ಯೋಗಗುರು ಬಾಬಾ ರಾಮದೇವ್ ಮಾ. 19ರಿಂದ 23ರವರೆಗೆ ಬೆಂಗಳೂರಿನಲ್ಲಿ ಉಚಿತ ಯೋಗ ಶಿಬಿರ ನಡೆಸಲಿದ್ದಾರೆ.
ಅರಮನೆ ಮೈದಾನದಲ್ಲಿ ಪ್ರತಿದಿನ ಉಚಿತ ಯೋಗ, ಪ್ರಾಣಾಯಾಮ, ಧ್ಯಾನ ಶಿಬಿರ ನಡೆಸುವ ಮೂಲಕ ಲಕ್ಷಾಂತರ ಜನರಿಗೆ ಉತ್ತಮ ಆರೋಗ್ಯದ ಮಾರ್ಗ ತೋರಿಸಲಿದ್ದಾರೆ. ರೋಗಮುಕ್ತ ಹಾಗೂ ಉತ್ಸಾಹದಾಯಕ ಜೀವನ...
ಮೈಸೂರಿನ ಅಂಬಾವಿಲಾಸ ಅರಮನೆಯಲ್ಲಿ ಯದುವಂಶದ ಉತ್ತರಾಧಿಕಾರಿಯಾಗಿ, 27ನೇ ಮಹಾರಾಜರಾಗಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪಟ್ಟಾಭಿಷೇಕ ನೆರವೇರಿದೆ.
ನಾಲ್ಕು ದಶಕಗಳ ಬಳಿಕ ಅರಮನೆಯಲ್ಲಿ ಪಟ್ಟಾಭಿಷೇಕದ ಸಡಗರ-ಸಂಭ್ರಮ ಮೇಳೈಸಿದವು. ಪಟ್ಟಾಭಿಷೇಕದ ಅಂಗವಾಗಿ ಹೋಮ ಹವನ ಸೇರಿದಂತೆ ಹಲವಾರು ಧಾರ್ಮಿಕ ಆಚರಣೆಗಳು ನಡೆದವು.
ಎಣ್ಣೆಶಾಸ್ತ್ರ, ಕಂಕಣಧಾರಣೆ ನಂತರ...
ಫೆ.8ರಂದು ಬೆಂಗಳೂರಿನಲ್ಲಿ ಹಿಂದೂ ಸಮಾಜೋತ್ಸವ ನಡೆಯಲಿದ್ದು, ಅದನ್ನು ಯಶಸ್ಸುಗೊಳಿಸಲು ಸಹಕರಿಸುವ ಸಂಬಂಧ ಸಂಘ ಪರಿವಾರದ ಮುಖಂಡರು ರಾಜ್ಯ ಬಿಜೆಪಿ ನಾಯಕರ ಜತೆ ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ.
ನಗರದ ಚಾಮರಾಜಪೇಟೆಯಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಕೇಂದ್ರ ಕಚೇರಿ ಕೇಶವ ಕೃಪಾದಲ್ಲಿ ನಡೆದ ಸಮನ್ವಯ...
ಮೈಸೂರು ದಸರಾ ಮಹೋತ್ಸವದ ಕೇಂದ್ರಬಿಂದು ಗಜಪಡೆ ಪಯಣಕ್ಕೆ ಆ.14ರಂದು ಚಾಲನೆ ನೀಡಲಾಗಿದ್ದು ದಸರಾ ಗಜಪಡೆ ಮೈಸೂರಿನತ್ತ ಪ್ರಯಾಣ ಬೆಳೆಸಿವೆ.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಶ್ರೀನಿವಾಸ್ ಪ್ರಸಾದ್, ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಹುಣಸೂರು ತಾಲೂಕಿನ ನಾಗಾಪುರದ ಗಿರಿಜನ ಪುನರ್ವಸತಿ ಕೇಂದ್ರ...
2014ನೇ ಸಾಲಿನ ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ತಯಾರಿ ನಡೆಯುತ್ತಿದೆ. ಪ್ರತಿವರ್ಷ ಅರಮನೆ ಮುಂಭಾಗದಲ್ಲೇ ಗಜಪಡೆಗೆ ವೈಭವೋಪೇತವಾದ ಸ್ವಾಗತದೊರೆಯುತ್ತಿತ್ತು. ಆದರೆ ಈ ಬಾರಿ ಅರಮನೆ ಮುಂಭಾಗದ ಬದಲು ಅಶೋಕ ಪುರಂ ನಲ್ಲಿರುವ ಅರಣ್ಯ ಕಚೇರಿ ಮುಂಭಾಗದಲ್ಲಿ ಗಜಪಡೆಗೆ ಸ್ವಾಗತ ನೀಡಲು ನಿರ್ಧರಿಸಲಾಗಿದೆ.
ಮೈಸೂರು ಮಹಾರಾಜ...