Untitled Document
Sign Up | Login    
Dynamic website and Portals
  

Related News

ಬಿಜೆಪಿ ನೂತನ ಕೇಂದ್ರ ಕಛೇರಿ ಕಟ್ಟಡಕ್ಕೆ ಪ್ರಧಾನಿ ಮೋದಿ ಶಂಕುಸ್ಥಾಪನೆ

ದೆಹಲಿಯಲ್ಲಿ ಬಿಜೆಪಿ ಕೇಂದ್ರ ಕಛೇರಿಯ ನೂತನ ಕಟ್ಟಡ ಕಾಮಗಾರಿಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆಯನ್ನು ನೆರವೇರಿಸಿದರು. ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ದೇಶ ಕಟ್ಟುವ ಕಾರ್ಯದಲ್ಲಿ ಪ್ರತಿಯೊಬ್ಬರಿಗಾಗಿ ದುಡಿಯುವ ನಿಟ್ಟಿನಲ್ಲಿ ಬಿಜೆಪಿ ಅದ್ಯತೆ ನೀಡುತ್ತದೆ. ಸಬ್ ಕಾ ಸಾಥ್, ಸಬ್ ಕಾ...

ಮಮತಾ ಬ್ಯಾನರ್ಜಿ ಹಾಗೂ ಜಯಲಲಿತಾಗೆ ಪ್ರಧಾನಿ ಮೋದಿ ಅಭಿನಂದನೆ

ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಟಿಎಂಸಿ ಮುಖ್ಯಸ್ಥೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಎಐಎಡಿಎಂಕೆ ಮುಖ್ಯಸ್ಥೆ ತಮಿಳುನಾಡು ಸಿಎಂ ಜೆ.ಜಯಲಲಿತಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಘೋಷಣೆಯಾಗುತ್ತಿದ್ದಂತೆಯೇ ಉಭಯ ನಾಯಕಿಯರಿಗೆ ದೂರವಾಣಿ...

ಬಿಜೆಪಿಗೆ 36 ವರ್ಷದ ಸಂಭ್ರಮ

ಸ್ಥಾಪನಾ ದಿನವನ್ನು ಆಚರಿಸುತ್ತಿರುವ ಭಾರತೀಯ ಜನತಾ ಪಕ್ಷಕ್ಕೆ 36 ವರ್ಷ ತುಂಬಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಕ್ಷದ ಎಲ್ಲ ಕಾರ್ಯಕರ್ತರನ್ನು ಅಭಿನಂದಿಸಿದ್ದಾರೆ. ಇಡಿ ದೇಶವೇ ಬಿಜೆಪಿಯ ಮೇಲೆ ಭರವಸೆ, ವಿಶ್ವಾಸವನ್ನು ಇರಿಸಿದೆ. ಆದುದರಿಂದ ದೇಶದ ಜನರ ಕನಸುಗಳನ್ನು...

ಬ್ರ್ಯಾಂಡ್ ಬೆಂಗಳೂರು ಖ್ಯಾತಿ ಮುಂದುವರಿಸುತ್ತೇವೆಃ ಸಿಎಂ ಸಿದ್ದರಾಮಯ್ಯ

ಶುಕ್ರವಾರ ನಡೆದ ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಮಂಜುನಾಥ ರೆಡ್ಡಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನೂತನ ಮೇಯರ್ ಆಗಿ ಆಯ್ಕೆ ಆದ ಬಿ ಎನ್ ಮಂಜುನಾಥ ರೆಡ್ಡಿ...

ಯಮೆನ್ ನಲ್ಲಿ ರಕ್ಷಣಾ ಕಾರ್ಯಾಚರಣೆ ಅಂತ್ಯ :ವಿ.ಕೆ.ಸಿಂಗ್ ಗೆ ಅದ್ದೂರಿ ಸ್ವಾಗತ

ಯುದ್ಧ ಪೀಡಿತ ಯಮೆನ್‌ ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಭಾರತೀಯ ನಾಗರಿಕರನ್ನು ರಕ್ಷಿಸಿ ಅವರನ್ನು ಸ್ವದೇಶಕ್ಕೆ ಕರೆತರುವ ನಿಟ್ಟಿನಲ್ಲಿ ಭಾರತ ಸರ್ಕಾರ ಆರಂಭಿಸಿದ್ದ "ಆಪರೇಷನ್‌ ರಾಹತ್‌' ಅಂತ್ಯಗೊಂಡಿದೆ. ಆಪರೇಷನ್‌ ರಾಹತ್‌ ಹೆಸರಿನಲ್ಲಿ ಆರಂಭಗೊಂಡಿದ್ದ ಬೃಹತ್‌ ರಕ್ಷಣಾ ಕಾರ್ಯಾಚರಣೆಯಲ್ಲಿ ಸುಮಾರು 5,600 ಜನರನ್ನು ಸಂಘರ್ಷ ಪೀಡಿತ...

ಕೇಜ್ರಿವಾಲ್ ಗೆ ಪ್ರಧಾನಿ ಮೋದಿ ಅಭಿನಂದನೆ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅರವಿಂದ್ ಕೇಜ್ರಿವಾಲ್ ಗೆ ಅಭಿನಂದನೆ ತಿಳಿಸಿದ್ದಾರೆ. ದೂರವಾಣಿ ಮೂಲಕ ಮಾತನಾಡಿದ ಪ್ರಧಾನಿ ಮೋದಿ, ಆಪ್ ಗೆಲುವಿಗೆ ಶುಭಕೋರಿದ್ದು, ಕೇಜ್ರಿವಾಲ್ ಅವರಿಗೆ ಚಹಾಗೆ ಬರುವಂತೆ ಆಹ್ವಾನ...

ದೆಹಲಿಯಲ್ಲಿ ಬಿಜೆಪಿ ಹಿನ್ನಡೆ: ಹೈಕಮಾಂಡ್ ಕ್ಷಮೆಯಾಚಿಸಿದ ಕಿರಣ್ ಬೇಡಿ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ತೀವ್ರ ಹಿನ್ನಡೆ ಸಾಧಿಸಿರುವುದಕ್ಕೆ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದ ಕಿರಣ್ ಬೇಡಿ, ಸೋಲಿ ಹೊಣೆ ಹೊತ್ತಿದ್ದು, ಬಿಜೆಪಿ ಹೈಕಮಾಂಡ್ ಕ್ಷಮೆಯಾಚಿಸಿದ್ದಾರೆ. ಕೃಷ್ಣಾಷ್ಣಾನಗರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಿರಣ್ ಬೇಡಿ, ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಎಸ್.ಕೆ.ಬಗ್ಗಾ ವಿರುದ್ಧ 2476 ಮತಗಳ ಅಂತರದಿಂದ...

ಇನ್ನೆರಡು ವರ್ಷಗಳಲ್ಲಿ ಮಾನವಸಹಿತ ಅಂತರಿಕ್ಷ ಯಾನ: ಡಾ.ರಾಧಾಕೃಷ್ಣನ್

ಇನ್ನೆರಡು ವರ್ಷದಲ್ಲಿ ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಮಾನವ ಸಹಿತ ಅಂತರಿಕ್ಷ ಯಾನ ಯೋಜನೆಯನ್ನು ನಡೆಸಲಿದೆ ಎಂದು ಇಸ್ರೋ ಅಧ್ಯಕ್ಷ ಡಾ.ರಾಧಾಕೃಷ್ಣನ್ ತಿಳಿಸಿದ್ದಾರೆ. ಜಿಎಸ್‌ಎಲ್‌ವಿ ಮಾರ್ಕ್-3 ಯಶಸ್ವಿ ಉಡಾವಣೆ ಹಿನ್ನಲೆಯಲ್ಲಿ ವಿಜ್ಞಾನಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಉಡಾವಣೆಗೆ ಸಹಕರಿಸಿದ ಎಲ್ಲ ಸಹೋದ್ಯೋಗಿ ವಿಜ್ಞಾನಿಗಳಿಗೆ...

ಮಹಾರಾಷ್ಟ್ರ, ಹರ್ಯಾಣ ಗೆಲುವು ಮತದಾರರಿಗೆ ಸೇರಿದ್ದು: ಅಮಿತ್ ಶಾ

ಮಹಾರಾಷ್ಟ್ರ ಹಾಗೂ ಹರ್ಯಾಣ ಎರಡೂ ರಾಜ್ಯಗಳಲ್ಲೂ ಬಿಜೆಪಿ ಗೆಲುವು ಸಾಧಿಸಿದೆ. ಈ ಗೆಲುವು ಉಭಯ ರಾಜ್ಯಗಳ ಮತದಾರರಿಗೆ ಸೇರಿದ್ದು, ಎರಡೂ ರಾಜ್ಯಗಳ ಮತದಾರರನ್ನು ಅಭಿನಂದಿಸುವುದಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಿಳಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮಹಾರಾಷ್ಟ್ರ ಹಾಗೂ ಹರ್ಯಾಣದಲ್ಲಿ ಬಿಜೆಪಿ...

ಹರ್ಯಾಣದಲ್ಲಿ ಮೋದಿ ರ್ಯಾಲಿ: ಅಭಿವೃದ್ಧಿಗಾಗಿ ಮತ ನೀಡುವಂತೆ ಮನವಿ

ಹರ್ಯಾಣ ಕ್ರೀಡಾಪಟುಗಳು ಏಷ್ಯನ್ ಗೇಮ್ಸ್ ನಲ್ಲಿ ದೇಶದ ಕೀರ್ತಿ ಹೆಚ್ಚಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಹರ್ಯಾಣ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಹಿಸಾರ್ ನಲ್ಲಿ ಬಿಜೆಪಿ ರ್ಯಾಲಿಯಲ್ಲಿ ಭಾಗವಹಿಸಿದ ಅವರು, ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿದರು. ನಾನು ಇಲ್ಲಿ ಚುನಾವಣಾ ಪ್ರಚಾರಕ್ಕಾಗಿ...

ಮಂಗಳಯಾನ ಯಶಸ್ವಿ: ಅಸಾಧ್ಯವಾದದ್ದನ್ನು ಸಾಧಿಸಿದ್ದೇವೆ-ಪ್ರಧಾನಿ ಮೋದಿ

ಭಾರತದ ಮಹತ್ವಾಕಾಂಕ್ಷಿ ಮಂಗಳಯಾನ ಯಶಸ್ವಿಯಾಗಿದೆ. ಮಾಮ್ ನೌಕೆ ಯಶಸ್ವಿಯಾಗಿ ಮಂಗಳನ ಕಕ್ಷೆ ಸೇರಿದೆ. ಈ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಹೊಸ ಮೈಲುಗಲ್ಲು ಸ್ಥಾಪಿಸಿದೆ. ಬೆಳಿಗ್ಗೆ 7.52ಕ್ಕೆ ಮಾಮ್ ನೌಕೆ ಮಂಗಳನ ಕಕ್ಷೆ ಸೇರಿತು. ಬೆಂಗಳೂರಿನ ಪೀಣ್ಯದಲ್ಲಿನ ಇಸ್ರೋ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ...

ನೂತನ ರಾಜ್ಯಪಾಲರಾಗಿ ವಾಜುಭಾಯಿ ವಾಲಾ ಅಧಿಕಾರ ಸ್ವೀಕಾರ

ರಾಜ್ಯದ ನೂತನ ರಾಜ್ಯಪಾಲರಾಗಿ ವಾಜುಭಾಯಿ ರೂಡಭಾಯಿ ವಾಲಾ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಂಜೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಹೈಕೋರ್ಟ್ ನ್ಯಾ.ವಘೇಲಾ ಪ್ರತಿಜ್ನಾವಿಧಿ ಬೋಧಿಸಿದರು. ದೇವರ ಹೆಸರಿನಲ್ಲಿ ಪ್ರತಿಜ್ನಾವಿಧಿ ಸ್ವೀಕರಿಸಿದ ವಾಜುಭಾಯಿ ವಾಲಾ ಕರ್ನಾಟಕದ ನೂತನ ರಾಜ್ಯಪಾಲರಾಗಿ ಅಧಿಕಾರವಹಿಸಿಕೊಂಡರು. ಪದಗ್ರಹಣ ಸಮಾರಂಭದಲ್ಲಿ ಮುಖ್ಯಮಂತ್ರಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited