ಈ ತಿಂಗಳ ಅಂತ್ಯದೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಈ ತಿಂಗಳೊಳಗೆ ಸಂಪುಟ ವಿಸ್ತರಣೆ ಮಾಡುತ್ತೇವೆ. ಈ ವೇಳೆ ಕೆಲವು ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡುವುದಾಗಿ ತಿಳಿಸಿದ್ದಾರೆ.
ಇದೇ...