Untitled Document
Sign Up | Login    
Dynamic website and Portals
  

Related News

ಆಫ್ಘಾನಿಸ್ತಾನದ ಕಾಬೂಲ್ ನಲ್ಲಿ ಭಾರತೀಯ ಮಹಿಳೆಯ ಅಪಹರಣ

ಆಫ್ಘಾನಿಸ್ತಾನದ ರಾಜಧಾನಿ ಕಾಬೂಲ್​ ನಲ್ಲಿ ಸ್ವಯಂಸೇವಾ ಸಂಸ್ಥೆಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಭಾರತೀಯ ಮಹಿಳೆಯೊಬ್ಬರನ್ನು ಅಪಹರಿಸಲಾಗಿದೆ ಎಂದು ತಿಳಿದುಬಂದಿದೆ. ಅಪಹರಿಸಲ್ಪಟ್ಟ ಮಹಿಳೆ ಕೋಲ್ಕತ್ತ ಮೂಲದ 40 ವರ್ಷದ ಜುದಿತ್ ಡಿಸೋಜಾ ಎಂದು ತಿಳಿದುಬಂದಿದೆ. ಇವರನ್ನು ಕಾಬೂಲ್​ನ ತೈಮನಿ ಎಂಬ ಪ್ರದೇಶದಿಂದ ಬಂದೂಕುಧಾರಿಯೊಬ್ಬ ಅಪಹರಿಸಿದ್ದಾನೆ ಎನ್ನಲಾಗಿದೆ. ಅಪಹರಣಕ್ಕೆ...

ಲಿಬಿಯಾದಲ್ಲಿ ಅಪಹೃತ ಕನ್ನಡಿಗರ ಬಿಡುಗಡೆ

ಲಿಬಿಯಾದಲ್ಲಿ ಅಪಹೃತರಾದ ನಾಲ್ವರು ಭಾರತೀಯರಲ್ಲಿ ಇಬ್ಬರು ಕನ್ನಡಿಗರು ಬಿಡುಗಡೆಗೊಂಡಿದ್ದಾರೆ. ಅಪಹರಣಕ್ಕೊಳಗಾದ ನಾಲ್ವರು ಭಾರತೀಯರಲ್ಲಿ ಇಬ್ಬರನ್ನು ಸಿರ್ಟೆ ವಿಶ್ವವಿದ್ಯಾಲಯಕ್ಕೆ ವಾಪಾಸ ಕರೆತರುವಲ್ಲಿ ಯಶಸ್ವಿಯಾಗಿದ್ದೇವೆ, ಇನ್ನಿಬ್ಬರನ್ನು ರಕ್ಷಿಸಲು ಪ್ರಯತ್ನಪಡುತ್ತಿದ್ದೇವೆ ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರ ವಿಕಾಸ್ ಸ್ವರೂಪ್ ಟ್ವೀಟ್ ಮಾಡಿದ್ದಾರೆ. ಈ ವಿಷಯದ ಬಗ್ಗೆ ಮಾತನಾಡಿದ ವಿದೇಶಾಂಗ...

ಲಿಬಿಯಾದಲ್ಲಿ ನಾಲ್ವರು ಭಾರತೀಯರ ಅಪಹರಣ : ಐಸಿಸ್ ಉಗ್ರರ ಕೈವಾಡದ ಶಂಕೆ

ಲಿಬಿಯಾದಲ್ಲಿ ನಾಲ್ವರು ಭಾರತೀಯರ ಅಪಹರಣವಾಗಿರುವ ವರದಿಯಾಗಿದೆ. ಈ ನಾಲ್ವರೂ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದರು. ನಾಲ್ವರನ್ನೂ ಗುರುವಾರ ಸಂಜೆ ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಈ ಅಪಹರಣದ ಹಿಂದೆ ಐಸಿಸ್ ಉಗ್ರರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಭಾರತೀಯ ವಿದೇಶಾಂಗ ಇಲಾಖೆಯ ಅಧಿಕಾರಿಗಳು ಮಾಹಿತಿ ಖಚಿತಪಡಿಸಿಕೊಳ್ಳಲು ಪ್ರಯತ್ನ ನಡೆಸಿದ್ದಾರೆ. ಈ...

ಲಿಬಿಯಾದಲ್ಲಿ ಕರ್ನಾಟಕದ ಇಬ್ಬರು ಮತ್ತು ಆಂಧ್ರಪ್ರದೇಶದ ಇಬ್ಬರ ಅಪಹರಣ

ಲಿಬಿಯಾದಲ್ಲಿ ನಾಲ್ವರು ಭಾರತೀಯರನ್ನು ಅಪಹರಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರ ವಿಕಾಸ್ ಸ್ವರೂಪ್ ಶುಕ್ರವಾರ ಮಾಧ್ಯಮಕ್ಕೆ ತಿಳಿಸಿದರು. ಅಪಹರಣಕ್ಕೆ ಒಳಗಾದವರಲ್ಲಿ ಮೂವರು ಸಿರಟೆ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರಾಗಿದ್ದು ಒಬ್ಬರು ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿಸಿದ್ದಾರೆ. ಅಪಹರಣಕ್ಕೆ ಒಳಗಾದ ನಾಲ್ವರು ಭಾರತೀಯರಲ್ಲಿ ಇಬ್ಬರು ಕರ್ನಾಟಕದವರು ಮತ್ತು...

ದೆಹಲಿ-ಕಾಬೂಲ್ ವಿಮಾನ ಅಪಹರಣ ಸಾಧ್ಯತೆ: ಗುಪ್ತಚರ ಇಲಾಖೆ ಎಚ್ಚರಿಕೆ

ದೆಹಲಿ-ಕಾಬೂಲ್ ಮಾರ್ಗದ ವಿಮಾನ ಅಪಹರಣವಾಗುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಸಿದೆ. ಅಲ್ಲದೇ ಏರ್ ಇಂಡಿಯಾ ಉಗ್ರಗಾಮಿಗಳ ಗುರಿ ಎಂದು ಸೂಚನೆ ನೀಡಿವೆ. ವಿಮಾನನಿಲ್ದಾಣದ ಐ ಜಿ ಐ ಅವರು ಎಲ್ಲ ವಿಮಾನನಿಲ್ದಾಣಗಳನ್ನು ಹೈ ಅಲರ್ಟ್ ನಲ್ಲಿಟ್ಟಿದ್ದು, ತಪಾಸಣೆಯನ್ನು ತೀವ್ರಗೊಳಿಸುವಂತೆ ಭದ್ರತಾ...

ಭಾರತದ ಒತ್ತಡಕ್ಕೆ ಮಣಿದು ಮತ್ತೆ ನನ್ನನ್ನು ಬಂಧಿಸಲಾಗಿದೆ: ಲಖ್ವಿ

ಭಾರತದ ಒತ್ತಡಕ್ಕೆ ಮಣಿದು ನನ್ನ ವಿರುದ್ಧ ಸುಳ್ಳು ಆರೋಪ ಮಾಡಿ ಮತ್ತೆ ಬಂಧಿಸಲಾಗಿದೆ ಎಂದು ಮುಂಬೈ ದಾಳಿಯ ರೂವಾರಿ ಝಕೀವುರ್ ಲಖ್ವಿ ಹೇಳಿದ್ದಾನೆ. ಇನ್ನೇನು ಜೈಲಿನಿಂದ ಬಿಡುಗಡೆ ಆಗಬೇಕು ಎನ್ನುವಷ್ಟರಲ್ಲಿ ಮತ್ತೆ ಜೈಲು ಸೇರಿದ ಲಖ್ವಿ, ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ,...

ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ

ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಕಳೆದ ರಾತ್ರಿ ಉಗ್ರರ ಗುಂಪೊಂದು ಸೊಪೊರ್ ಪ್ರದೇಶದಲ್ಲಿ ಸರ್‌ಪಂಚ್‌ವೊಬ್ಬರನ್ನು ಅಪಹರಿಸಿ, ಹತ್ಯೆ ಮಾಡಿದ್ದಾರೆ. 63 ವರ್ಷದ ಸರ್‌ಪಂಚ್‌ಅವರನ್ನು ಗುಲಾಮ್ ಮೊಹಮ್ಮದ್ ಎಂದು ಗುರುತಿಸಲಾಗಿದೆ. ಜಮ್ಮು-ಕಾಶ್ಮೀರದ ಸೊಪೋರ್ ಜಿಲ್ಲೆಯ ನ್ಯಾಷನಲ್ ಕಾನ್ಫರೆನ್ಸ್‌ನ ಸರ್‌ಪಂಚ್ ಗುಲಾಮ್ ಮೊಹಮ್ಮದ್ ಅವರ...

ಮಹಿಳೆಯರ ಅಪಹರಣ ಪ್ರಕರಣ: ಉತ್ತರ ಪ್ರದೇಶಕ್ಕೆ ಮೊದಲ ಸ್ಥಾನ

ಭಾರತದಲ್ಲಿ ಹೆಣ್ಣುಮಕ್ಕಳು ಹಾಗೂ ಮಹಿಳೆಯರ ಅಪಹರಣ ಪ್ರಕರಣಗಳು ಹೆಚ್ಚುತ್ತಿವೆ ಎಂಬ ಅಂಶ ಬಯಲಾಗಿದೆ. ಪ್ರಮುಖವಾಗಿ ಉತ್ತರ ಪ್ರದೇಶದಲ್ಲಿ ಎಂಬುದು ಗಮನಾರ್ಹ ಅಂಶ. ಸಂಸತ್ ಅಧಿವೇಶನದ ಲೋಕಸಭೆ ಕಲಾಪದಲ್ಲಿ ಮಾತನಾಡಿದ ಗೃಹ ಖಾತೆ ರಾಜ್ಯ ಸಚಿವರಾದ ಹರಿಭಾಯ್ ಪರಥಿಭಾಯ್ ಚೌದರಿ, ಉತ್ತರ ಪ್ರದೇಶ ರಾಜ್ಯದಲ್ಲಿ...

ಜಮ್ಮು-ಕಾಶ್ಮೀರದಲ್ಲಿ ಟ್ಯಾಕ್ಸಿ ಅಪಹರಿಸಿದ ಉಗ್ರರು

ಜಮು-ಕಾಶ್ಮೀರದಲ್ಲಿ ಟೂರಿಸ್ಟ್ ಟ್ಯಾಕ್ಸಿಯನ್ನು ಅಪಹರಿಸಲಾಗಿದೆ. ಈ ಹಿನ್ನಲೆಯಲ್ಲಿ ಜಮು-ಕಾಶ್ಮೀರದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ನಾಲ್ವರು ಶಂಕಿತ ಉಗ್ರರು ಜಮ್ಮು-ಕಾಶ್ಮೀರದ ರಾಮ್ ಬನ್ ನಿಂದ ಈ ಪ್ರವಾಸಿ ಟ್ಯಾಕ್ಸಿಯನ್ನು ಅಪಹರಿಸಿದ್ದಾರೆ ಎಂದು ತಿಳಿದುಬಂದಿದೆ. ಆ.12ರಂದು ಪಂಜಾಬ್ ನಿಂದ ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕಾಗಿ ಈ ಟ್ಯಾಕ್ಸಿಯಲ್ಲಿ ಹೊರಟಿದ್ದರು....
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited