ಮಂಗಳೂರಿನಲ್ಲಿ ನಡೆಯಲಿರುವ ತಿರಂಗಾ ಯಾತ್ರೆಯಲ್ಲಿ ಪಾಲ್ಗೊಳ್ಳಲು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ನಗರಕ್ಕೆ ಆಗಮಿಸಿದ್ದು, ಜಿಲ್ಲಾ ಬಿಜೆಪಿ ನಾಯಕರಿಂದ ಅಮಿತ್ ಷಾ ಅವರಿಗೆ ಭವ್ಯ ಸ್ವಾಗತ ನೀಡಲಾಗಿದೆ.
ಚಂಡಿಗಢ-ಕೊಚ್ಚಿವೇಲಿ ಎಕ್ಸ್ಪ್ರಸ್ನಲ್ಲಿ ಆಗಮಿಸಿದ ಅಮಿತ್ ಷಾ ಮಂಗಳೂರು ರೈಲ್ವೆ ಜಂಕ್ಷನ್ಗೆ ಬಂದಿಳಿದು, ಸದ್ಯ ಅವರು...
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಉತ್ತಮವಾದ ಆಡಳಿತ ನೀಡುತ್ತಿದೆ. ಮೋದಿ ಆಡಳಿತಲ್ಲಿ ಭಾರತೀಯ ಸೇನೆ ಸಾಕಷ್ಟು ಬಲಿಷ್ಠಗೊಂಡಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ತಿಳಿಸಿದ್ದಾರೆ.
ಬಿಜೆಪಿ ಮಂಗಳೂರು ನಗರದಲ್ಲಿ ಹಮ್ಮಿಕೊಂಡಿರುವ ತಿರಂಗಾ ಯಾತ್ರೆಗೆ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಚಾಲನೆ...
ಗುಜರಾತ್ ನ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಉಕ್ಕಿನ ಮಹಿಳೆ ಖ್ಯಾತಿಯ ಆನಂದಿಬೆನ್ ಪಟೇಲ್ ಅವಧಿ ಪೂರ್ಣಗೊಳ್ಳುವ ಮುನ್ನವೇ ತಮ್ಮ ಸ್ಥಾನಕ್ಕೆ ರಾಜೀನಾಮೆ.
ನವೆಂಬರ್ ತಿಂಗಳಿಗೆ 75 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹುದ್ದೆಯಿಂದ ತೆರವುಗೊಳಿಸಿ ಎಂದು ಆನಂದಿಬೆನ್ ಪಕ್ಷದ ನಾಯಕರಿಗೆ...
ನವೆಂಬರದಲ್ಲಿ ಬಿಹಾರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ವಿರುದ್ಧ ಸೆಣೆಸಲು ನಿತೀಶ್ ಕುಮಾರ್ ನೇತೃತ್ವದಲ್ಲಿ ಒಟ್ಟುಗೂಡಿದ ಮೈತ್ರಿಕೂಟ (ಮಹಾ ಘಟಬಂಧನ್) ಕ್ಕೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಆಘಾತಕಾರಿ ಹೊಡೆತ ಕೊಟ್ಟಿದ್ದಾರೆ.
ಮೈತ್ರಿಕೂಟದಿಂದ ಹೊರಬರಲು ನಿರ್ಧರಿಸಿದ ಸಮಾಜವಾದಿ ಪಕ್ಷ, ಮುಂಬರುವ ಬಿಹಾರ...
’ಲಲಿತ್ ಗೇಟ್’ ಹಗರಣ ದಿನಕ್ಕೊಂದು ರೂಪ ಪಡೆಯುತ್ತಿರುವುದು ಆಡಳಿತಾರೂಢ ಎನ್.ಡಿ.ಎ ಸರಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಹಣಿಯಲು ಈ ಅವಕಾಶವನ್ನು ಯಥೇಚ್ಛವಾಗಿ ಬಳಸುತ್ತಿರುವ ಪ್ರತಿಪಕ್ಷಗಳು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಮತ್ತು ರಾಜಸ್ತಾನ ಮುಖ್ಯಮಂತ್ರಿ ವಸುಂಧರಾ ರಾಜೆ...
ನ.30ರಂದು ಕೋಲ್ಕತ್ತಾದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಚುನಾವಣಾ ಪ್ರಚಾರ ಸಭೆ ನಡೆಸಲು ಅನುಮತಿ ಕೋರಿ ಬಿಜೆಪಿ ಹೈಕೋರ್ಟ್ನ ಮೊರೆ ಹೋಗಿದೆ.
ಅಮಿತ್ ಷಾ ಪ್ರಚಾರ ಸಭೆ ನಡೆಸಲು ಕೋಲ್ಕತ್ತಾ ನಗರ ಸಭೆ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಹೈಕೋರ್ಟ್ ಮೆಟ್ಟಿಲೇರಿದ್ದು, ಮಧ್ಯಾಹ್ನ...
ಬಿಜೆಪಿ ರಾಷ್ಟ್ರಾಧ್ಯಕ್ಷರನ್ನಾಗಿ ಅಮಿತ್ ಶಾ ನೇಮಕಕ್ಕೆ ಅನುಮೋದನೆ, ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ನವದೆಹಲಿಯಲ್ಲಿ ಬಿಜೆಪಿ ಪರಿಷತ್ ಸಭೆ ಆರಂಭವಾಗಿದೆ.
ದೆಹಲಿಯ ಜವಹರ್ ಲಾಲ್ ನೆಹರು ಸ್ಟೇಡಿಯಂ ನಲ್ಲಿ ಆರಂಭವಾದ ಪರಿಷತ್ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು....