ಅಫ್ಘಾನಿಸ್ತಾನದಿಂದ ದೆಹಲಿಗೆ ಹಿಂದಿರುಗುವ ಮಾರ್ಗ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಲಾಹೋರ್ ಗೆ ಭೇಟಿ ನೀಡಿ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರನ್ನು ಭೇಟಿ ಮಾಡಲಿದ್ದಾರೆ. ಇದು ಪ್ರಧಾನಿ ನರೇಂದ್ರ ಮೋದಿ ಅವರ ಮೊದಲ ಪಾಕಿಸ್ತಾನ ಭೇಟಿಯಾಗಿದೆ.
ನವಾಜ್ ಷರೀಫ್...
ಅಫ್ಘಾನಿಸ್ತಾನದಲ್ಲಿ ಹೊಸ ಸಂಸತ್ ಭವನವನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಒಂದು ಭಾಗದ ಕಟ್ಟಡಕ್ಕೆ ಅಟಲ್ ಬ್ಲಾಕ್ ಎಂದು ಹೆಸರಿಸುವುದು ಸಂತಸ ತಂದಿದೆ ಎಂದು ಹೇಳಿದರು.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಕ್ಕಿಂತ ಒೞೆಯ ದಿನವನ್ನು ನಾವು ಆಯ್ಕೆ...
ಸೋಮವಾರ ಅಪರಾಹ್ನ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೂಕಂಪಕ್ಕೆ ಕಾಶ್ಮೀರ ಕಣಿವೆ ಹಾಗೂ ದೆಹಲಿ ಪ್ರದೇಶಗಳು ಸೇರಿದಂತೆ ಉತ್ತರ ಭಾರತದಲ್ಲೂ ಕಂಪನ ಉಂಟಾಗಿದೆ. ಇವರೆಗೆ ಯಾವುದೇ ಸಾವು ನೋವಿನ ವರದಿಯಾಗಿಲ್ಲ.
ಅಫ್ಘಾನಿಸ್ತಾನದ ಹಿಂದು ಖುಷ್ ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭೂಕಂಪ ರಿಕ್ಟರ್ ಮಾಪಕದಲ್ಲಿ...
ಅಫ್ಘಾನಿಸ್ತಾನದಲ್ಲಿ ಭಯೋತ್ಪಾದಕರ ಅಟ್ಟಹಾಸ ಮುಂದುವರೆದಿದ್ದು, ಅಫ್ಘಾನಿಸ್ತಾನದ ಸಂಸತ್ ಭವನದ ಮೇಲೆ ತಾಲಿಬಾನ್ ಉಗ್ರರು ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದಾರೆ.
ಸಂಸತ್ ಭವನದ ಒಳಗೆ ಒಂದು ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದರೆ, ಸಂಸತ್ ಆವರಣದಲ್ಲಿ ಮೂರು ಬಾಂಬ್ ಸೇರಿದಂತೆ ಒಟ್ಟು ಆರು ಕಡೆ ಸ್ಫೋಟಗೊಂಡಿರುವುದಾಗಿ...
ತಮ್ಮ ದೇಶ ಭಾರತದೊಂದಿಗೆ ಉತ್ತಮ ಬಾಂಧವ್ಯ ಹೊಂದಿಲ್ಲದೇ ಇರುವುದಕ್ಕೆ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಭಾರತದೊಂದಿಗೆ ಉತ್ತಮ ಬಾಂಧವ್ಯ ಬೆಳೆಸಲು ಇದು ಸಕಾಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಪಾಕಿಸ್ತಾನದಲ್ಲಿ ನಡೆದ ರಾಷ್ಟ್ರೀಯ ಭದ್ರತಾ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ನವಾಜ್...