Untitled Document
Sign Up | Login    
Dynamic website and Portals
  

Related News

ಸೆ.14ರಂದು ಕರೆಯಲಾಗಿದ್ದ ವಿಧಾನ ಮಂಡಲದ ವಿಶೇಷ ಅಧಿವೇಶನ ಮುಂದೂಡಿಕೆ

ಸರಕು ಮತ್ತು ಸೇವಾ ತೆರಿಗೆ ಮಸೂದೆಗೆ ಅನುಮೋದನೆ ನೀಡಲು ಸೆಪ್ಟೆಂಬರ್ 14 ರಂದು ಕರೆಯಲಾಗಿದ್ದ ರಾಜ್ಯ ವಿಧಾನ ಮಂಡಲದ ವಿಶೇಷ ಅಧಿವೇಶನವನ್ನು ಮುಂದೂಡಲು ಸಚಿವ ಸಂಪುಟವು ಸಮ್ಮತಿ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ತುರ್ತು ಸಚಿವ ಸಂಪುಟ ಸಭೆಯಲ್ಲಿ ಈ...

ರಾಜ್ಯಸಭೆಯಲ್ಲಿ ರಿಯಲ್ ಎಸ್ಟೇಟ್ ವಿಧೇಯಕ ಅಂಗೀಕಾರ

ಮಹತ್ವದ ರಿಯಲ್ ಎಸ್ಟೇಟ್ ವಿಧೇಯಕಕ್ಕೆ ಗುರುವಾರ ರಾಜ್ಯಸಭೆಯಲ್ಲಿ ಅನುಮೋದನೆ ದೊರೆಕಿದೆ. ಆಸ್ತಿ ಕ್ಷೇತ್ರದಲ್ಲಿ ಪಾರದರ್ಶಕತೆ ತರಲು ಮತ್ತು ಗ್ರಾಹಕ ಹಿತಾಸಕ್ತಿಗಳನ್ನು ರಕ್ಷಿಸಲು ಸಹಾಯ ಮಾಡುವ ಈ ರಿಯಲ್ ಎಸ್ಟೇಟ್ ವಿಧೇಯಕ ಸೋಮವಾರ ಲೋಕಸಭೆಯಲ್ಲಿ ಅಂಗೀಕಾರಕ್ಕೆ ಬರಲಿದೆ. ರಾಜ್ಯಸಭೆಯಲ್ಲಿ ಅನುಮೋದನೆಗೊಂಡ ಈ ಮಸೂದೆಯ ಪ್ರಕಾರ,...

ಆರ್ಥಿಕ ಬೆಳವಣಿಗೆಗಾಗಿ ಅನೇಕ ಸುಧಾರಣೆಗಳಿಗೆ ಅಸ್ತು ಹೇಳಿದ ಮೋದಿ ಸರ್ಕಾರ

ಕೇಂದ್ರ ಸರ್ಕಾರ ಬುಧವಾರ ಅನೇಕ ನೀತಿ ಬದಲಾವಣೆಗಳನ್ನು ಘೋಷಿಸಿದೆ. ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ, ಕೋಲ್ ಇಂಡಿಯಾ ಲಿಮಿಟೆಡ್ ನ ಶೇ 10 ರಷ್ಟು ಪಾಲು ಮಾರಾಟ, ಕೊಚ್ಚಿನ್ ಶಿಪ್ ಯಾರ್ಡ್ ಗೆ ಸಾರ್ವಜನಿಕ ಶೇರು, ಕುಸಿಯುತ್ತಿರುವ ರಫ್ತಿಗೆ ಉತ್ತೇಜನ ನೀಡಲು...

ಜಿ ಎಸ್ ಟಿ ಯನ್ನು ಏಪ್ರಿಲ್ 1, 2016 ರಿಂದ ಜಾರಿಗೊಳಿಸಬಯಸುತ್ತೇನೆಃ ಅರುಣ್ ಜೇಟ್ಲಿ

ಹೊಸ ಸರಕು ಮತ್ತು ಸೇವಾ ತೆರಿಗೆ ನೀತಿಗೆ ಶಾಸಕಾಂಗದಲ್ಲಿ ಅನುಮೋದನೆ ಕಾಂಗ್ರೆಸ್ ಅಡ್ಡಿಪಡಿಸಿದರೂ ಸಹ ಎಪ್ರಿಲ್ 1, 2016 ರಿಂದ ಜಾರಿಗೊಳಿಸಬಯಸುತ್ತೇನೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಬುಧವಾರ ಹೇಳಿದ್ದಾರೆ. ಬಿಸಿನೆಸ್ ಕಾನ್ಫರೆನ್ಸ್ ನಲ್ಲಿ ಮಾತನಾಡಿದ ಹಣಕಾಸು ಸಚಿವ ಅರುಣ್ ಜೇಟ್ಲಿ,...

ಕಪ್ಪು ಹಣ ಮಸೂದೆಗೆ ಸಂಸತ್‌ ನ ಉಭಯ ಸದನಗಳ ಸಮ್ಮತಿ

ವಿದೇಶಗಳಲ್ಲಿ ಭಾರತೀಯರು ಇಟ್ಟಿರುವ ಕಪ್ಪು ಹಣವನ್ನು ವಶಪಡಿಸಿಕೊಳ್ಳುವಲ್ಲಿ ಮತ್ತೂಂದು ಹೆಜ್ಜೆ ಮುಂದಿಟ್ಟಿರುವ ಕೇಂದ್ರ ಸರ್ಕಾರ, ಕಪ್ಪು ಹಣ ಮಸೂದೆಗೆ ಸಂಸತ್ತಿನ ಅಂಗೀಕಾರ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಹಿಂದೆ ಲೋಕಸಭೆಯಲ್ಲಿ ಅಂಗೀಕಾರವಾಗಿದ್ದ ಮಸೂದೆಗೆ, ಈಗ ರಾಜ್ಯಸಭೆಯೂ ತನ್ನ ಅನುಮೋದನೆ ನೀಡಿದೆ. ಈ ಮಸೂದೆ ಅನ್ವಯ,...

ಕೈಗಾದಲ್ಲಿ ಮತ್ತೊಂದು ಘಟಕ ಸ್ಥಾಪನೆಗೆ ಕೇಂದ್ರ ತಾತ್ವಿಕ ಒಪ್ಪಿಗೆ

ಉತ್ತರ ಕನ್ನಡ ಜಿಲ್ಲೆಯ ಕೈಗಾದಲ್ಲಿ ಮತ್ತೊಂದು ಅಣು ವಿದ್ಯುತ್‌ ಸ್ಥಾವರ ಸ್ಥಾಪಿಸಲು ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ. ಕೈಗಾ ಸೇರಿದಂತೆ ದೇಶದ 9 ರಾಜ್ಯಗಳ 10 ಸ್ಥಳಗಳಲ್ಲಿ ಸ್ವದೇಶಿ ತಂತ್ರಜ್ಞಾನ ಬಳಸಿ, ವಿದೇಶಿ ನೆರವಿನೊಂದಿಗೆ ಅಣು ಸ್ಥಾವರ ನಿರ್ಮಿಸಲು ಸರ್ಕಾರ ತಾತ್ವಿಕ...

100 ಸ್ಮಾರ್ಟ್‌ ಸಿಟಿಗೆ ಕೇಂದ್ರ ಸಂಪುಟ ಅನುಮೋದನೆ

ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ 100 ಸ್ಮಾರ್ಟ್‌ ಸಿಟಿ ಗಳ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಆದರೆ ಇನ್ನೂ ಎಲ್ಲೆಲ್ಲಿ ಸ್ಮಾರ್ಟ್‌ ಸಿಟಿ ನಿರ್ಮಿಸಬೇಕು ಎಂಬುದು ತೀರ್ಮಾನವಾಗಿಲ್ಲ. ಸ್ಮಾರ್ಟ್‌ ಸಿಟಿಗಳ ಆಯ್ಕೆಗೆ ಇನ್ನೂ...

2016ರ ಟಿ-2೦ ವಿಶ್ವಕಪ್ ಗೆ ಭಾರತ ಆತಿಥ್ಯ

2016ರ ಟಿ-2೦ ವಿಶ್ವಕಪ್ ಗೆ ಭಾರತ ಆತಿಥ್ಯ ವಹಿಸಲಿದೆ. ಟೂರ್ನಿ ಮಾರ್ಚ್, ಏಪ್ರಿಲ್ ನಲ್ಲಿ ನಡೆಯಲಿದ್ದು, ವೇಳಾಪಟ್ಟಿಗೆ ಐಸಿಸಿ ಅನುಮೋದನೆ ನೀಡಿದೆ. 2016ರ ಮಾರ್ಚ್‌ 11ರಿಂದ ತೊಡಗಿ ಎಪ್ರಿಲ್‌ 3ರ ವರಗೆ ನಡೆಯಲಿದ್ದು, ಟೂರ್ನಿಯಲ್ಲಿ ಒಟ್ಟು 16 ತಂಡಗಳು ಭಾಗವಹಿಸಲಿವೆ. ಭಾರತದಲ್ಲಿ ಟೂರ್ನಿ...

ರಾಜ್ಯದ 14 ರೈಲ್ವೆ ಯೋಜನೆಗೂ ಕುತ್ತು

ಕೆಲವೇ ದಿನಗಳ ಹಿಂದೆ ರೈಲ್ವೆ ಖಾತೆಯನ್ನು ಕಳೆದುಕೊಂಡ ಕರ್ನಾಟಕಕ್ಕೆ ಈಗ ಮತ್ತೂಂದು ಹಿನ್ನಡೆ ಎದುರಾಗಿದೆ. ಇದುವರೆಗೂ ಕಾಮಗಾರಿ ಚಾಲ್ತಿಗೊಳ್ಳದ ಬರೋಬ್ಬರಿ 10 ಸಾವಿರ ಕೋಟಿ ರೂ. ಮೌಲ್ಯದ 14 ಯೋಜನೆ ಗಳನ್ನು ಕೈಬಿಡಲು ರೈಲ್ವೆ ಸಚಿವಾಲಯ ಚಿಂತನೆ ನಡೆಸಿದೆ. ರೈಲ್ವೆ ಇಲಾಖೆ...

ಸಂಸತ್ ಚಳಿಗಾಲದ ಅಧಿವೇಶನ ನ.24ರಿಂದ ಆರಂಭ

ಸಂಸತ್ತಿನ ಚಳಿಗಾಲದ ಅಧಿವೇಶನ ನ.24ರಿಂದ ಆರಂಭವಾಗಲಿದ್ದು, ಒಂದು ತಿಂಗಳಕಾಲ ನಡೆಯಲಿದೆ. ನ.24ರಿಂದ ನಡೆಯುವ ಅಧಿವೇಶನ ಡಿ.23ರಂದು ಮುಕ್ತಾಯವಾಗಲಿದೆ. 22 ದಿನಗಳ ಕಾಲಾಪದ ಅವಧಿಯಲ್ಲಿ ಬಾಕಿ ಉಳಿದ ಹಲವು ಮಸೂದೆಗಳಿಗೆ ಅನುಮೋದನೆ ದೊರೆಯುವ ನಿರೀಕ್ಷೆಯಿದೆ. ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ನಡೆದ ಸಂಸದೀಯ...

ರಾಜ್ಯದ 12 ನಗರಗಳ ಹೆಸರು ಕನ್ನಡೀಕರಣಕ್ಕೆ ಕೇಂದ್ರ ಅನುಮೋದನೆ

ಕರ್ನಾಟಕದ 12 ನಗರಗಳ ಹೆಸರನ್ನು ಬದಲಾಯಿಸುವ ರಾಜ್ಯ ಸರ್ಕಾರದ 8 ವರ್ಷಗಳ ಪ್ರಸ್ತಾಪಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಹಿನ್ನಲೆಯಲ್ಲಿ ಇನ್ನುಮುಂದೆ ಬ್ಯಾಂಗಲೋರ್, ಬೆಳಗಾಂವ, ಮ್ಯಾಂಗಲೋರ್, ಬೆಲ್ಲಾರಿ, ಬಿಜಾಪುರ, ಚಿಕ್ಕಮಗಲೂರ್, ಗುಲ್ಬರ್ಗಾ, ಮೈಸೂರ್, ಹೊಸಪೇಟ್, ಶಿಮೊಗ, ತುಮಕೂರ್ ಮತ್ತು ಹುಬ್ಳಿ...

ಡಿಜಿಟಲ್ ಇಂಡಿಯಾ ಯೋಜನೆಗೆ ಕೇಂದ್ರ ಸಂಪುಟ ಸಮ್ಮತಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆ, ಡಿಜಿಟಲ್ ಇಂಡಿಯಾ ಗೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ. ಸಮಾಜದ ಆರ್ಥಿಕ ಮತ್ತು ಜ್ನಾನವನ್ನು ವೃದ್ಧಿಸುವ ಕೆಲಸವನ್ನು ಡಿಜಿಟಲ್ ಇಂಡಿಯಾ ಮಾಡಲಿದ್ದು, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ನಾನ ಇಲಾಖೆ...

ಬಿಜೆಪಿ ರಾಷ್ಟ್ರೀಯ ಪರಿಷತ್ ಸಭೆ ಆರಂಭ

ಬಿಜೆಪಿ ರಾಷ್ಟ್ರಾಧ್ಯಕ್ಷರನ್ನಾಗಿ ಅಮಿತ್ ಶಾ ನೇಮಕಕ್ಕೆ ಅನುಮೋದನೆ, ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ನವದೆಹಲಿಯಲ್ಲಿ ಬಿಜೆಪಿ ಪರಿಷತ್ ಸಭೆ ಆರಂಭವಾಗಿದೆ. ದೆಹಲಿಯ ಜವಹರ್ ಲಾಲ್ ನೆಹರು ಸ್ಟೇಡಿಯಂ ನಲ್ಲಿ ಆರಂಭವಾದ ಪರಿಷತ್ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು....
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited