ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಗಲಭೆ ವಾತಾವರಣ ನಿರ್ಮಾಣವಾದ ಹಿನ್ನೆಲೆಯಲ್ಲಿ ಮೂರನೇ ಬಾರಿ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.
ಜಮ್ಮು ಹಾಗೂ ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಸಮೀಪದ ಖಾಝಿಗುಂಡ್ ಬಳಿ ಪ್ರತಿಭಟನಕಾರರು ಇಬ್ಬರನ್ನು ಹತ್ಯೆ ಮಾಡಿದ ಪರಿಣಾಮ ಯಾತ್ರೆಯನ್ನು ಪುನಃ ಮೊಟಕುಗೊಳಿಸಲಾಯಿತು.
ಹಿಜ್ಬುಲ್ ಮುಜಾಹಿದಿನ್...
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಮತ್ತು ಜಮ್ಮು ಮತ್ತು ಕಾಶ್ಮೀರದ ಗವರ್ನರ್ ಎನ್.ಎನ್.ವೋಹ್ರಾ ದಕ್ಷಿಣ ಕಾಶ್ಮೀರದಲ್ಲಿರುವ ಅಮರನಾಥ ಗುಹೆಗೆ ಭೇಟಿ ನೀಡಿ ಪವಿತ್ರ ಶಿವಲಿಂಗದ ದರ್ಶನ ಪಡೆದರು.
ಜೂನ್ 30ರಿಂದ 48 ದಿನಗಳ ಪವಿತ್ರ ಅಮರನಾಥ ಯಾತ್ರೆ ಆರಂಭವಾಗಿದ್ದು, ರಾಜನಾಥ್ ಸಿಂಗ್...
ಕಾಶ್ಮೀರದಲ್ಲಿ ಮತ್ತೊಮ್ಮೆ ಪಾಕಿಸ್ತಾನದ ಧ್ವಜ ಹಾರಾಡಿದೆ. ಮೇ.1ರಂದು ಹುರಿಯತ್ ಕಾನ್ಫರೆನ್ಸ್ ನ ಮುಖಂಡ ಸಯೀದ್ ಅಲಿ ಶಾ ಗಿಲಾನಿ ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ಪ್ರತ್ಯೇಕತಾವಾದಿಗಳು ಪಾಕ್ ಬಾವುಟ ಪ್ರದರ್ಶಿಸಿದ್ದಾರೆ.
ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಸಯೀದ್ ಅಲಿ ಶಾ ಗಿಲಾನಿ, ಕಾಶ್ಮೀರದಲ್ಲಿ ನಡೆಯುವ ಪ್ರಸಿದ್ಧ...