Untitled Document
Sign Up | Login    
Dynamic website and Portals
  

Related News

ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳಿಗೂ ನಿಗಮ ಮಂಡಳಿಯಲ್ಲಿ ಅಧ್ಯಕ್ಷ ಸ್ಥಾನ

ಕಳೆದ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಸೋತಿರುವ ಅಭ್ಯರ್ಥಿಗಳಿಗೂ ಈ ಬಾರಿ ನಿಗಮ ಮಂಡಳಿಗಳಿಗೆ ಅವಕಾಶ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಇಪ್ಪತ್ತಕ್ಕೂ ಹೆಚ್ಚು ಶಾಸಕರಿಗೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಲು ನಿರ್ಧರಿಸಿರುವ ಸಿದ್ದರಾಮಯ್ಯ, ಈ ಸಂಬಂಧ ಚರ್ಚಿಸಲು ಕೆಪಿಸಿಸಿ ಅಧ್ಯಕ್ಷರ ಜೊತೆ...

ಕೆಪಿಸಿಸಿಗೆ ಶೀಘ್ರದಲ್ಲಿ ಹೊಸ ಅಧ್ಯಕ್ಷರ ನೇಮಕ

ಕಾಂಗ್ರೆಸ್ ನಲ್ಲಿ ಸಾಂಸ್ಥಿಕ ಚುನಾವಣಾ ಪ್ರಕ್ರಿಯೆ ಆರಂಭವಾಗುತ್ತಿದ್ದು, ಕೆಲ ತಿಂಗಳಲ್ಲಿ ಕೆಪಿಸಿಸಿ ಪುನಾರಚನೆಯಾಗಲಿದ್ದು, ಹೊಸ ಸಾರಥಿ ನೇಮಕವಾಗಲಿದ್ದಾರೆ. 5 ವರ್ಷದ ಅಧಿಕಾರವಧಿ ಪೂರೈಸಿರುವ ಡಾ.ಜಿ.ಪರಮೇಶ್ವರ್ ಸ್ಥಾನಕ್ಕೆ ನೇಮಕವಾಗಲಿರುವ ಹೊಸ ಅಧ್ಯಕ್ಷರು ಯಾರು ಎಂಬ ಚರ್ಚೆ ಆಡಳಿತ ಪಕ್ಷದಲ್ಲಿ ಮತ್ತೆ ಆರಂಭವಾಗಿದೆ. 2018 ರ ಚುನಾವಣೆಪೂರ್ವದಲ್ಲಿ...

ನಿಗಮ-ಮಂಡಳಿಗಳ ಅಧ್ಯಕ್ಷರ ಪಟ್ಟಿ ಪ್ರಕಟ

ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕ ಪಟ್ಟಿ ಕೊನೆಗೂ ಪ್ರಕಟಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ನೀಡಿದ್ದ ಅಂತಿಮ ಪಟ್ಟಿಗೆ ಕಾಂಗ್ರೆಸ್ ಹೈಕಮಾಂಡ್ ಅಂಕಿತ ಹಾಕಿದೆ. ಉಭಯ ನಾಯಕರು ಸಲ್ಲಿಸಿದ್ದ ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕ ಪಟ್ಟಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ...

ನಿಗಮ ಮಂಡಳಿ ನೇಮಕಾತಿ ಪಟ್ಟಿ ಅಂತಿಮ

ನಿಗಮ ಮಂಡಳಿ ಅಧ್ಯಕ್ಷರ ನೇಮಕಕ್ಕೆ ಕೊನೆಗೂ ಸಮಯ ಕೂಡಿ ಬಂದಿದ್ದು, 70 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಪಟ್ಟಿ ಅಂತಿಮಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಪಟ್ಟಿ ಅಂತಿಮಗೊಳಿಸಿದ್ದು, ಇನ್ನೊಂದು ಸುತ್ತಿನ ಮಾತುಕತೆ ಬಾಕಿಯಿದೆ. ಅ.8ರಂದು ಪರಮೇಶ್ವರ್ ಮುಖ್ಯಮಂತ್ರಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited