ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ, ಹಿರಿಯ ವಕೀಲರಾದ ದೊರೆರಾಜು ಹಾಗೂ ನಟರಾಜ್ ಶರ್ಮ ಅವರ ಮೂಲಕ, ನ್ಯಾ.ಕೆಂಪಣ್ಣ ನೇತೃತ್ವದ ವಿಚಾರಣಾ ಆಯೋಗಕ್ಕೆ 810 ಪುಟಗಳ ದಾಖಲೆಗಳನ್ನು ಸಲ್ಲಿಸಿದೆ.
ಕೆಂಪಣ್ಣ ಆಯೋಗದ ಕಾರ್ಯದರ್ಶಿ ಎಸ್.ಶ್ರೀವತ್ಸ ಕೆದಿಲಾಯ ಅವರಿಗೆ ದೊರೆರಾಜು...
ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಕೆಂಪಣ್ಣ ಆಯೋಗಕ್ಕೆ ಬಿಡಿಎ ದಾಖಲೆಗಳನ್ನು ಸಲ್ಲಿಸಿದೆ. ಸುಮಾರು 23 ಅಲ್ಯೂಮಿನಿಯಂ ಬಾಕ್ಸ್ಗಳಲ್ಲಿ 1 ಲಕ್ಷ 30 ಸಾವಿರ ಪುಟಗಳನ್ನೊಳಗೊಂಡ ದಾಖಲೆಗಳನ್ನು ಕಾವೇರಿ ಭವನದಲ್ಲಿರುವ ನ್ಯಾ.ಕೆಂಪಣ್ಣ ಆಯೋಗದ ಕಚೇರಿಗೆ ರವಾನಿಸಲಾಯಿತು.
ಲಾರಿಯಲ್ಲಿ ಪೊಲೀಸರ ಭದ್ರತೆಯಲ್ಲಿ ದಾಖಲೆಗಳನ್ನು...
ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದು, ವಿಪಕ್ಷಗಳಿಗೆ ಕಾಮನ್ ಸೆನ್ಸ್ ಇದೆಯೇ ಎಂದು ಪ್ರಶ್ನಿಸಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ವಿಪಕ್ಷಗಳು ನಮ್ಮ ಜನಪ್ರಿಯತೆ ಸಹಿಸದೇ ಆರೋಪ ಮಾಡುತ್ತಿದ್ದಾರೆ ಎಂದು ಗುಡುಗಿದರು. ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ...
ರಾಜಕೀಯ ದ್ವೇಷದಿಂದ ಹೆಚ್.ಡಿ.ಕುಮಾರಸ್ವಾಮಿ ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್.ಡಿ.ಕುಮಾರಸ್ವಾಮಿ ಪುಸ್ತಕ ಬಿಡುಗಡೆ ಕುರಿತು ಪ್ರತಿಕ್ರಿಯಿಸಿದರು. ನಾನು ಒಂದೇ ಒಂದು ಗುಂಟೆ ಜಾಗವನ್ನೂ ಡಿನೋಟಿಫೈ...
ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣದಲ್ಲಿ ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರಮುಖ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಸಂಘಟಿತ ಹೋರಾಟ ನಡೆಸಲು ತೀರ್ಮಾನಿಸಿವೆ. ಈ ನಿಟ್ಟಿನಲ್ಲಿ ಇಂದಿನಿಂದ ಆರಂಭವಾಗುವ ವಿಧಾನಮಂಡಲದ ಕಲಾಪ ರಂಗೇರುವ ಸಾಧ್ಯತೆ ದಟ್ಟವಾಗಿದೆ.
ಅರ್ಕಾವತಿ ಪ್ರಕರಣದಲ್ಲಿ ಚರ್ಚೆಗೆ ಅವಕಾಶ ಪಡೆದು, ಸರ್ಕಾರದ...
ರಾಜ್ಯಪಾಲ ವಾಜುಭಾಯಿ ವಾಲ ಅವರ ಹುಟ್ಟುಹಬ್ಬ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಹುಟ್ಟು ಹಬ್ಬ ಶುಭಾಷಯ ಕೋರಿದರು.
ರಾಜ್ಯಪಾಲರ 76ನೇ ಹುಟ್ಟು ಹಬ್ಬ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಕೋರಿದ್ದಾರೆ. ಈ ವೇಳೆ ಸಚಿವ ರೋಷನ್ ಬೇಗ್ ಸಾಥ್ ನೀಡಿದರು.
ಸಿಎಂ...
ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಬಿಜೆಪಿ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೊಕದ್ದಮೆ ಹೂಡಲು ವೇದಿಕೆ ಸಿದ್ಧಗೊಳಿಸಿದ್ದು, ಈ ಸಂಬಂಧ ರಾಜ್ಯಪಾಲರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.
ಅಲ್ಲದೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತರೊಬ್ಬರ ಮೂಲಕ ದೂರು ದಾಖಲಿಸಲು ಮುಂದಾಗಿದ್ದಾರೆ.
ರಾಜ್ಯಪಾಲ ವಾಜುಭಾಯಿ...
ತಾವು ಸತ್ಯಹರಿಶ್ಚಂದ್ರರೆಂದು ಹೇಳಿಕೊಳ್ಳುತ್ತಿರುವ ಸಿಎಂ ಸಿದ್ದರಾಮಯ್ಯ ಒಂದು ಇಂಚು ಭೂಮಿಯನ್ನೂ ಡಿನೋಟಿಫಿಕೇಷನ್ ಮಾಡಿಲ್ಲ ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ ಮಾಡಿರುವುದು ನೂರಾರು ಎಕರೆ ಡಿನೋಟಿಫಿಕೇಷನ್ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ಜ.19ರಂದು ಬೆಂಗಳೂರಿನಲ್ಲಿ ಸಿ.ಎಂ ವಿರುದ್ಧ ಡಿನೋಟಿಫಿಕೇಷನ್ ದಾಖಲೆ ಬಿಡುಗಡೆ...
ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ದಾಖಲೆ ಬಿಡುಗಡೆ ಮಾಡಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ನಾನು ಒಂದು ಎಕರೆಯೂ ಡಿನೋಟಿಫಿಕೇಷನ್ ಮಾಡಿಲ್ಲ ಎಂದು ಹೇಳಿದ್ದಾರೆ.
ಅರ್ಕಾವತಿ ಡಿನೋಟಿಫಿಕೇಷನ್ ನಡೆದಿರುವುದು ಹೆಚ್.ಡಿ ಕುಮಾರಸ್ವಾಮಿ-ಯಡಿಯೂರಪ್ಪ ಅವಧಿಯಲ್ಲಿ, ಅಧಿಕಾರಿಗಳಿಂದ...