ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಾಟಕ ಪ್ರವೀಣೆ ಎಂದು ಹೀಗಳೆದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಬಲವಾದ ತಿರುಗೇಟು ನೀಡಿದ್ದಾರೆ. 'ಸಂಸತ್ತಿನಲ್ಲಿ ಮಾತನಾಡುವುದಕ್ಕಿಂತ (ಮಾಧ್ಯಮಗಳಿಗೆ) ಹೇಳಿಕೆ ಕೊಡುವುದು ಸುಲಭ' ಎಂದು ಸೋನಿಯಾ ಗಾಂಧಿಗೆ...
ಒಂದಂಕಿ ಲಾಟರಿ ಹಗರಣದ ಕಿಂಗ್ ಪಿನ್ ಪಾರಿ ರಾಜನ್ ಬಂಧನಕ್ಕೆ ಅಡ್ಡಿಯಾಗಿದ್ದಾರೆಂಬ ಆರೋಪದಡಿಯಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರನ್ನು ಕರ್ನಾಟಕ ಸರ್ಕಾರ ಶನಿವಾರ ಅಮಾನತುಗೊಳಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಲಾಟರಿ ದಂಧೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪತ್ರಿಕಾಗೋಷ್ಠಿ...
ಅಕ್ರಮ ಲಾಟರಿ ಮಾರಾಟ ದಂಧೆ ರೂವಾರಿ ಪಾರಿರಾಜನ್ ಜತೆ ಸಂಪರ್ಕದಲ್ಲಿದ್ದ ಆರೋಪದ ಮೇಲೆ ಅಮಾನತುಗೊಂಡಿದ್ದ ಬೆಂಗಳೂರು ಕಾನೂನು ಸುವ್ಯವಸ್ಥೆ ವಿಭಾಗ (ಪಶ್ಚಿಮ) ಹೆಚ್ಚುವರಿ ಪೊಲೀಸ್ ಕಮಿಷನರ್ ಅಲೋಕ್ ಕುಮಾರ್ ಅವರನ್ನು ಸಿಐಡಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ.
ಈ ಪ್ರಕರಣದಲ್ಲಿ ಈ ಹಿಂದೆಯೇ...
ಬಜೆಟ್ ಅಧಿವೇಶನದ ವೇಳೆ ರಾಷ್ಟ್ರಗೀತೆಗೆ ಅಗೌರವ ತೋರಿದ ಹಿನ್ನಲೆಯಲ್ಲಿ ತೆಲಂಗಾಣ ವಿಧಾನಸಭೆಯ ವಿರೋಧ ಪಕ್ಷವಾದ ತೆಲುಗು ದೇಶಂ ಪಾರ್ಟಿಯ 10 ಮಂದಿ ಶಾಸಕರನ್ನು ಅಮಾನತು ಮಾಡಲಾಗಿದೆ.
ತೆಲಂಗಾಣದಲ್ಲಿ ಬಜೆಟ್ ಅಧಿವೇಶನ ನಡೆಯುತ್ತಿದ್ದು, ಅಧಿವೇಶನ ಮುಗಿಯುವವರೆಗೂ ಈ 10 ಮಂದಿಯ ಮೇಲಿನ ಅಮಾನತು...
ಪಕ್ಷದ ವಿರುದ್ಧ ಬಂಡಾಯವೆದ್ದಿರುವ ಬಿಹಾರ ಮುಖ್ಯಮಂತ್ರಿ ಜೀತನ್ ರಾಂ ಮಾಂಝಿ ಅವರಿಗೆ ನಿಷ್ಠೆ ಹೊಂದಿದ್ದ 7 ಮಂದಿ ಸಚಿವರನ್ನು ಜೆಡಿಯು ಅಮಾನತು ಮಾಡಿದೆ.
ಫೆ.20ರಂದು ವಿಧಾನಸಭೆಯಲ್ಲಿ ಬಹುಮತ ಸಬೀತು ಪಡಿಸಬೇಕಾಗಿದ್ದು, ಅದಕ್ಕೂ ಮುನ್ನ ಮಾಂಝಿ ಬೆಂಬಲಿಗರ ಬಲವನ್ನು ಕುಗ್ಗಿಸಲು ನಿತೀಶ್ ಕುಮಾರ್...
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾದ ಹಿನ್ನೆಲೆಯಲ್ಲಿ 4 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾಗೆ ಸುಪ್ರೀಂ ಕೋರ್ಟ್ ಅ.17ರಂದು ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಜೈಲು ಶಿಕ್ಷೆ ಅಮಾನತು ಹಾಗೂ ಜಾಮೀನು ನೀಡಬೇಕೆಂದು...
ಪಡಿತರ ವ್ಯವಸ್ಥೆ ಮೂಲಕ ವಿತರಿಸುವ ಅಕ್ಕಿಯಲ್ಲಿ ಹುಳು ಕಾಣಿಸಿಕೊಂಡರೆ ಹಿರಿಯ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಆಹಾರ ಇಲಾಖೆಯ ಆಯುಕ್ತರು, ನಿರ್ದೇಶಕರು, ಸಚಿವರ ಜತೆ ಸಭೆ ನಡೆಸಿದ ಅವರು, ಸರ್ಕಾರದ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಯಲ್ಲಿ ಹುಳಬಿದ್ದಿರುವ...