ಕರ್ನಾಟಕದ ಸಿ-ಕೆಟಗರಿಯ 51 ಗಣಿ ಗುತ್ತಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಉನ್ನತಾಧಿಕಾರ ಸಮಿತಿ(ಸಿಇಸಿ) ಸುಪ್ರೀಂ ಕೋರ್ಟ್ ಗೆ ವರದಿ ಸಲ್ಲಿಸಿದ್ದು ಗುತ್ತಿಗೆ ನೀಡುವ ವಿಚಾರದಲ್ಲಿ ಕರ್ನಾಟಕ ಸರ್ಕಾರದ ನಿಲುವನ್ನು ಬೆಂಬಲಿಸಿದೆ.
ಜ.30ರಂದು ಸುಪ್ರೀಂ ಕೋರ್ಟ್ ನ ಅರಣ್ಯ ಪೀಠಕ್ಕೆ ಸಲ್ಲಿಸಿರುವ ವರದಿಯಲ್ಲಿ...