Untitled Document
Sign Up | Login    
Dynamic website and Portals
  

Related News

ರಾಘವೇಶ್ವರ ಶ್ರೀಗಳ ನಕಲಿ ಅಶ್ಲೀಲ ಸಿಡಿ ಪ್ರಕರಣ ಹಿಂಪಡೆದಿರುವುದನ್ನು ಖಂಡಿಸಿ ಬೆಳ್ತಂಗಡಿಯಲ್ಲಿ ಪ್ರತಿಭಟನೆ

ಇತ್ತೀಚೆಗೆ ಶ್ರೀ ರಾಮಚ೦ದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಗಳ ಮೇಲೆ ನಕಲಿ ಸಿಡಿ ಮಾಡಿ ರೆಡ್ ಹ್ಯಾ೦ಡ್ ಸಿಕ್ಕಿಹಾಕಿಕೊಂಡ ಅಪರಾಧಿಗಳ ಮೇಲಿನ ಘೋರ ಅಪರಾಧಕ್ಕೆ ಸ೦ಬ೦ಧಿಸಿದ೦ತೆ ಕೋರ್ಟ್ ಕಟ್ಟೆಯಲ್ಲಿರುವ ಕೇಸ್ ಅ೦ತಿಮ ಹ೦ತದಲ್ಲಿರುವಾಗಲೇ ಏಕಾಏಕಿಯಾಗಿ ಕರ್ನಾಟಕ ಸರಕಾರವು ಈ ಕೇಸನ್ನು ಹಿ೦ದಕ್ಕೆ...

ಅಪರಾಧಿಯನ್ನು ಸೃಷ್ಟಿಸಿದ್ದೇ ಸಮಾಜ: ಲೆಸ್ಲಿ ಉಡ್ವಿನ್

ದೆಹಲಿ ಗ್ಯಾಂಗ್ ರೇಪ್ ಅಪರಾಧಿಯನ್ನು ಹುಟ್ಟಿಸಿದ್ದೇ ನಮ್ಮ ಸಮಾಜ. ಇಲ್ಲಿ ಅಪರಾಧಿಯಾಗಿದ್ದು ಕೇವಲ ಅತ್ಯಾಚಾರಿಗಳಲ್ಲ, ಇಡೀ ಸಮಾಜ. ಅತ್ಯಾಚಾರಿಗಳು ಏನನ್ನು ಯೋಚಿಸಬೇಕು ಎನ್ನುವುದನ್ನು ಕಲಿಸಿಕೊಟ್ಟಿದ್ದು, ಅವರಿಗೆ ಉತ್ತೇಜನ ನೀಡಿದ್ದೂ ಸಮಾಜವೇ ಎಂದು ಇಂಡಿಯಾಸ್ ಡಾಟರ್ ಸಾಕ್ಷ್ಯಚಿತ್ರ ನಿರ್ಮಾಪಕಿ ಲೆಸ್ಲಿ ಉಡ್ವಿನ್ ತಿಳಿಸಿದ್ದಾರೆ. ಇಂಡಿಯಾ...

ರೇಪಿಸ್ಟ್ ಸಂದರ್ಶನವುಳ್ಳ ಸಾಕ್ಷ್ಯಚಿತ್ರ ಪ್ರಸಾರಕ್ಕೆ ನಿಷೇಧ: ರಾಜನಾಥ್ ಸಿಂಗ್

ದೆಹಲಿ ಗ್ಯಾಂಗ್ ರೇಪ್ ಅಪರಾಧಿಯ ಸಂದರ್ಶನ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಸಾಕ್ಷ್ಯಚಿತ್ರ ನಿರ್ಮಾಪಕರ ವಿರುದ್ಧ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಈ ಕುರಿತು ಮೇಲ್ಮನೆಯಲ್ಲಿ ಹೇಳಿಕೆ ನೀಡಿದ ಅವರು, ಸಾಕ್ಷ್ಯಚಿತ್ರ ನಿರ್ಮಾಪಕರು ಷರತ್ತುಗಳನ್ನು ಉಲ್ಲಂಘಿಸಿದ್ದಾರೆ. ಹೀಗಾಗಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited