ಕಾಶ್ಮೀರದಲ್ಲಿ ಉಗ್ರ ಬುರ್ಹಾನ್ ವಾನಿ ಹತ್ಯೆಯಿಂದಾಗಿ ಉಂಟಾಗಿರುವ ಗಲಭೆ ವಾತಾವರಣ ಇನ್ನೂ ಅಮರನಾಥ್ ಯಾತ್ರೆ ಮತ್ತೊಮ್ಮೆ ಸ್ಥಗಿತಗೊಂಡಿದೆ.
ಅನಂತ್ ನಾಗ್ ಜಿಲ್ಲೆಯಲ್ಲಿ ಹೊಸದೊಂದು ಗಲಭೆ ನಡೆದಿರುವ ಬಗ್ಗೆ ವರದಿಯಾಗಿದ್ದು, ಎರಡನೇ ಬಾರಿ ಅಮರನಾಥ್ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
ಹಿಜ್ಬುಲ್ ಮುಜಾಹಿದ್ದೀನ್ ಉಗ್ರ...