ್ರೆಸ್ ಘಟಕದ...
ವಿಶ್ವ ಬ್ಯಾಂಕ್ ಅಧ್ಯಕ್ಷ ಡಾ.ಜಿಮ್ ಯಂಗ್ ಕಿಮ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.
ಎರಡು ದಿನಗಳ ಭಾರತ ಪ್ರವಾಸದಲ್ಲಿರುವ ಜಿಮ್ ಯಂಗ್ ಕಿಮ್, ಪ್ರಧಾನಿ ಮೋದಿ ಭೇಟಿ ವೇಳೆ ಪೌಷ್ಟಿಕ ಆಹಾರ ಮತ್ತು ನವೀಕರಿಸಬಹುದಾದ ಇಂಧನ ಕುರಿತು ಭಾರತದ...
ರಾಹುಲ್ ಗಾಂಧಿ ಈಗಾಗಲೇ ಕಾಂಗ್ರೆಸ್ ಅಧ್ಯಕ್ಷರಾಗಿದ್ದು, ಅಧಿಕೃತ ಘೊಷಣೆಯಷ್ಟೇ ಬಾಕಿಯಿದೆ ಎಂದು ಪಕ್ಷದ ಹಿರಿಯ ನಾಯಕ ಜೈರಾಂ ರಮೇಶ್ ಹೇಳಿದ್ದಾರೆ.
ಪಕ್ಷದಲ್ಲಿ ಬದಲಾವಣೆಯ ಸಮಯ ಬಂದಿದೆ. ಯುವನಾಯಕ ರಾಹುಲ್ ಅಧಿಕಾರ ಸ್ವೀಕರಿಸುವುದರಿಂದ ಪಕ್ಷ ಮತ್ತೆ ಸುಧಾರಣೆಯತ್ತ ಸಾಗಲಿದೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಪಕ್ಷದಲ್ಲಿ ನಾಯಕತ್ವ...
ಬಿಸಿಸಿಐ (ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) ಅಧ್ಯಕ್ಷ ಸ್ಥಾನಕ್ಕೆ ಶಶಾಂಕ್ ಮನೋಹರ್ ರಾಜೀನಾಮೆ ನೀಡಿದ್ದಾರೆ.
2015ರ ಸೆಪ್ಟೆಂಬರ್ನಲ್ಲಿ ಜಗಮೋಹನ್ ದಾಲ್ಮಿಯಾ ನಿಧನದ ನಂತರ ಈ ಹುದ್ದೆಗೇರಿದ್ದ ಶಶಾಂಕ್, 7 ತಿಂಗಳು ಸೇವೆ ಸಲ್ಲಿಸಿದ್ದರು. ಆದರೆ ಐಸಿಸಿ ಅಧ್ಯಕ್ಷರಾಗಿರುವವರು 2 ಸ್ಥಾನಗಳಲ್ಲಿ ಮುಂದುವರೆಯಬಾರದು...
ಈ ತಿಂಗಳ ಅಂತ್ಯದೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಈ ತಿಂಗಳೊಳಗೆ ಸಂಪುಟ ವಿಸ್ತರಣೆ ಮಾಡುತ್ತೇವೆ. ಈ ವೇಳೆ ಕೆಲವು ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡುವುದಾಗಿ ತಿಳಿಸಿದ್ದಾರೆ.
ಇದೇ...
ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಯಾಗಿ ಡೊನಾಲ್ಡ್ ಟ್ರಂಪ್ ಹಾಗೂ ಡೆಮೊಕ್ರಟಿಕ್ ಹುರಿಯಾಳಾಗಿ ಹಿಲರಿ ಕ್ಲಿಂಟನ್ ಅವರು ಮುಖಾಮುಖೀಯಾಗುವುದು ಬಹುತೇಕ ಖಚಿತವಾಗಿದೆ.
ಇಂಡಿಯಾನಾದಲ್ಲಿ ನಡೆದ ರಿಪಬ್ಲಿಕನ್ ಪಕ್ಷದ ಆಂತರಿಕ ಚುನಾವಣೆಯಲ್ಲಿ ಬುಧವಾರ ಡೊನಾಲ್ಡ್ ಟ್ರಂಪ್ ಅವರು ಜಯಭೇರಿ ಬಾರಿಸಿದ್ದು, ಅವರ ಸಮೀಪದ...
ರಾಜಕೀಯವಾಗಿ ಅರೆ ಅಸ್ಥಿರ ಹಾಗೂ ಅಣ್ವಸ್ತ್ರ ದೇಶ ಎನಿಸಿರುವ ಪಾಕಿಸ್ತಾನದ ಸಮಸ್ಯೆಯನ್ನು ನಿಭಾಯಿಸಲು ನಾವು ಭಾರತದ ನೆರವನ್ನು ಪಡೆಯಬಹುದಾಗಿದೆ ಎಂದು ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿಯಾಗಿ ರಿಪಬ್ಲಿಕನ್ ಸ್ಪರ್ಧಾಕಣದಲ್ಲಿರುವ ಡೋನಲ್ಡ್ ಟ್ರಂಪ್ ಹೇಳಿದ್ದಾರೆ.
ಪಾಕಿಸ್ತಾನದಲ್ಲಿ ರಾಜಕೀಯ ಅಸ್ಥಿರತೆ ಇದೆ.ಅಲ್ಲಿನ ರಾಜಕಾರಣಿಗಳಲ್ಲಿ ಗೊಂದಲವಿದೆ. 9/11ರ ಘಟನೆಯ...
ಕೆಪಿಸಿಸಿ (ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ) ಅಧ್ಯಕ್ಷ ಸ್ಥಾನಕ್ಕಾಗಿ ಲಾಬಿ ನಡೆಯುತ್ತಿದ್ದು, ಸಂಸದ ಹಾಗೂ ಮಾಜಿ ಸಚಿವ ಕೆ.ಹೆಚ್.ಮುನಿಯಪ್ಪ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ, ಕೆಪಿಸಿಸಿ ಅಧ್ಯಕ್ಷ ಸ್ಥಾನ ತಮಗೇ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.
ದೆಹಲಿಯ ಜನಪಥ್ ನಲ್ಲಿರುವ...
ಅಮೆರಿಕದ ಅಧ್ಯಕ್ಷೀಯ ಚುನಾವಣಾ ಪ್ರಚಾರದ ಕೈಗೊಂಡಿರುವ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಭಾರತದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದು, ಭಾರತ ಅತ್ಯುತ್ತಮವಾಗಿ ಪ್ರಗತಿ ಸಾಧಿಸುತ್ತಿದೆ, ಆದರೆ ಯಾರೊಬ್ಬರು ಆ ಬಗ್ಗೆ ಮಾತನಾಡುತ್ತಿಲ್ಲ ಎಂದು ಹೊಗಳಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಟ್ರಂಪ್, ಇಂಡಿಯಾ ಇಸ್ ಡೂಯಿಂಗ್...
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿರುವ, ಅಮಿತ್ ಶಾ ಅವರನ್ನು ಎರಡನೇ ಬಾರಿಗೆ ಭಾನುವಾರ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
ಅಮಿತ್ ಶಾ ಅವರ ಅವಧಿ ಶನಿವಾರಕ್ಕೆ ಮುಕ್ತಾಯಗೊಂಡಿದ್ದು, ಭಾನುವಾರ ಅವರು ಮತ್ತೆ 3 ವರ್ಷಗಳ ಅವಧಿಗೆ ಪುನರಾಯ್ಕೆ ಮಾಡಲಾಗಿದೆ. ಪಕ್ಷದ ಮುಖಂಡರ ಸಮ್ಮುಖದಲ್ಲಿ ಅಮಿತ್...
ಶಶಾಂಕ್ ಮನೋಹರ್ ಭಾನುವಾರ ಬಿಸಿಸಿಐನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದರಿಂದ 58ರ ಶಶಾಂಕ್ ಮನೋಹರ್ ಎರಡನೇ ಬಾರಿಗೆ ಬಿಸಿಸಿಐ ನ ಅಧ್ಯಕ್ಷ ಹುದ್ದೆ ಅಲಂಕರಿಸಿದಂತಾಗಿದೆ.
ಜಗಮೋಹನ್ ದಾಲ್ಮಿಯಾ ಅವರು ನಿಧನ ದಿಂದ ತೆರವಾಗಿದ್ದ ಬಿಸಿಸಿಐಯ ಅಧ್ಯಕ್ಷ ಹುದ್ದೆಗೆ ಭಾನುವಾರ ನಡೆದ ಭಾರತೀಯ ಕ್ರಿಕೆಟ್...
ಕಾಂಗ್ರೆಸ್ ನಲ್ಲಿ ಸಾಂಸ್ಥಿಕ ಚುನಾವಣಾ ಪ್ರಕ್ರಿಯೆ ಆರಂಭವಾಗುತ್ತಿದ್ದು, ಕೆಲ ತಿಂಗಳಲ್ಲಿ ಕೆಪಿಸಿಸಿ ಪುನಾರಚನೆಯಾಗಲಿದ್ದು, ಹೊಸ ಸಾರಥಿ ನೇಮಕವಾಗಲಿದ್ದಾರೆ.
5 ವರ್ಷದ ಅಧಿಕಾರವಧಿ ಪೂರೈಸಿರುವ ಡಾ.ಜಿ.ಪರಮೇಶ್ವರ್ ಸ್ಥಾನಕ್ಕೆ ನೇಮಕವಾಗಲಿರುವ ಹೊಸ ಅಧ್ಯಕ್ಷರು ಯಾರು ಎಂಬ ಚರ್ಚೆ ಆಡಳಿತ ಪಕ್ಷದಲ್ಲಿ ಮತ್ತೆ ಆರಂಭವಾಗಿದೆ.
2018 ರ ಚುನಾವಣೆಪೂರ್ವದಲ್ಲಿ...
ಕಳೆದ ಜನವರಿಯಲ್ಲಿ ತಾವು ಭಾರತಕ್ಕೆ ಭೇಟಿ ನೀಡಿದ್ದು, ಆ ಭೇಟಿಯ ವೇಳೆ ಪ್ರಧಾನಿ ನರೇಂದ್ರ ಮೋದಿಯವರೊಂದಿಗಿನ ಗೆಳೆತನದ ಒಡನಾಟಗಳ ಸವಿನೆನಪುಗಳನ್ನು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಮತ್ತೊಮ್ಮೆ ಮೆಲುಕು ಹಾಕಿ ಸಂತಸಪಟ್ಟರು.
ಭಾರತದ ನೂತನ ರಾಯಭಾರಿಯಾಗಿರುವ ಅರುಣ್ ಸಿಂಗ್ ಅವರು ಒಬಾಮಾ ಅವರ...
ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅತಿ ಜನಪ್ರಿಯ ನಾಯಕ. ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರ ನಂತರ ಸಾಮಾಜಿಕ ಮಾಧ್ಯಮವನ್ನು ಯಶಸ್ವಿಯಾಗಿ ಬಳಸಿದ ಹೆಗ್ಗಳಿಕೆಗೆ ಪ್ರಧಾನಿ ಮೋದಿ ಪಾತ್ರರಾಗಿದ್ದಾರೆ.
ಅಮೆರಿಕದ ತಜ್ಞ ಜೊಯೊಜೀತ್ ಪಾಲ್ ಎಂಬುವವರು ಇತ್ತೀಚೆಗೆ ಟೆಲಿವಿಷನ್...
ಭಾರತ ಸೇರಿದಂತೆ 5 ಅಭಿವೃದ್ಧಿಶೀಲ ದೇಶಗಳು ಸ್ಥಾಪಿಸುತ್ತಿರುವ ಬ್ರಿಕ್ಸ್ ಬ್ಯಾಂಕ್ ನ ಮೊದಲ ಅಧ್ಯಕ್ಷರಾಗಿ ಕನ್ನಡಿಗ, ಹೆಸರಾಂತ ಬ್ಯಾಂಕರ್ ಕೆ.ವಿ.ಕಾಮತ್ ನೇಮಕಗೊಂಡಿದ್ದಾರೆ.
ಕಾಮತ್ ಅವರು 5 ವರ್ಷ ಅವಧಿಯನ್ನು ಹೊಂದಲಿದ್ದಾರೆ. ಬ್ಯಾಂಕ್ ಇನ್ನೊಂದು ವರ್ಷದಲ್ಲಿ ಸ್ಥಾಪನೆಯಾಗುವ ನಿರೀಕ್ಷೆಯಿದೆ ಎಂದು ವಿತ್ತ ಇಲಾಖೆಯ ಕಾರ್ಯದರ್ಶಿ...
'ರಾಹುಲ್ ಗಾಂಧಿ' ಅವರಿಗೆ ಕಾಂಗ್ರೆಸ್ ನಲ್ಲಿ ಅತ್ಯುನ್ನತ ಹುದ್ದೆ ನೀಡುವ ವಿಷಯ ಮತ್ತೆ ಚರ್ಚೆಗೆ ಬಂದಿದೆ. ಈ ಬಗ್ಗೆ ಪಕ್ಷದ ಹಿರಿಯ ಮುಖಂಡರೊಂದಿಗೆ ಚರ್ಚಿಸಲು ಮೇ.6ರಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಸಭೆ ಕರೆದಿದ್ದಾರೆ.
ನವದೆಹಲಿಯಲ್ಲಿರುವ ಸೋನಿಯಾ ಗಾಂಧಿ ನಿವಾಸದಲ್ಲೇ ಕಾಂಗ್ರೆಸ್...
ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್ ಅಧ್ಯಕ್ಷ ಸ್ಥಾನದಲ್ಲಿ ಕೂರಿಸುವುದನ್ನು ವಿರೋಧಿಸುತ್ತಿರುವ ಕೆಲವು ನಾಯಕರಿಗೆ ಕಾಂಗ್ರೆಸ್ ಎಚ್ಚರಿಕೆ ನೀಡಿ ಪಕ್ಷದ ನಾಯಕತ್ವದ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಮಾತನಾಡದಂತೆ ಸೂಚನೆ ನೀಡಿದೆ.
ಬದಲಾವಣೆ ಜೀವನದ ನಿಯಮ. ಹಾಗೆಯೆ ಸಂಸ್ಥೆ ಕೂಡ ಬದಲಾಗುತ್ತದೆ ಹಾಗು ಕ್ರಮವಾಗಿ ಬೆಳವಣಿಗೆಯಾಗುತ್ತದೆ....
2016ರ ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಹಿಲರಿ ಕ್ಲಿಂಟನ್ ಗೆ ಬೆಂಬಲ ಘೋಷಿಸಲು ಹಾಲಿ ಅಧ್ಯಕ್ಷ ಬರಾಕ್ ಒಬಾಮ ಹಿಂದೇಟು ಹಾಕಿದ್ದಾರೆ.
ತಮ್ಮದೇ ಸರ್ಕಾರದಲ್ಲಿ ಕಾರ್ಯದರ್ಶಿಯಾಗಿದ್ದ ಹಿಲರಿ ಕ್ಲಿಂಟನ್ ಅವರಿಗೆ ಬರಾಕ್ ಒಬಾಮ ಬೆಂಬಲ ಘೋಷಿಸಲಿದ್ದಾರೆ ಎಂಬ ನಿರೀಕ್ಷೆ ಇತ್ತು. ಆದರೆ...
2016ಕ್ಕೆ ಅಮೆರಿಕಾ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ಅಮೆರಿಕದ ಮಾಜಿ ಕಾರ್ಯದರ್ಶಿ ಹಿಲರಿ ಕ್ಲಿಂಟನ್ ಅವರು ಈ ಬಾರಿಯ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುತ್ತಿರುವುದು ಖಚಿತವಾಗಿದೆ.
ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಮಾಹಿತಿ ನೀಡಿರುವ ಹಿಲರಿ ಕ್ಲಿಂಟನ್, ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿಯಾಗಿ ಆಯ್ಕೆಗೊಂಡಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ...
ಪಕ್ಷವನ್ನು ಬಲಪಡಿಸಬೇಕು ಎಂದು ಕಾಂಗ್ರೆಸ್ ಯತ್ನಿಸುತ್ತಿದ್ದರೆ, ರಾಹುಲ್ ಗಾಂಧಿ ಅಧ್ಯಕ್ಷಗಿರಿ ವಿರುದ್ಧದ ಅಪಸ್ವರಬಲವಾಗಿ ಕೇಳಿಬರುತ್ತಿದೆ. ಹೀಗಾಗಿ ಭೂಸ್ವಾಧೀನ ಕಾಯ್ದೆ ವಿರೋಧಿ ಅಭಿಯಾನದ ಮೂಲಕ ಮತ್ತೆ ದೇಶದ ಗಮನವನ್ನು ತನ್ನತ್ತ ಸೆಳೆಯಲು ಯತ್ನಿಸಿದ್ದ ಕಾಂಗ್ರೆಸ್ ಗೆ ಈಗ `ಅಧ್ಯಕ್ಷ ಸ್ಥಾನ'ದ ತಲೆನೋವು ಜೋರಾಗುತ್ತಿದೆ.
ಸಂದೀಪ್...
ಲಾಲ್ ಮಸೀದಿ ಸೇನಾ ಕಾರ್ಯಾಚರಣೆ ಸಂದರ್ಭದಲ್ಲಿ ನಡೆದ ಧರ್ಮಗುರು ಮತ್ತು ಧಾರ್ಮಿಕ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳ ಹತ್ಯೆಗೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರಿಗೆ ಇಸ್ಲಾಮಾಬಾದ್ ಸೆಷನ್ಸ್ ನ್ಯಾಯಾಲಯವು ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ.
ಪ್ರಕರಣ...
ಕ್ರಿಕೆಟ್ ವಿಶ್ವಕಪ್ ಪ್ರಶಸ್ತಿ ಪ್ರದಾನ ಸಮಾರಂಭದಿಂದ ದೂರವಿಟ್ಟಿದ್ದಕ್ಕೆ ತೀವ್ರ ಆಕ್ರೋಶಗೊಂಡಿದ್ದ ಐಸಿಸಿ ಅಧ್ಯಕ್ಷ ಮುಸ್ತಫಾ ಕಮಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಭಾರತ-ಬಾಂಗ್ಲಾ ಕ್ವಾರ್ಟರ್ ಫೈನಲ್ ಪಂದ್ಯದದಲ್ಲಿ ಬಾಂಗ್ಲಾ ಸೋತ ನಂತರ ಪ್ರತಿಕ್ರಿಯಿಸಿದ್ದ ಮುಸ್ತಫಾ ಕಮಲ್ ಪಂದ್ಯದಲ್ಲಿ ಅಂಪೈರಿಂಗ್ ನಲ್ಲಿ ಗುಣಮಟ್ಟವಿರಲಿಲ್ಲ....
ಪಂಚಾಯತ್ ವ್ಯವಸ್ಥೆಯ ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳಲ್ಲಿ ಮತದಾನ ಕಡ್ಡಾಯಗೊಳಿಸುವ ಕುರಿತ ವಿಧೇಯಕವೊಂದನ್ನು ರಾಜ್ಯ ಸರ್ಕಾರ ಮಂಡಿಸಿದೆ.
ಅಲ್ಲದೆ, ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಗಳ ಅಧ್ಯಕ್ಷ-ಉಪಾಧ್ಯಕ್ಷರ ಅವಧಿಯನ್ನು ಐದು ವರ್ಷಗಳಿಗೆ ಹೆಚ್ಚಿಸುವ...
'ಕಾಂಗ್ರೆಸ್' ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಅವರನ್ನು ನೇಮಿಸುವುದಾಗಲೀ ಅಥವಾ ಏಪ್ರಿಲ್ ನಲ್ಲಿ ಎಐಸಿಸಿ ಧಿವೇಶನ ನಡೆಯುವುದಾಗಲೀ ಇನ್ನೂ ನಿಶ್ಚಿತವಾಗಿಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.
ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗುವ ಸಾಧ್ಯತೆ ಇದೆಯೇ ಹೊರತು ಅಧ್ಯಕ್ಷ ಸ್ಥಾನ ಅಲಂಕರಿಸುವುದು ಖಾತ್ರಿಯಾಗಿಲ್ಲ...
ಅತ್ಯಾಚಾರ ಪ್ರಕರಣಗಳ ತನಿಖೆಗೆ ಸಂಬಂಧಿಸಿದಂತೆ ರಚಿಸಲಾಗಿದ್ದ ತಜ್ಞರ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಎಂ.ಸಿ.ನಾಣಯ್ಯ ರಾಜೀನಾಮೆ ನೀಡಿದ್ದಾರೆ.
ಗೃಹ ಸಚಿವ ಕೆ.ಜೆ.ಜಾರ್ಜ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದು, ಕೂಡಲೇ ರಾಜೀನಾಮೆ ಅಂಗೀಕರಿಸುವಂತೆ ಕೋರಿದ್ದಾರೆ. ರಾಜೀನಾಮೆಗೆ ಯಾವುದೇ ಕಾರಣವನ್ನು ಸ್ಪಷ್ಟವಾಗಿ ನೀಡಿಲ್ಲ....
ತೀರ್ವ ಕುತೂಹಲ ಕೆರಳಿಸಿರುವ ಬಿಸಿಸಿಐ ಚುನಾವಣೆ ಸೋಮವಾರ ನಡೆಯಲಿದ್ದು ಅಧ್ಯಕ್ಷರಾಗಿ ಜಗಮೋಹನ್ ದಾಲ್ಮಿಯಾ ಅವರು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಇದೆ.
ಹುದ್ದೆ ಮೇಲೆ ಕಣ್ಣಿಟ್ಟು ಕೋರ್ಟ್ನಿಂದಲೂ ಛೀಮಾರಿ ಹಾಕಿಸಿಕೊಂಡಿದ್ದ ಪದಚ್ಯುತ ಅಧ್ಯಕ್ಷ ಶ್ರೀನಿವಾಸನ್ ಕಣದಿಂದ ಹಿಂದೆ ಸರಿದು ದಾಲ್ಮಿಯಾರನ್ನು ಬೆಂಬಲಿಸಿದರು. ಹೀಗಾಗಿ...
ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಬಿಸಿಸಿಐ ಚುನಾವಣೆಯಲ್ಲಿ ಜಗಮೋಹನ್ ದಾಲ್ಮಿಯ ಬಿಸಿಸಿಐನ ಪೂರ್ಣಕಾಲಿಕ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸುಪ್ರೀಂ ಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಪದಚ್ಯುತ ಅಧ್ಯಕ್ಷ ಎನ್.ಶ್ರೀನಿವಾಸನ್ ಸ್ಪರ್ಧಿಸದೇ ಇದ್ದುದರಿಂದ ಅವರಪರ ದಾಲ್ಮಿಯ ನಾಮಪತ್ರ ಸಲ್ಲಿಸಿದ್ದರು.
ದಾಲ್ಮೀಯ ಅವರಿಗೆ ಎದುರಾಳಿಯಾಗಿ...
'ಬಿಸಿಸಿಐ' ಅಧ್ಯಕ್ಷ ಸ್ಥಾನಕ್ಕೆ ಲಾಭಿ ಪ್ರಾರಂಭವಾಗಿದೆ. ಅಧ್ಯಕ್ಷಗಾದಿಯನ್ನು ಮತ್ತೊಮ್ಮೆ ಅಲಂಕರಿಸಲು ಯತ್ನಿಸುತ್ತಿರುವ ಎನ್.ಸಿ.ಪಿ ನಾಯಕ ಶರದ್ ಪವಾರ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.
ಬಿಸಿಸಿಐ ಚುನಾವಣೆ ಬಗ್ಗೆ ಉಭಯ ನಾಯಕರೂ ಚರ್ಚೆ ನಡೆಸಿದ್ದು, ಅಧ್ಯಕ್ಷ ಸ್ಥಾನಕ್ಕೆ ತಮ್ಮನ್ನು ಬೆಂಬಲಿಸುವ...
ರಜೆಯಲ್ಲಿರುವ 'ರಾಹುಲ್ ಗಾಂಧಿ' ಅವರನ್ನು ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡುವುದಕ್ಕೆ ಎಲ್ಲಾ ರೀತಿಯ ಸಿದ್ಧತೆ ನಡೆದಿದೆ. ಏಪ್ರಿಲ್ ನಲ್ಲಿ ನಡೆಯಲಿರುವ ಎಐಸಿಸಿ ಅಧಿವೇಶನದಲ್ಲಿ ಈ ಬಗ್ಗೆ ಅಧಿಕೃತವಾಗಿ ಘೋಷಿಸಲಾಗುತ್ತದೆ.
ರಾಹುಲ್ ಗಾಂಧಿ ಬದಲು ಪ್ರಿಯಾಂಕ ವಾಧ್ರ ಅವರಿಗೆ ಪಕ್ಷದ ಸಾರಥ್ಯ ವಹಿಸಬೇಕೆಂಬ ಬೇಡಿಕೆ...
ಸತತ ಸೋಲುಗಳಿಂದ ಕಂಗೆಟ್ಟಿರುವ ಕಾಂಗ್ರೆಸ್ ನೇತೃತ್ವವನ್ನು ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಂದ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ವರ್ಗಾಯಿಸುವ ಪ್ರಯತ್ನ ಕಾಂಗ್ರೆಸ್ ನಲ್ಲಿ ಭರದಿಂದ ಸಾಗಿವೆ.
ಈ ನಿಟ್ಟಿನಲ್ಲಿ ಏಪ್ರಿಲ್ನಲ್ಲಿ ನಡೆಯಲಿರುವ ಎಐಸಿಸಿ ಮಹಾಧಿವೇಶನವು ರಾಹುಲ್ ಗಾಂಧಿ ಅವರ ಪಟ್ಟಾಭಿಷೇಕ ಸಮಾರಂಭವಾಗಲಿದೆ...
'ಜೆಡಿಎಸ್' ಪಕ್ಷವನ್ನು ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ, ನನಗಾಗಿ ಪ್ರಾಣಕೊಡುವವರಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹೇಳಿದ್ದಾರೆ.
ಫೆ.16ರಂದು ಹೆಣ್ಣೂರಿನಲ್ಲಿರುವ ಜೆಡಿಎಸ್ ತಾತ್ಕಾಲಿಕ ಕಚೇರಿಗೆ ಭೇಟಿ ನೀಡಿ ಮಾತನಾಡಿದ ಹೆಚ್.ಡಿ ದೇವೇಗೌಡ, ಪಕ್ಷ ಸಂಘಟನೆಯೇ ತಮ್ಮ ಮೊದಲ ಆದ್ಯತೆ, ಆನಂತರದ...
ವಿವಾದಿತ ಮೆಸೆಂಜರ್ ಆಫ್ ಗಾಡ್ ಚಿತ್ರಕ್ಕೆ ಅನುಮತಿ ನೀಡುವ ವಿವಾದದಿಂದಾಗಿ ಲೀಲಾ ಸ್ಯಾಮ್ಸನ್ ರಾಜೀನಾಮೆಯಿಂದ ತೆರವಾಗಿದ್ದ ಕೇಂದ್ರ ಚಲನಚಿತ್ರ ಸೆನ್ಸಾರ್ ಮಂಡಳಿ ಅಧ್ಯಕ್ಷ ಹುದ್ದೆಗೆ ಹಿರಿಯ ಚಿತ್ರ ನಿರ್ಮಾಣಕಾರ ಪೆಹ್ಲಾಜ್ ನಿಹಲಾನಿ ಅವರನ್ನು ನೇಮಿಸಲಾಗಿದೆ.
ಪೆಹ್ಲಾಜ್ ಜೊತೆಗೆ 9 ಸದಸ್ಯರನ್ನೂ ಮಂಡಳಿಗೆ ನೇಮಕ...
ಇತ್ತೀಚಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಸೋಲಿಗೆ ಕಾರಣವಾಗುತ್ತಿರುವುದು ಬಿಜೆಪಿ ಅಲ್ಲ, ಬದಲಾಗಿ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಪಕ್ಷದ ಹಿರಿಯ ನಾಯಕರು ಕಾಂಗ್ರೆಸ್ ಕಾರ್ಯಕರ್ತರನ್ನು ಸರಿಯಾಗಿ ನಡೆಸಿಕೊಳ್ಳದ ಕಾರಣ ಕಾಂಗ್ರೆಸ್ ಪಕ್ಷಕ್ಕೆ ಸೋಲುಂಟಾಗುತ್ತಿದೆ ಎಂದು ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ....
ಜ.16ರಂದು ನವದೆಹಲಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿಣಿಯಲ್ಲಿ ಹಾಲಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಪಕ್ಷದ ಮುಂದಿನ ಅಧ್ಯಕ್ಷರನ್ನಾಗಿ ಮಾಡುವ ಸಂಭಾವ್ಯತೆಯು ಚರ್ಚೆಗೆ ಬರಲಿದೆ ಎಂದು ಮಾಧ್ಯಮ ವರದಿ ತಿಳಿಸಿದೆ.
ಗಾಂಧಿ ಕುಟುಂಬದ ಯುವ ತಾರೆಯಾಗಿರುವ ರಾಹುಲ್ ಗಾಂಧಿ ಅವರು ಪಕ್ಷದ ಮುಂದಿನ ಅಧ್ಯಕ್ಷರಾಗಬೇಕೆಂಬುದು...
'ಶ್ರೀಲಂಕಾ'ದಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಮಹಿಂದಾ ರಾಜಪಕ್ಸೆ ಸೋತಿದ್ದಾರೆ.
ರಾಜಪಕ್ಸೆ ಪ್ರತಿಸ್ಪರ್ಧಿ ಮೈತ್ರಿಪಾಲ ಸಿರಿಸೇನಾ ಅವರು ಅಧ್ಯಕ್ಷೀಯ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ್ದಾರೆ.
ಈ ಮೂಲಕ ರಾಜಪಕ್ಸೆ 3ನೇ ಬಾರಿ ಶ್ರೀಲಂಕಾದ ಅಧ್ಯಕ್ಷರಾಗುವ ಕನಸು ನುಚ್ಚು ನೂರಾಗಿದೆ. ಸೋಲಿನ ಬಗ್ಗೆ...
ರಾಜ್ಯ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಗೆ ತಿರುಗೇಟು ನೀಡಿರುವ ಸಿ.ಎಂ ಸಿದ್ದರಾಮಯ್ಯ, ಸರ್ಕಾರದ ಬಗ್ಗೆ ಮಾತನಾಡುವ ಶೆಟ್ಟರ್ ಮೊದಲು ಅವರೊಂದಿಗಿರುವ ಅತ್ಯಾಚಾರಿಗಳನ್ನು ನೋಡಿಕೊಳ್ಳಲಿ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ...
ರಾಜ್ಯ ಸರ್ಕಾರ ಕೆ.ಪಿ.ಎಸ್.ಸಿ ಅಧ್ಯಕ್ಷ ಹುದ್ದೆಗೆ ಶಿಫಾರಸ್ಸು ಮಾಡಿರುವ ವಿ.ಆರ್ ಸುದರ್ಶನ್ ವಿರುದ್ಧದ ಭೂ ಕಬಳಿಕೆ ಆರೋಪದ ಬಗ್ಗೆ ರಾಜ್ಯಪಾಲರು ರಾಜ್ಯ ಸರ್ಕಾರದಿಂದ ವರದಿ ಕೇಳಿದ್ದಾರೆ.
ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಾಜಿ ಕಾಂಗ್ರೆಸ್ ಶಾಸಕ ವಿ.ಆರ್ ಸುದರ್ಶನ್ ಅವರನ್ನು ಕರ್ನಾಟಕ...
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧ್ಯಕ್ಷರಾಗಿ ಹಲವು ಸಾಧನೆಗಳ ಮೂಲಕ ವಿಶ್ವಮಟ್ಟದಲ್ಲಿ ಇಸ್ರೋ ಕೀರ್ತಿ ಪತಾಕೆಗಳನ್ನು ಹಾರಿಸಿದ್ದ ಕೆ.ರಾಧಾಕೃಷ್ಣನ್ ನಿವೃತ್ತಿ ಹೊಂದಿದ್ದಾರೆ.
ಅವರು ಮಂಗಳ ಗ್ರಹ ಶೋಧಕ ಉಪ್ರಗ್ರಹ ಸೇರಿದಂತೆ ಹಲವು ಸ್ವದೇಶಿ ಉಪಗ್ರಹಗಳ ಉಡಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರನ್ನು...
ರಾಜ್ಯ ಸರ್ಕಾರ, ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ವಿಧಾನಪರಿಷತ್ ನ ಮಾಜಿ ಸಭಾಪತಿ, ಕಾಂಗ್ರೆಸ್ ನಾಯಕ ವಿ.ಆರ್ ಸುದರ್ಶನ್ ಅವರ ಹೆಸರನ್ನು ರಾಜ್ಯಪಾಲರಿಗೆ ಶಿಫಾರಸು ಮಾಡಿದೆ.
ಕೆ.ಪಿ.ಎಸ್.ಸಿ ಅಧ್ಯಕ್ಷರ ಹುದ್ದೆ ಕಳೆದ ಒಂದು ವರ್ಷದಿಂದ ಖಾಲಿ ಇತ್ತು. ಈ ಹುದ್ದೆಗೆ...
ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ತಡರಾತ್ರಿ ಭಾರತಕ್ಕೆ ಆಗಮಿಸಿದ್ದು, ಡಿ.11ರಂದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷಿಯ ಮಾತುಕತೆ ನಡೆಸಲಿದ್ದಾರೆ.
ಒಂದು ದಿನದ ಮಟ್ಟಿಗೆ ದೆಹಲಿಗೆ ಭೇಟಿ ನೀಡಿರುವ ಪುಟಿನ್ ಅವರು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ಪ್ರಧಾನಿ ನರೇಂದ್ರ ಮೋದಿ...
ಒಂದು ವೇಳೆ ತಾವು ಬಿಸಿಸಿಐ ಅಧ್ಯಕ್ಷನಾಗಿ ಆಯ್ಕೆಗೊಂಡಲ್ಲಿ ಎಲ್ಲಾ ಐಪಿಎಲ್(ಇಂಡಿಯನ್ ಪ್ರೀಮಿಯರ್ ಲೀಗ್) ಪಂದ್ಯಾವಳಿಗೆ ಸಂಬಂಧಿಸಿದ ವಿಚಾರಗಳಿಂದ ದೂರ ಇರುವುದಾಗಿ ಎನ್.ಶ್ರೀನಿವಾಸನ್ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ ಹೇಳಿಕೆ ನೀಡಿದ್ದಾರೆ.
ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಸುಪ್ರೀಂ ಕೋರ್ಟ್ ನ ಅನುಮತಿ ಕೇಳಿದ ಶ್ರೀನಿವಾಸನ್...
ಡಿಸೆಂಬರ್ 10ರಂದು ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟಿನ್, ಭಾರತಕ್ಕೆ ಆಗಮಿಸುವುದರ ಬಗ್ಗೆ ವಿದೇಶಾಂಗ ಸಚಿವಾಲಯ ಖಚಿತ ಪಡಿಸಿದೆ.
ಡಿಸೆಂಬರ್ 10 ಮತ್ತು 11 ರಂದು 15ನೇ ಭಾರತ-ರಷ್ಯಾ ವಾರ್ಷಿಕ ಸಮ್ಮೇಳನಕ್ಕೆ ಭಾಗವಹಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟಿನ್ ನವದೆಹಲಿಗೆ ಭೇಟಿ ನೀಡಲಿದ್ದಾರೆ.
ಈ ಭೇಟಿಯ...
ಕೆಲದಿನಗಳಲ್ಲಿ ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ನ ಆಂತರಿಕ ವಲಯದಲ್ಲಿ ಬದಲಾವಣೆಯಾಗಲಿದ್ದು, ಕೆಪಿಸಿಸಿ ಅಧ್ಯಕ್ಷ ಗಾದಿಗೆ ಹೊಸಬರನ್ನು ಕರೆ ತರುವ ಪ್ರಯತ್ನ ಆರಂಭವಾಗಿದೆ.
ಹಾಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದು, ಫೆಬ್ರವರಿ ಆರಂಭದಲ್ಲಿ ಪ್ರದೇಶ ಕಾಂಗ್ರೆಸ್ಗೆ...
ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕ ಪಟ್ಟಿ ಕೊನೆಗೂ ಪ್ರಕಟಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ನೀಡಿದ್ದ ಅಂತಿಮ ಪಟ್ಟಿಗೆ ಕಾಂಗ್ರೆಸ್ ಹೈಕಮಾಂಡ್ ಅಂಕಿತ ಹಾಕಿದೆ.
ಉಭಯ ನಾಯಕರು ಸಲ್ಲಿಸಿದ್ದ ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕ ಪಟ್ಟಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ...
ನಿಗಮ ಮಂಡಳಿ ನೇಮಕ ವಿಚಾರದಲ್ಲಿ ಅಧ್ಯಕ್ಷಗಿರಿಯೇ ಬೇಕು ಎಂದು ಪಟ್ಟು ಹಿಡಿದಿರುವ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಎಲ್ರೂ ಅಧ್ಯಕ್ಷಗಿರಿನೇ ಬೇಕು ಅಂದ್ರೆ ನಾನ್ನೆಲ್ಲಿಂದ ತರ್ಲಿ? ನಾನೇನು ಸೀಲ್ ಇಟ್ಕಂಡಿದ್ದೇನಾ ಹೊಡೆದು ಕೊಡೋಕೆ? ಎಂದು ಗದರಿದ್ದಾರೆ.
ನಿಗಮ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷ,...
ನಿಗಮ ಮಂಡಳಿ ಅಧ್ಯಕ್ಷರ ನೇಮಕಕ್ಕೆ ಕೊನೆಗೂ ಸಮಯ ಕೂಡಿ ಬಂದಿದ್ದು, 70 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಪಟ್ಟಿ ಅಂತಿಮಗೊಂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಪಟ್ಟಿ ಅಂತಿಮಗೊಳಿಸಿದ್ದು, ಇನ್ನೊಂದು ಸುತ್ತಿನ ಮಾತುಕತೆ ಬಾಕಿಯಿದೆ. ಅ.8ರಂದು ಪರಮೇಶ್ವರ್ ಮುಖ್ಯಮಂತ್ರಿ...
ಭಾರತದ ಗಡಿಯಲ್ಲಿ ಬೀಡು ಬಿಟ್ಟಿರುವ ಚೀನಾ ಸೈನಿಕರಿಗೆ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಆದೇಶ ಪಾಲಿಸುವಂತೆ ಚೀನಾ ರಕ್ಷಣಾ ಸಚಿವಾಲಯ ಎಚ್ಚರಿಕೆ ನೀಡಿದೆ.
ಕಳೆದ 5 ದಿನಗಳಿಂದ ಭಾರತದ ಗಡಿ ಲಡಾಕ್ ನ ಚುಮುರ್ ಪ್ರಾಂತ್ಯದಲ್ಲಿ ಬೀಡು ಬಿಟ್ಟುರುವ ಚೀನಾ ಸೈನಿಕರು...
ದ್ವಿಪಕ್ಷೀಯ ಮಾತುಕತೆ ನಡುವೆಯೇ ಗಡಿ ಭಾಗದಲ್ಲಿ ಆಕ್ರಮಣ ಮಾಡುವ ಚೀನಾ ವಿಷಯದಲ್ಲಿ ಎಚ್ಚರಿಕೆ ವಹಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿಗೆ ಸಮಾಜವಾದಿ ಪಕ್ಷದ ನಾಯಕರು ಎಚ್ಚರಿಸಿದ್ದಾರೆ.
ಸೆ.18ರಂದು ನರೇಂದ್ರ ಮೋದಿ ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ನಡುವೆ ದ್ವಿಪಕ್ಷೀಯ ಮಾತುಕತೆ ನಡೆದಿರುವ...
ಕೆ.ಎಂ.ಎಫ್ ಅಧ್ಯಕ್ಷ ಗಾದಿಗಾಗಿ ಉಂಟಾಗಿದ್ದ ತೀವ್ರ ಪೈಪೋಟಿಗೆ ತೆರೆ ಬಿದ್ದಿದೆ. ಕೆ.ಎಂ.ಎಫ್ ನ ನೂತನ ಅಧ್ಯಕ್ಷರಾಗಿ ಪಿ.ನಾಗರಾಜ್ ಆಯ್ಕೆಯಾಗಿದ್ದಾರೆ.
ಈ ಬಗ್ಗೆ ಸ್ಪಷ್ಟಪಡಿಸಿರುವ ಸಹಕಾರ ಸಚಿವ ಮಹದೇವ್ ಪ್ರಸಾದ್, ಮೊದಲ 2 ವರ್ಷಗಳ ಅವಧಿಗೆ ನಾಗರಾಜ್ ಅವರನ್ನು ಕೆ.ಎಂ.ಎಫ್ ಅಧ್ಯಕ್ಷರನ್ನಾಗಿ ಆಯ್ಕೆ...
ಮೂರು ದಿನಗಳ ಭಾರತ ಪ್ರವಾಸಕ್ಕಾಗಿ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅಹಮದಾಬಾದ್ ನ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾರೆ.
ಪತ್ನಿ ಹಾಗೂ ಸರ್ಕಾರದ ಇತರ ಅಧಿಕರಿಗಳೊಂದಿಗೆ ಆಗಮಿಸಿದ ಜಿನ್ ಪಿಂಗ್ ಅವರನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು. ವಿಮಾನ ನಿಲ್ದಾಣದಿಂದ ಖಾಸಗಿ ಹೋಟೆಲ್ ಗೆ ತರಳಲಿರುವ...
ಕೆ.ಎಂ.ಎಫ್ (ಕರ್ನಾಟಕ ಹಾಲು ಮಹಾಮಂಡಳ) ಅಧ್ಯಕ್ಷರ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಲ್ಲೇ ಅಪಸ್ವರ ವ್ಯಕ್ತವಾಗಿದೆ.
ಹರಪನಹಳ್ಳಿ ಕಾಂಗ್ರೆಸ್ ಶಾಸಕರೂ ಆಗಿರುವ ಎಂ.ಪಿ.ರವೀಂದ್ರ ಅವರನ್ನು ಕೆ.ಎಂ.ಎಫ್ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿತ್ತು. ಆದರೆ ಇಂಧನ ಸಚಿವ ಡಿ.ಕೆ.ಶಿವಕುಮಾರ್, ಪಿ.ನಾಗರಾಜ್...
ತಾವು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿ ಉನ್ನತ ಹುದ್ದೆ ವಹಿಸಿಕೊಳ್ಳುವ ಮಾಧ್ಯಮಗಳ ವರದಿ ನಿರಾಧಾರ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕಾ ಗಾಂಧಿ ತಿಳಿಸಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ನಲ್ಲಿ ನನಗೆ ಉನ್ನತ ಹುದ್ದೆ ಸಿಗಬಹುದು ಎಂಬ ವರದಿಗಳು ಸಂಪೂರ್ಣ...