Untitled Document
Sign Up | Login    
Dynamic website and Portals
  

Related News

ಉರಿ ಉಗ್ರರ ದಾಳಿಗೆ ಕಾರಣರಾದವರನ್ನು ಬಿಡುವುದಿಲ್ಲ: ಪ್ರಧಾನಿ ಮೋದಿ

ಜಮ್ಮು-ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ದಾಳಿ ನಡೆದಿ 18 ಯೋಧರ ಹತ್ಯೆಗೆ ಕಾರಣರಾದವರನ್ನು ಶಿಕ್ಷಿಸದೇ ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಹೇಳಿದ್ದಾರೆ. ಮನ್ ಕಿ ಬಾತ್ ನ 24 ನೇ ಸರಣಿಯಲ್ಲಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ ಅವರು ಹಲವು ವಿಷಯಗಳನ್ನು...

ಗೋವು ಸಂಚರಿಸುವ ಸ್ಥಳಗಳನ್ನು ಪ್ಲಾಸ್ಟಿಕ್ ಮುಕ್ತವಾಗಿಸಿ: ರಾಘವೇಶ್ವರ ಶ್ರೀ

ಅಮೃತವನ್ನು ಕೊಡುವ ಗೋವಿಗೆ ನಾವು ಪ್ಲಾಸ್ಟಿಕ್ ರೂಪದ ವಿಷವನ್ನು ಕೊಡಬಾರದು, ಮಾನವರಿಗೆ ಮಾತ್ರ ಬದುಕುವ ಹಕ್ಕಿದೆ ಎಂಬುದರಲ್ಲಿ ಅರ್ಥವಿಲ್ಲ. ಎಲ್ಲ ಜೀವಿಗಳಿಗೂ ಬದುಕುವ ಹಕ್ಕಿದೆ ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಹೇಳಿದರು. ಶ್ರೀ ರಾಮಚಂದ್ರಾಪುರ ಮಠದ ಬೆಂಗಳೂರಿನ ಶಾಖಾಮಠದಲ್ಲಿ...

ಕೆಎಸ್‍ಆರ್ ಟಿಸಿ ಗೆ ಹಲವು ಪ್ರಶಸ್ತಿಗಳ ಗರಿ

ಕೆಎಸ್‍ಆರ್ ಟಿಸಿಯ 'ಇದು ನನ್ನ ಬಸ್ಸು' ಸಾರ್ವಜನಿಕ ಜಾಗೃತಿ ಅಭಿಯಾನಕ್ಕೆ 2016 ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿ, ಸಂಸ್ಥೆಯ ಸ್ಟಾಫ್ ಡ್ಯೂಟಿ ರೋಟ್ ಹಾಗೂ ರಜೆ ನಿರ್ವಹಣಾ ವ್ಯವಸ್ಥೆಗೆ ಏಷ್ಯಾ ಪೆಸಿಫಿಕ್ ಹೆಚ್ ಆರ್ ಪ್ರಶಸ್ತಿ ಮತ್ತು ಗ್ರೀನ್...

ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ: ಸ್ವಚ್ಚತಾ ಅಭಿಯಾನ

ಶ್ರಿರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳ ಆಶಯದಂತೆ 'ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ' ಎಂಬ ಉದ್ದೇಶದೊಂದಿಗೆ ಸಾಮಾಜಿಕ ಸೇವಾ ಸಂಘಟನೆಯಾದ 'ರಾಘವ ಸೇನೆ'ಯ ವತಿಯಿಂದ ಸ್ವಚ್ಚತಾ ಅಭಿಯಾನ ನಡೆಯಿತು. ಬೆಳಗ್ಗೆ 10.00 ರಿಂದ ಮಧ್ಯಾಹ್ನ 1.00 ರವರೆಗೆ ಗಿರಿನಗರದ ಪರಿಸರದಲ್ಲಿ...

ಪ್ರಧಾನಿ ಮೋದಿ ಈಗ ಇನ್ ಕ್ರೆಡಿಬಲ್ ಇಂಡಿಯಾ ಬ್ರ್ಯಾಂಡ್ ಅಂಬಾಸಿಡರ್

ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ ಕಾರ್ಯಕ್ರಮ ಇನ್ ಕ್ರೆಡಿಬಲ್ ಇಂಡಿಯಾ ಅಭಿಯಾನದ ರಾಯಭಾರಿ ಯಾರಾಗಬಹುದು ಎಂಬ ಕುತೂಹಲಕ್ಕೆ ತೆರೆಬಿದ್ದಿದ್ದು, ಬ್ರ್ಯಾಂಡ್ ಅಂಬಾಸಿಡರ್ ಆಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನೇ ಆಯ್ಕೆ ಮಾಡಲಾಗಿದೆ. ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವಾಲಯ ತೀವ್ರ ಚರ್ಚೆಗೆ ಕಾರಣವಾಗಿದ್ದ...

ಕೃಷಿ ಅಭಿಯಾನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಸರ್ಕಾರದ ಇಲಾಖೆಗಳು ಹಾಗೂ ರೈತರ ನಡುವಿನ ಅಂತರವನ್ನು ಕಡಿಮೆ ಮಾಡಲು ಕೃಷಿ ಅಭಿಯಾನ ಕಾರ್ಯಕ್ರಮವನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ರೇಷ್ಮೆ ಮತ್ತು ಸಹಕಾರ ಇಲಾಖೆಗಳು ಹಾಗೂ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ...

ಕೇಂದ್ರ ಎನ್.ಡಿ.ಎ ಸರ್ಕಾರಕ್ಕೆ 2 ವರ್ಷ ಹಿನ್ನಲೆ: ಝರಾ ಮುಸ್ಕುರಾದೋ ಅಭಿಯಾನಕ್ಕೆ ನಿರ್ಧಾರ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಎನ್.ಡಿ.ಎ ಸರ್ಕಾರ ಮೇ ತಿಂಗಳಿಗೆ ಎರಡು ವರ್ಷ ಪೂರೈಸಲಿರುವ ಹಿನ್ನಲೆಯಲ್ಲಿ ಝರಾ ಮುಸ್ಕುರಾದೋ ಎಂಬ ಅಭಿಯಾನ ನಡೆಸಲು ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ. ಎರಡು ವರ್ಷಗಳ ತಮ್ಮ ಸರ್ಕಾರದ ಯಶಸ್ಸಿನ ಬಗ್ಗೆ ಹಂಚಿಕೊಳ್ಳುವ ಸಲುವಾಗಿ ಮೇ.26 ರಂದು...

ಮೈಸೂರಿಗೆ ನಂ. 1 ಸ್ವಚ್ಛ ನಗರಿ ಪಟ್ಟ

ಸೋಮವಾರ ಕೇಂದ್ರ ಸರ್ಕಾರ ಸ್ವಚ್ಛ ಸರ್ವೇಷಣಾ ಸಮೀಕ್ಷೆಯ ಫಲಿತಾಂಶವನ್ನು ಘೋಷಿಸಿದ್ದು ಈ ಬಾರಿ ಕೂಡ, ಅರಮನೆ ನಗರಿ ಮೈಸೂರು ಸ್ವಚ್ಛ ನಗರಿ ಪಟ್ಟಿಯಲ್ಲಿ ಪ್ರಥಮ ಸ್ಥಾನ ಗಳಿಸಿದೆ. 73 ನಗರಗಳ ಪೈಕಿ, ಮೈಸೂರಿಗೆ ನಂ. 1 ಸ್ಥಾನ ದೊರೆಕಿದೆ. ಸಮೀಕ್ಷೆಯಲ್ಲಿ ಮೈಸೂರು ನಂಬರ್...

ಗೋಮಹೋತ್ಸವ - ಸಂಕ್ರಾಂತಿಗೆ ರಾಮಚಂದ್ರಾಪುರ ಮಠದಿಂದ ವಿಶಿಷ್ಟ ಕಾರ್ಯಕ್ರಮ

ಈ ವರ್ಷ ಸಂಕ್ರಾತಿಯಂದು ಶುಕ್ರವಾರ, ಶ್ರೀ ರಾಮಚಂದ್ರಾಪುರ ಮಠದ ವತಿಯಿಂದ ಗೋಮಹೋತ್ಸವ ಎಂಬ ವಿಶಿಷ್ಟ ಕಾರ್ಯಕ್ರಮ ಏರ್ಪಡಿಸಲಾಗಿದೆ. ಜನರ ಮನೆ-ಮನಗಳಿಂದ ದೂರವಾಗುತ್ತಿದ್ದ ಭಾರತೀಯ ಗೋವಂಶವನ್ನು ಗೋಯಾತ್ರೆ, ಗೋಸಂಸತ್,ವಿಶ್ವ ಗೋ ಸಮ್ಮೇಳನ, ವಿಶ್ವಮಂಗಲ ಗೋಗ್ರಾಮಯಾತ್ರೆ ಮುಂತಾದ ಕಾರ್ಯಕ್ರಮ ವೈವಿಧ್ಯಗಳಮೂಲಕ ಗೋವಿನ ಕುರಿತಾಗಿ ಅರಿವನ್ನು...

ಯೋಗ ದಿನ ವಿಶ್ವವನ್ನು ಒಂದುಗೂಡಿಸಿದೆ: ಪ್ರಧಾನಿ ಮೋದಿ

ನಮ್ಮ ಪರಂಪರೆಯನ್ನು ವಿಶ್ವಕ್ಕೆ ತಿಳಿಯಪಡಿಸಲು ನಾವು ಉತ್ತಮ ಯೋಗ ಶಿಕ್ಷಕರನ್ನು ನೀಡಬೇಕು. ಎಲ್ಲರೂ ಯೋಗ ಮಾಡಿ ಇದು ನಿಮ್ಮ ಉನ್ನತಿಗೆ ಸಹಕಾರಿಯಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಆಕಾಶವಾಣಿಯಲ್ಲಿ ಪ್ರಸಾರವಾದ ಮನ್‌ ಕೀ ಬಾತ್‌ ಕಾರ್ಯಕ್ರಮದಲ್ಲಿ ದೇಶದ...

ಬಿಜೆಪಿ ಸದಸ್ಯತ್ವ ಅಭಿಯಾನ: 30 ಲಕ್ಷ ಮುಸ್ಲಿಮರು ಬಿಜೆಪಿಗೆ ಸೇರ್ಪಡೆ

ಬಿಜೆಪಿ ಇತ್ತೀಚೆಗೆ ನಡೆಸಿದ ಸದಸ್ಯತ್ವ ಅಭಿಯಾನದ ಫ‌ಲವಾಗಿ 30 ಲಕ್ಷ ಮುಸ್ಲಿಮರು ಪಕ್ಷದ ಸದಸ್ಯರಾಗಿದ್ದಾರೆ. ಮಿಸ್‌ ಕಾಲ್‌ ಅಭಿಯಾನದಲ್ಲಿ ಮುಸ್ಲಿಮರು ಬಿಜೆಪಿಗೆ ಸೇರಿದ್ದರೂ, ಮುಸ್ಲಿಂ ಸಮುದಾಯದಿಂದ ಅಭಿಯಾನಕ್ಕೆ ಇಷ್ಟು ಪ್ರತಿಕ್ರಿಯೆ ವ್ಯಕ್ತವಾಗಬಹುದು ಎಂದು ಸ್ವತಃ ಬಿಜೆಪಿ ನಾಯಕರೇ ಎಣಿಸಿರಲಿಲ್ಲ ಎನ್ನಲಾಗಿದೆ. ಮಿಸ್‌ ಕಾಲ್‌ ಮೂಲಕ...

ಪ್ಲಾಸ್ಟಿಕ್ ನೋಟು ಜಾರಿಗೆ ಕೇಂದ್ರ ಸರ್ಕಾರ ಚಿಂತನೆ: ಜೇಟ್ಲಿ

ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳ ಪೈಕಿ ಭಾರತ ಮುಂಚೂಣಿಯಲ್ಲಿದ್ದು, ಅಭಿವೃದ್ಧಿ ಹೊಂದಿರುವ ದೇಶಗಳಂತೆ ಭಾರತದಲ್ಲೂ ಪ್ಲಾಸ್ಟಿಕ್ ನೋಟುಗಳನ್ನು ಜಾರಿಗೆ ತರುವ ಅಗತ್ಯವಿದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ. ನವದೆಹಲಿಯಲ್ಲಿ ಮೇಕ್ ಇನ್ ಇಂಡಿಯಾದ ಬಗ್ಗೆ ನಡೆದ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ...

ಮೇಕ್ ಇನ್ ಇಂಡಿಯಾದಿಂದ ದೇಶಕ್ಕೆ ಹೊಸ ಅವಕಾಶ: ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಒಂದು ವರ್ಷ ತುಂಬುತ್ತಿದ್ದಂತೆ ವಿಪಕ್ಷಗಳ ಟೀಕೆ- ಟಿಪ್ಪಣಿಗಳ ಭರಾಟೆ ಹೆಚ್ಚಿದೆ. ಬಿಜೆಪಿ ಹೇಳಿದ್ದೊಂದು, ಈಗ ಸರ್ಕಾರ ಮಾಡುತ್ತಿರು ವುದೊಂದು ಎಂಬ ಟೀಕೆ ಕೇಳಿಬರುತ್ತಿದೆ. ಇದರ ಬಗ್ಗೆ ಇಷ್ಟು ದಿನ ಮೌನವಾಗಿದ್ದ ಪ್ರಧಾನಿ ಇದೀಗ...

ಪ್ರಧಾನಿ ಮೋದಿ ಸರ್ಕಾರದ ಪ್ರಮುಖ ಸಾಧನೆಗಳ ಪಟ್ಟಿ

ಕೇಂದ್ರ ಎನ್.ಡಿ.ಎ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಸರ್ಕಾರದ ಪ್ರಮುಖ 13 ಸಾಧನೆಗಳನ್ನು ಪಟ್ಟಿ ಮಾಡಿದ್ದಾರೆ. ಇದರಲ್ಲಿ ಅವರು ತಮ್ಮ ಮಹತ್ವಾಕಾಂಕ್ಷಿ ಯೋಜನೆಗಳಾದ ಮೇಕ್‌ ಇನ್‌ ಇಂಡಿಯಾ,...

ಎನ್.ಡಿ.ಎ ಸರ್ಕಾರದ ಸಾಧನೆ ಶ್ಲಾಘಿಸಿದ ಅಮಿತ್ ಶಾ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಎನ್.ಡಿ.ಎ ಸರ್ಕಾರಕ್ಕೆ ಒಂದು ವರ್ಷ ಹಿನ್ನಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸುದ್ದಿಗೋಷ್ಠಿ ನಡೆಸಿದ್ದಾರೆ. ಕಾಂಗ್ರೆಸ್ ಗೆ ಕಪ್ಪು ಹಣದ ಕುರಿತು ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. 10 ವರ್ಷಗಳ ತನ್ನ...

ಸಾಮೂಹಿಕ ಸಂಪರ್ಕ ಅಭಿಯಾನಕ್ಕೆ ಬಿಜೆಪಿ ಚಾಲನೆ

ತಳಮಟ್ಟದಿಂದಲೇ ಪಕ್ಷವನ್ನು ಬಲಪಡಿಸುವ ಉದ್ದೇಶದಿಂದ ಬಿಜೆಪಿ ಮತ್ತೊಂದು ಅಭಿಯಾನ ಆರಂಭಿಸಿದೆ. ಎಲ್ಲ ಹೊಸ ಸದಸ್ಯರ ಮನೆ ಮನೆಗೆ ಭೇಟಿ ನೀಡುವ ‘ಸಾಮೂಹಿಕ ಸಂಪರ್ಕ ಅಭಿಯಾನ’ಕ್ಕೆ ಪಕ್ಷ ಚಾಲನೆ ನೀಡಿದೆ. ‘ಸದಸ್ಯತ್ವ ನೋಂದಣಿ ಅಭಿಯಾನ’ದ ವೇಳೆ ಹೊಸದಾಗಿ ಸದಸ್ಯರಾದವರಿಗೆ ಪಕ್ಷದ ಸಿದ್ಧಾಂತಗಳನ್ನು ತಿಳಿಸುವುದು ಈ...

ಗೋವನ್ನು ರಾಷ್ಟ್ರಮಾತೆಯನ್ನಾಗಿ ಘೋಷಿಸಬೇಕು: ಯೋಗಿ ಆದಿತ್ಯನಾಥ್

ಘರ್ ವಾಪಸಿ ನಡೆಯಬೇಕು, ಭಾರತದ ಪ್ರತಿ ಮಸೀದಿಗಳಲ್ಲೂ ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಬೇಕೆಂಬ ಬೇಡಿಕೆಯನ್ನು ಹೊಂದಿರುವ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಗೋವನ್ನು ರಾಷ್ಟ್ರಮಾತೆಯನ್ನಾಗಿ ಘೋಷಿಸಬೇಕೆಂದು ಒತ್ತಾಯಿಸಿದ್ದಾರೆ. ಯೋಗಿ ಆದಿತ್ಯನಾಥ್ ತಮ್ಮ ನೇತೃತ್ವದ ಹಿಂದೂ ಯುವವಾಣಿ ಮೂಲಕ ಈ ಬೇಡಿಕೆಯನ್ನು ಮುಂದಿಟ್ಟಿದ್ದಾರೆ....

ಪ್ರಧಾನಿ ಮೋದಿ ಭೇಟಿ ಮಾಡಿದ ಟ್ವಿಟ್ಟರ್ ಸಿಇಒ ಡಿಕ್ ಕಸ್ಟಾಲೊ

ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವಿಟ್ಟರ್ ಸಿಇಒ ಡಿಕ್ ಕಸ್ಟಾಲೊ ಅವರನ್ನು ಭೇಟಿ ಮಾಡಿ ಮೈಕ್ರೋಬ್ಲಾಗಿಂಗ್ ತಾಣದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡದ್ದಾರೆ. ಟ್ವಿಟ್ಟರ್ ಅಂತರ್ಜಾಲದ ಮೂಲಕ ತಮ್ಮ ನೆಚ್ಚಿನ ಯೋಜನೆಗಳಾದ 'ಸ್ವಚ್ಛ ಭಾರತ ಅಭಿಯಾನ', 'ಭೇಟಿ ಬಚಾವೋ, ಭೇಟಿ ಪಡಾವೊ' ಮತ್ತು ಭಾರತದ...

ಬಿಜೆಪಿ ಸದಸ್ಯತ್ವ ಪಡೆಯದ ಶಾಲಾ ಶಿಕ್ಷಕರಿಗೆ ಸಂಬಳ ಇಲ್ಲ

ರಾಷ್ಟ್ರೀಯ ಶಾಲೆಗಳಲ್ಲಿ ಒಂದಾಗಿರುವದೆಹಲಿಯ ರಾನ್‌ ಇಂಟರ್ ನ್ಯಾಶನಲ್‌ ಸ್ಕೂಲ್‌, ಬಿಜೆಪಿ ಸದಸ್ಯತ್ವ ಅಭಿಯಾನವನ್ನು ಅಧಿಕೃತವಾಗಿಯೇ ಕೈಗೊಂಡಿದೆ. ಈ ಹಿನ್ನಲೆಯಲ್ಲಿ ತನ್ನ ಶಿಕ್ಷಕ ಸಿಬಂದಿಗಳಿಗೆ, ವಿದ್ಯಾರ್ಥಿಗಳಿಗೆ ಬಿಜೆಪಿ ಸದಸ್ಯತ್ವವನ್ನು ಪಡೆದುಕೊಳ್ಳುವಂತೆ ಕೇಳಿಕೊಂಡಿದೆ. ಇದೇನೂ ಒತ್ತಾಯದ ಸದಸ್ಯತ್ವ ಅಭಿಯಾನವಲ್ಲ; ಯಾರೂ ಕೂಡ ಸ್ವ ಇಚ್ಛೆಯಿಂದ ಬಿಜೆಪಿಯನ್ನು...

ಏ.2ರಿಂದ ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ

ಏಪ್ರಿಲ್‌ 2ರಿಂದ ಮೂರು ದಿನಗಳ ಕಾಲ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಬೆಂಗಳೂರಿನಲ್ಲಿ ನಡೆಯಲಿದೆ. ಪಕ್ಷದ ಪಾಲಿಗೆ ಅತ್ಯಂತ ಮಹತ್ವದ ಕಾರ್ಯಕ್ರಮವಾಗಿರುವ ಈ ಕಾರ್ಯಕಾರಿಣಿ ಸಭೆಯನ್ನು ಯಶಸ್ವಿಗೊಳಿಸಲು ದೆಹಲಿಯಲ್ಲಿ ನಡೆದ ಪಕ್ಷದ ರಾಜ್ಯ ಘಟಕದ ಕೋರ್ ಕಮಿಟಿ ಸಭೆ ತೀರ್ಮಾನಿಸಿದೆ. ಈ ಸಭೆಯಲ್ಲಿ ಪ್ರಧಾನಿ...

ಈ ಬಾರಿ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ರೈತರ ಸಮಸ್ಯೆಗಳ ಬಗ್ಗೆ ಮಾತನಾಡಲಿರುವ ಮೋದಿ

ಈ ಬಾರಿಯ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ರೈತರ ಬಗ್ಗೆ ಮಾತನಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ರೇಡಿಯೋ ನಲ್ಲಿ ಪ್ರಸಾರವಾಗುವ ಜನಪ್ರಿಯ ಮನ್ ಕಿ ಬಾತ್ ಕಾರ್ಯಕ್ರಮದ ಮುಂದಿನ ಸಂಚಿಕೆ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಮಾ.22ರಂದು...

ಮಮತಾ ಬ್ಯಾನರ್ಜಿಯಿಂದ ಪ್ರಧಾನಿ ಮೋದಿ ಭೇಟಿ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ರಾಜ್ಯಕ್ಕೆ ಹಣಕಾಸು ನೆರವು ಕೋರಿದ್ದಾರೆ. ಮೋದಿ ಪ್ರಧಾನಿಯಾಗಿ ಅಧಿಕಾರವಹಿಸಿಕೊಂಡ ನಂತರ ಇದೆ ಮೊದಲ ಬಾರಿಗೆ ಭೇಟಿ ಮಾಡಿರುವ ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳಕ್ಕೆ ಹಣಕಾಸಿನ ನೆರವು ನೀಡುವಂತೆ...

ಯಾದವ್‌, ಭೂಷಣ್‌ಗೆ ಬೆಂಬಲವಾಗಿ ಆಪ್‌ ಆನ್‌ ಲೈನ್‌ ಸಹಿ ಸಂಗ್ರಹ ಅಭಿಯಾನ

ಆಮ್‌ ಆದ್ಮಿ ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿಯಿಂದ ಪಕ್ಷದ ಹಿರಿಯ ಸ್ಥಾಪಕ ಸದಸ್ಯರಾದ ಪ್ರಶಾಂತ್‌ ಭೂಷಣ್‌ ಮತ್ತು ಯೋಗೇಂದ್ರ ಯಾದವ್‌ ಅವರನ್ನು ಹೊರ ಹಾಕುವುದನ್ನು ವಿರೋಧಿಸಿ ಇದೀಗ ಆನ್‌ ಲೈನ್‌ ಸಹಿ ಸಂಗ್ರಹ ಅಭಿಯಾನ ಭರದಿಂದ ಸಾಗುತ್ತಿದ್ದು ಕನಿಷ್ಠ 10,000 ಸಹಿ...

ಸರ್ಕಾರದ ವಿರುದ್ಧ ಹೈಕಮಾಂಡ್‌ ಗೆ ಪರಮೇಶ್ವರ್ ದೂರು

ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ರಾಜ್ಯ ಸರ್ಕಾರ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೈಕಮಾಂಡ್‌ ಗೆ ದೂರು ನೀಡಿದ್ದಾರೆ. ಎಐಸಿಸಿ ಖಜಾಂಜಿ ಮೋತಿಲಾಲ್ ಓರಾ ಅವರ ನೇತೃತ್ವದಲ್ಲಿ ನಡೆದ ಸದಸ್ಯತ್ವ ನೋಂದಣಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ...

ಮೋದಿ ಮಂದಿರದ ಉದ್ಘಾಟನೆ ರದ್ದು

ಅಭಿಮಾನಿಗಳು ತಮ್ಮ ಮಂದಿರ ನಿರ್ಮಿಸಿದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತೀವ್ರ ಬೇಸರ ವ್ಯಕ್ತಪಡಿಸಿದ ನಂತರ 'ಮೋದಿ ಮಂದಿರ'ದ ಉದ್ಘಾಟನಾ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಗುಜರಾತ್‌ನ ರಾಜ್‌ ಕೋಟ್ ಸಮೀಪದ ಕೊಟಾರಿಯಾ ಗ್ರಾಮದಲ್ಲಿ ತಮ್ಮ ಅಭಿಮಾನಿಗಳು ಮಂದಿರ ನಿರ್ಮಿಸಿದ್ದಾರೆ ಎಂಬ ಸುದ್ದಿಯ ಬಗ್ಗೆ...

ಹೆಚ್1 ಎನ್1 ಉಲ್ಬಣ : ಔಷಧಿ ಖರೀದಿಗೆ ಹಣ ಬಿಡುಗಡೆ -ಖಾದರ್

ಹೆಚ್1 ಎನ್1 ಮಹಾಮಾರಿ ದಿನೇ ದಿನೇ ಉಲ್ಬಣಗೊಳ್ಳುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸದ್ದಿಲ್ಲದೆ ವ್ಯಾಪಿಸುತ್ತಿದ್ದು, 100ಕ್ಕೂ ಹೆಚ್ಚು ಮಂದಿಗೆ ಈ ರೋಗ ತಗುಲಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಸಚಿವ ಯು.ಟಿ.ಖಾದರ್ ನೇತೃತ್ವದಲ್ಲಿರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿ...

ಭಾರತೀಯ ಹೂಡಿಕೆದಾರರಿಂದ ಅಮೆರಿಕಕ್ಕೆ ಹೆಚ್ಚಿನ ಲಾಭ: ಬರಾಕ್ ಒಬಾಮ

ಭಾರತೀಯ ಹೂಡಿಕೆದಾರರಿಂದ ಅಮೆರಿಕಕ್ಕೆ ಹೆಚ್ಚಿನ ಲಾಭವಿದೆ ಎಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ತಿಳಿಸಿದ್ದಾರೆ. ದೆಹಲಿಯ ತಾಜ್ ಪ್ಯಾಲೇಸ್‌ನ ದರ್ಬಾರ್ ಹಾಲ್‌ನಲ್ಲಿ ಭಾರತ-ಅಮೆರಿಕ ವಾಣಿಜ್ಯ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದ ಒಬಾಮ, ಭಾರತೀಯ ಹೂಡಿಕೆದಾರರಿಂದಾಗಿ ಅಮೆರಿಕಕ್ಕೆ ಹೆಚ್ಚಿನ ಲಾಭ ಇದೆ. ವ್ಯಾಪಾರ ಹೆಚ್ಚಳದಿಂದ ಉಭಯ...

ನಾವು ಬೆಳೆಸಿದವರೇ ಪಕ್ಷಕ್ಕೆ ಮುಳುವಾಗಿದ್ದಾರೆ: ದೇವೇಗೌಡ

ನಾವು ಬೆಳೆದವರೇ ಜೆಡಿಎಸ್ ಗೆ ಮುಳುವಾಗಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಜೆಡಿಎಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಜತೆ ಇದ್ದು ಬೆಳೆದು ಈಗ ಬೇರೆ ಮನೆಗೆ...

ಬಿಜೆಪಿ ಕೋರ್ ಕಮಿಟಿ ಸಭೆ ಆರಂಭ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದು, ಬಿಜೆಪಿ ಕಛೇರಿಯಲ್ಲಿ ಅವರನ್ನು ಅದ್ದೂರಿಯಾಗಿ ಬರ ಮಾಡಿಕೊಂಡ ರಾಜ್ಯ ಬಿಜೆಪಿ ನಾಯಕರು, ನಾದಸ್ವರ ಮೂಲಕ ಪೂರ್ಣಕುಂಭ ಸ್ವಾಗತಕೋರಿದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನೇಮಕಗೊಂಡ ಬಳಿಕ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಮೊದಲ ಬಾರಿಗೆ...

ಕಾಂಗ್ರೆಸ್ ಮುಕ್ತ ಕರ್ನಾಟಕ ಅಭಿಯಾನ ಆರಂಭಿಸಿದ್ದೇವೆ: ಅಮಿತ್ ಶಾ

ಕಾಂಗ್ರೆಸ್ ಮುಕ್ತ ಕರ್ನಾಟಕ ಅಭಿಯಾನ ಆರಂಭಿಸುತ್ತಿದ್ದೇವೆ. ಇದಕ್ಕೆ ರೂಪುರೇಷೆ ಸಿದ್ಧಪಡಿಸಲೆಂದು ಆಗಮಿಸಿದ್ದೇನೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಬಿಹೆಪಿ ಕೋರ್ ಕಮಿಟಿ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪಕ್ಷ ಬಲವರ್ಧನೆಗಾಗಿ ಸದಸ್ಯತ್ವ ಅಭಿಯಾನ ಆರಂಭಿಸಿದ್ದೇವೆ....

ಪ್ರಧಾನಿಯ ಯೋಜನೆಗಳ ಪೈಕಿ ಸ್ವಚ್ಛ ಭಾರತ ಅಭಿಯಾನಕ್ಕೇ ದೇಶಾದ್ಯಂತ ಅತಿ ಹೆಚ್ಚು ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಜಾರಿಗೆ ತಂದ ಯೋಜನೆಗಳ ಪೈಕಿ ದೇಶದ ಜನತೆ ಸ್ವಚ್ಛ ಭಾರತ ಅಭಿಯಾನವನ್ನು ಅತಿ ಹೆಚ್ಚು ಇಷ್ಟಪಟ್ಟಿದ್ದಾರೆ. ಟೈಮ್ಸ್ ಆಫ್ ಇಂಡಿಯಾ ಪತ್ರಿಕೆ ನಡೆಸಿದ ಸಮೀಕ್ಷೆಯಲ್ಲಿ, ದೇಶಾದ್ಯಂತ ನರೇಂದ್ರ ಮೋದಿ ಅವರ ಉಳಿದ ಎಲ್ಲಾ...

ಸ್ವಚ್ಛ ಭಾರತ ಅಭಿಯಾನಕ್ಕೆ ಪ್ರಧಾನಿಯಿಂದ ಮತ್ತಷ್ಟು ಜನರ ನಾಮನಿರ್ದೇಶನ

ಡಿ.25ರಂದು ವಾರಾಣಸಿಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಸ್ವಚ್ಛ ಭಾರತ ಅಭಿಯಾನಕ್ಕೆ ಮತ್ತಷ್ಟು ಗಣ್ಯರನ್ನು ನಾಮನಿರ್ದೇಶನ ಮಾಡಿದ್ದಾರೆ. ಡಿ.25ರಂದು ಭಾರತ ರತ್ನ ಪುರಸ್ಕೃತ ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ವಾರಾಣಸಿಗೆ ಭೇಟಿ ನೀಡಿ ಮಾತನಾಡಿದ ಪ್ರಧಾನಿ...

ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಿಸೋಣ: ಪ್ರಧಾನಿ ಮೋದಿ

ಮಾದಕ ವ್ಯಸನ ಮುಕ್ತ ಸಮಾಜಕ್ಕೆ ಬದ್ಧರಾಗೋಣ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಭಾನುವಾರ ಪ್ರಸಾರವಾದ 'ಮನ್ ಕೀ ಬಾತ್‌' ನಲ್ಲಿ ದೇಶದಲ್ಲಿ ಮಾದಕ ವಸ್ತುಗಳ ಸೇವನೆ ಮಾಡುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಬಗ್ಗೆ ಜನರು ತಮ್ಮ ಅಭಿಪ್ರಾಯಗಳನ್ನು ತಮ್ಮೊಂದಿಗೆ ಹಂಚಿಕೊಂಡಿರುವುದಕ್ಕೆ...

ಗೋದಾಮುಗಳ ಕೊರತೆ ನೀಗಲು ಕ್ರಮ: ಕೃಷ್ಣ ಬೈರೇಗೌಡ

ರಾಜ್ಯದಲ್ಲಿ ರೈತರು ಬೆಳೆದ ಬೆಳೆಗಳನ್ನು ಸಂಗ್ರಹಿಸಡಲು ಗೋದಾಮುಗಳ ಕೊರತೆಯಿದ್ದು, ರಾಜ್ಯದ ಎಲ್ಲ ಭಾಗಗಳಲ್ಲಿ ವೈಜ್ಞಾನಿಕ ಗೋದಾಮುಗಳನ್ನು ಸದ್ಯದಲ್ಲೇ ಪ್ರಾರಂಭಿಸಲಾಗುವುದು ಎಂದು ಕೃಷಿ ರಾಜ್ಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ನಬಾರ್ಡ್ ವತಿಯಿಂದ...

ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಸಂಭವವಿದೆ: ಬಿಎಸ್ ವೈ

ರಾಜ್ಯದಲ್ಲಿ ಸರ್ಕಾರ ಇದೆಯೇ ಇಲ್ಲವೇ ಎಂಬ ಅನುಮಾನದ ವಾತಾವರಣ ನಿರ್ಮಾಣವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು....

ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

'ಬಿಜೆಪಿ' ರಾಷ್ಟ್ರೀಯ ಮಟ್ಟದಲ್ಲಿ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ನ.1ರಂದು ಚಾಲನೆ ನೀಡಿದೆ. ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಖುದ್ದು ಸದಸ್ಯತ್ವ ಪಡೆಯುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ದೇಶಕ್ಕಾಗಿ ದುಡಿಯುವ ಪಕ್ಷದ ಸದಸ್ಯತ್ವ ಪಡೆಯಲು...

ದೇಶ ಬದಲಿಸುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದು: ಪ್ರಧಾನಿ ಮೋದಿ

ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಚಹಾಕೂಟ ಏರ್ಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ದೇಶ ಬದಲಿಸುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೇಂದ್ರದಲ್ಲಿ ಎನ್.ಡಿ.ಎ ಸರ್ಕಾರ ಅಧಿಕಾರಕ್ಕೆ ಬಂದು 5 ತಿಂಗಳ ಹಿನ್ನಲೆಯಲ್ಲಿ ಬಿಜೆಪಿ ಕೇಂದ್ರ ಕಛೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಧ್ಯಮಗಳ...

ಕಾಂಗ್ರೆಸ್ ವಕ್ತಾರ ಸ್ಥಾನದಿಂದ ಶಶಿ ತರೂರ್ ವಜಾ

ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ್ದ ಮಾಜಿ ಕೇಂದ್ರ ಸಚಿವ ಶಶಿ ತರೂರ್ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಕ್ರಮ ಕೈಗೊಂಡಿದ್ದು, ಕಾಂಗ್ರೆಸ್ ವಕ್ತಾರ ಸ್ಥಾನದಿಂದ ವಜಾಗೊಳಿಸಿದೆ. ಗಾಂಧಿ ಜಯಂತಿಯಂದು ಪ್ರಧಾನಿ ನರೇಂದ್ರ ಮೋದಿ ಸ್ವಚ್ಛ ಭಾರತ ಅಭಿಯಾನ ಕ್ರಾರ್ಯಕ್ರಮದಲ್ಲಿ 9 ಗಣ್ಯರಿಗೆ ಆಂಧೋಲನದಲ್ಲಿ ಪಾಲ್ಗೊಳ್ಳುವಂತೆ...

ದತ್ತಮಾಲಾ ಅಭಿಯಾನ ಅ.29ರಿಂದ ಆರಂಭ

ಶ್ರೀರಾಮ ಸೇನೆ ರಾಜ್ಯ ಘಟಕದ ವತಿಯಿಂದ ಅ.29ರಿಂದ ನ.2ರವರೆಗೆ 5ನೇ ವರ್ಷದ ದತ್ತಮಾಲಾ ಅಭಿಯಾನ ಆರಂಭವಾಗಲಿದೆ ಎಂದು ಜಾನೇಕೆರೆ ಹೇಮಂತ ತಿಳಿಸಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ವರ್ಷವೂ ದತ್ತಪೀಠಕ್ಕೆ ಉಚಿತವಾಗಿ ಯುವಕರನ್ನು ಕರೆದುಕೊಂಡು ಹೋಗಲಾಗುತ್ತದೆ. ಶ್ರೀರಾಮಸೇನೆ ಕಾರ್ಯಕರ್ತರು...

ಕಾಂಗ್ರೆಸ್ ಪಕ್ಷ ನನ್ನನ್ನ ಹೊರಗಿನವನೆಂದು ಪರಿಗಣಿಸಿದೆ- ಸಂಸದ ಶಶಿ ತರೂರ್ ಅಸಮಾಧಾನ

'ಕೇರಳ' ಕಾಂಗ್ರೆಸ್, ನನ್ನನ್ನು ಹೊರಗಿನವನೆಂದು ಪರಿಗಣಿಸಿ ಟಾರ್ಗೆಟ್ ಮಾಡುತ್ತಿದೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ್ದ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರಿಗೆ ಕಾಂಗ್ರೆಸ್ ಎಚ್ಚರಿಕೆ ನೀಡಿದ್ದರ ಹಿನ್ನೆಲೆಯಲ್ಲಿ ಎನ್.ಡಿ. ಟಿವಿಯೊಂದಿಗೆ ಮಾತನಾಡಿದ...

ಪ್ರಧಾನಿ ಮೋದಿ ಸ್ವಚ್ಛ ಭಾರತ ಆಹ್ವಾನ ಸ್ವೀಕರಿಸಿದ ಶಶಿ ತರೂರ್

ಸ್ವಚ್ಛ ಭಾರತ ಅಭಿಯಾನದಲ್ಲಿ ಭಾಗಿಯಾಗುವಂತೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಆಹ್ವಾನವನ್ನು ಕಾಂಗ್ರೆಸ್ ನಾಯಕ ಶಶಿ ತರೂರ್ ಸ್ವೀಕರಿಸಿದ್ದಾರೆ. ಪ್ರಧಾನಿ ಮೋದಿ ನನ್ನ ಹೆಸರು ಸೂಚಿಸಿದಾಗ ನಾನು ವಿಮಾನದಲ್ಲಿ ಪ್ರಯಾಣಿಸುತ್ತಿದ್ದೆ. ಹೀಗಾಗಿ ತಕ್ಷಣಕ್ಕೆ ಈ ಕುರಿತು ಪ್ರತಿಕ್ರಿಯೆ ನೀಡಲು ಸಾಧ್ಯವಾಗಲಿಲ್ಲ, ನನಗೆ...

ಸುಳ್ಯದ ಸ್ನೇಹ ಶಾಲೆಯಲ್ಲಿ ಸ್ವಚ್ಛಭಾರತ ಅಭಿಯಾನ

ಅ.2ರಂದು ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ 'ಸ್ವಚ್ಛಭಾರತ-ಸ್ವಚ್ಛವಿದ್ಯಾಲಯ' ಅಭಿಯಾನವನ್ನು ಪ್ರಾರಂಭಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಡಾ.ಚಂದ್ರಶೇಖರ ದಾಮ್ಲೆಯವರು ಉಪಸ್ಥಿತರಿದ್ದು ಅಭಿಯಾನ ನಿರಂತರವಾಗಿ ನಡೆಯಲಿ ಎಂದು ಹಾರೈಸಿದರು. ಇಕೋ ಕ್ಲಬ್‌ನ ಕಾರ್ಯದರ್ಶಿ ಕು.ಮಾನಸ ಪೇರಾಲ್ ಸ್ವಚ್ಛತೆಯ ಬಗ್ಗೆ ಮಾತನಾಡಿದಳು. ಶಿಕ್ಷಕ ಪ್ರಸನ್ನ ಐವರ್ನಾಡು ಕಾರ್ಯಕ್ರಮದ...

ಸ್ವಚ್ಛ ಭಾರತ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ

ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛ ಭಾರತ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಈ ಮೂಲಕ ದೇಶಾದ್ಯಂತ ಸ್ವಚ್ಛ ಭಾರತ ಅಭಿಯಾನ ಆರಂಭವಾಗಿದೆ. ನವದೆಹಲಿಯ ವಾಲ್ಮೀಕಿ ಬಸ್ತಿಯಲ್ಲಿ ಪೊರಕೆ ಹಿಡಿದ ಪ್ರಧಾನಿ ಮೋದಿ ರಸ್ತೆಯಲ್ಲಿ ಕಸ ಗುಡಿಸುವ ಮೂಲಕ ಕ್ಲೀನ್ ಇಂಡಿಯಾ...

ರಾಷ್ಟ್ರ ಭಕ್ತಿಯಿಂದ ಸ್ವಚ್ಛ ಭಾರತ ಅಭಿಯಾನದಲ್ಲಿ ಭಾಗಿಯಾಗಿ: ಮೋದಿ ಕರೆ

ಮಹಾತ್ಮಾ ಗಾಂಧೀಜಿ ಕ್ವೀಟ್ ಇಂಡಿಯಾ, ಕ್ಲೀನ್ ಇಂಡಿಯಾ ಘೋಷಣೆ ಮಾಡಿದ್ದರು, ಅಂದು ಭಾರತವನ್ನು ಗುಲಾಮಗಿರಿಯಿಂದ ಮುಕ್ತ ಮಾಡಿದ್ದರು, ಆದರೆ ಗಾಂಧೀಜಿಯವರ ಕ್ಲೀನ್ ಇಂಡಿಯಾ ಕನಸು ಇನ್ನೂ ನನಸಾಗಿಲ್ಲ, ಸ್ವಚ್ಛ ಭಾರತ ಅಭಿಯಾನದ ಮೂಲಕ, ದೇಶವನ್ನು ಕಸ ಮುಕ್ತ ಮಾಡೋಣ ಎಂದು ಪ್ರಧಾನಿ...

ಪ್ರಧಾನಿ ನಿವಾಸದ ಬಳಿ ಸ್ವಚ್ಛತಾ ಅಭಿಯಾನ ಕೈಗೊಂಡ ಅರವಿಂದ್ ಕೇಜ್ರಿವಾಲ್

ಗಾಂಧಿ ಜಯಂತಿ ಅಂಗವಾಗಿ ಅತ್ತ ಪ್ರಧಾನಿ ನರೇಂದ್ರ ಮೋದಿ, ಸ್ವಚ್ಛ ಭಾರತ್ ಅಭಿಯಾನಕ್ಕೆ ಚಾಲನೆ ನೀಡಿದ್ದರೆ ಇತ್ತ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪ್ರಧಾನಿ ನಿವಾಸದ ಬಳಿಯೇ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ದೆಹಲಿಯಲ್ಲಿ ಪ್ರತ್ಯೇಕವಾಗಿ ಸ್ವಚ್ಛತಾ ಅಭಿಯಾನವನ್ನು ಕೈಗೊಂಡಿರುವ...

ಸ್ವಚ್ಛ ಭಾರತ್ ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿದ ಅಮೀರ್ ಖಾನ್

ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಸ್ವಚ್ಛ ಭಾರತ ಅಭಿಯಾನಕ್ಕೆ ಮಿಸ್ಟರ್ ಪರ್ಫೆಕ್ಟ್ ಎಂದೇ ಗುರುತಿಸಿಕೊಂಡಿರುವ ನಟ ಅಮೀರ್ ಖಾನ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಅವರ ಸ್ವಚ್ಛ ಭಾರತ ಅಭಿಯಾನವನ್ನು ಸ್ವಾಗತಿಸಿರುವ ಅಮಿರ್ ಖಾನ್, ನಾನು ನನ್ನ ಮನೆ ಮತ್ತು ಕಚೇರಿ...

ಡಿ.ಕೆ.ಶಿವಕುಮಾರ್ ವಿರುದ್ಧ ಹಿರೇಮಠ ವಾಗ್ದಾಳಿ

ಇಂಧನ ಸಚಿವ ಡಿ.ಕೆ.ಶಿವಕುಮಾರ್ ಭ್ರಷ್ಟ, ಅನೈತಕ ರಾಜಕಾರಣದ ರೂಪ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರ ಅಕ್ರಮಗಳ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಸ್ಥಾಪಿಸಿ ವಿಚಾರಣೆ ನಡೆಸಬೇಕು. ವಿಶೇಷ ನ್ಯಾಯಾಲಯ ಸ್ಥಾಪನೆಗೆ ಒತ್ತಾಯಿಸಿ...

ಗಾಂಧಿ ಜಯಂತಿ: ಸರ್ಕಾರಿ ಕಚೇರಿಗಳ ಶೌಚಾಲಯ ಸ್ವಚ್ಛಗೊಳಿಸಲು ಅಧಿಕಾರಿಗಳಿಗೆ ಪ್ರಧಾನಿ ಸೂಚನೆ

ರಾಷ್ಟ್ರಾದ್ಯಂತ ಮಹಾತ್ಮಾ ಗಾಂಧಿ ಜನ್ಮದಿನಾಚರಣೆಗೆ ಸಿದ್ಧತೆ ನಡೆಯುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ವಿನೂತನವಾಗಿ ರಾಷ್ಟ್ರಪಿತನ ಜನ್ಮದಿನಾಚರಣೆ ಆಚರಿಸಲು ಸರ್ಕಾರಿ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಮಹಾತ್ಮ ಗಾಂಧಿ ಅವರ ಜನ್ಮದಿನಾಚರಣೆ ಆಚರಿಸಬೇಕೆಂದು ಪ್ರಧಾನಿ...

ಮೋದಿ ಪ್ರಧಾನಿಯಾಗಿರುವುದು ಭಾರತ ಭಾಗ್ಯ: ಮುಕೇಶ್ ಅಂಬಾನಿ

ಭಾರತವನ್ನು ತಯಾರಿಕಾ ಘಟಕದ ಹಬ್ ಆಗಿ ಪರಿವರ್ತಿಸಬೇಕು ಎಂಬುದು ಮೋದಿ ಕನಸು. ಇಂತಹ ಅಭಿಯಾನ ಯಶಸ್ವೀಗೊಳಿಸುವುದು ನಮ್ಮೆಲ್ಲರ ಕರ್ತವ್ಯ. ಭಾರತದ ಕೈಗಾರಿಕೆಗೆ ಇಂದು ಐತಿಹಾಸಿಕ, ಸುದಿನ ಎಂದು ಉದ್ಯಮಿ ಮುಖೇಶ್ ಅಂಬಾನಿ ಅಭಿಪ್ರಾಯ ಪಟ್ಟಿದ್ದಾರೆ. ಮೇಕ್ ಇನ್ ಇಂಡಿಯಾ ಅಭಿಯನದಲ್ಲಿ ಮಾತನಾಡಿದ ಅವರು,...

ಇನ್ನೊಬ್ಬರ ಮುಂದೆ ಕೈಚಾಚುವುದು ಸರಿಯಲ್ಲ: ಸ್ವಾವಲಂಭಿ ಪಾಠ ಹೇಳಿದ ಪ್ರಧಾನಿ ಮೋದಿ

ನಮ್ಮ ದೇಶದ ಬಡವರನ್ನು ಸಮರ್ಥರನ್ನಾಗಿ, ಸ್ವಾಭಿಮಾನಿಗಳನ್ನಾಗಿ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಅಹಮದಾಬಾದ್ ನಲ್ಲಿ ಗುಜರಾತ್ ಸರ್ಕಾರದ ವಿವಿಧ ಕಾಮಗಾರಿ ಹಾಗೂ ಸ್ವಾಲಂಭನಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇನ್ನೊಬ್ಬರ ಮುಂದೆ ಕೈಚಾಚುವುದು ಸೂಕ್ತವಲ್ಲ, ಬಡವರಿಗೆ ಸೂಕ್ತ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited