ಇತ್ತೀಚೆಗೆ ಶ್ರೀ ರಾಮಚ೦ದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಗಳ ಮೇಲೆ ನಕಲಿ ಸಿಡಿ ಮಾಡಿ ರೆಡ್ ಹ್ಯಾ೦ಡ್ ಸಿಕ್ಕಿಹಾಕಿಕೊಂಡ ಅಪರಾಧಿಗಳ ಮೇಲಿನ ಘೋರ ಅಪರಾಧಕ್ಕೆ ಸ೦ಬ೦ಧಿಸಿದ೦ತೆ ಕೋರ್ಟ್ ಕಟ್ಟೆಯಲ್ಲಿರುವ ಕೇಸ್ ಅ೦ತಿಮ ಹ೦ತದಲ್ಲಿರುವಾಗಲೇ ಏಕಾಏಕಿಯಾಗಿ ಕರ್ನಾಟಕ ಸರಕಾರವು ಈ ಕೇಸನ್ನು ಹಿ೦ದಕ್ಕೆ...
ದೆಹಲಿ ಗ್ಯಾಂಗ್ ರೇಪ್ ಅಪರಾಧಿಯನ್ನು ಹುಟ್ಟಿಸಿದ್ದೇ ನಮ್ಮ ಸಮಾಜ. ಇಲ್ಲಿ ಅಪರಾಧಿಯಾಗಿದ್ದು ಕೇವಲ ಅತ್ಯಾಚಾರಿಗಳಲ್ಲ, ಇಡೀ ಸಮಾಜ. ಅತ್ಯಾಚಾರಿಗಳು ಏನನ್ನು ಯೋಚಿಸಬೇಕು ಎನ್ನುವುದನ್ನು ಕಲಿಸಿಕೊಟ್ಟಿದ್ದು, ಅವರಿಗೆ ಉತ್ತೇಜನ ನೀಡಿದ್ದೂ ಸಮಾಜವೇ ಎಂದು ಇಂಡಿಯಾಸ್ ಡಾಟರ್ ಸಾಕ್ಷ್ಯಚಿತ್ರ ನಿರ್ಮಾಪಕಿ ಲೆಸ್ಲಿ ಉಡ್ವಿನ್ ತಿಳಿಸಿದ್ದಾರೆ.
ಇಂಡಿಯಾ...
ದೆಹಲಿ ಗ್ಯಾಂಗ್ ರೇಪ್ ಅಪರಾಧಿಯ ಸಂದರ್ಶನ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಸಾಕ್ಷ್ಯಚಿತ್ರ ನಿರ್ಮಾಪಕರ ವಿರುದ್ಧ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಈ ಕುರಿತು ಮೇಲ್ಮನೆಯಲ್ಲಿ ಹೇಳಿಕೆ ನೀಡಿದ ಅವರು, ಸಾಕ್ಷ್ಯಚಿತ್ರ ನಿರ್ಮಾಪಕರು ಷರತ್ತುಗಳನ್ನು ಉಲ್ಲಂಘಿಸಿದ್ದಾರೆ. ಹೀಗಾಗಿ...