ಬಿಬಿಎಂಪಿ ವಿಭಜನೆ ಕುರಿತ ನಗರಪಾಲಿಕೆಗಳ ತಿದ್ದುಪಡಿ ಕಾಯ್ದೆಯ ಪರಿಶೀಲನೆಗಾಗಿ ರಚಿಸಿರುವ ವಿಧಾನಪರಿಷತ್ತಿನ ಸೆಲೆಕ್ಟ್ ಕಮಿಟಿಯಿಂದ ಬಿಜೆಪಿಯ ಸದಸ್ಯ ಹಾಗೂ ಮಾಜಿ ಸಚಿವ ವಿ.ಸೋಮಣ್ಣ ಹೊರಬಂದಿದ್ದಾರೆ.
ಪಕ್ಷದ ನಾಯಕರ ಇತ್ತೀಚಿನ ಕೆಲವು ಧೋರಣೆಗಳಿಂದ ಬೇಸತ್ತು ಸೋಮಣ್ಣ ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಕೆಲಸದ ಒತ್ತಡದ...
ದಲಿತ ಮುಖ್ಯಮಂತ್ರಿ ಕೂಗು ಇನ್ನೂ ಕೇಳಿಬರುತ್ತಿರುವ ಮಧ್ಯೆಯೇ ಸೋಮವಾರದಿಂದ ಆರಂಭವಾಗಲಿರುವ ವಿಧಾನಮಂಡಲದ ಉಭಯ ಸದನಗಳ ಬಜೆಟ್ ಅಧಿವೇಶನದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ನಡುವೆ ಬಿರುಸಿನ ಚರ್ಚೆ ನಡೆಯುವುದು ಬಹುತೇಕ ನಿಶ್ಚಿತವಾಗಿದೆ.
ದಲಿತರನ್ನು ಓಲೈಸಿಕೊಳ್ಳಲು ಎಂಬಂತೆ ಆ ಜನಾಂಗಕ್ಕೆ ಬಂಪರ್...
ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರು ಕಡತ ತಿದ್ದುವ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಕಾನೂನು ಸಚಿವ ಸದಾನಂದಗೌಡ ಆರೋಪಿಸಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಅವರು, ಅರ್ಕಾವತಿ ಬಡಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಈಗಾಗಲೇ ಹಲವು ರೀತಿಯಲ್ಲಿ ಕಾನೂನಿನ...
ಅರ್ಕಾವತಿ ಬಡಾವಣೆ ಡಿನೋಟಿಫೀಕೇಷನ್ಗೆ ಸಂಬಂಧಪಟ್ಟಂತೆ ಇದ್ದ ದಾಖಲೆಯ ಕೊಠಡಿಗೆ ಹೊರಗಿನಿಂದ ಬೀಗ ಹಾಕಿಕೊಂಡ ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ) ಸಿಬ್ಬಂದಿ, ಒಳಗೆ ಕುಳಿತು ಕಡತ ವಿಲೇವಾರಿ ಮಾಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಕೊಠಡಿಗೆ ಬೀಗ ಹಾಕಿಕೊಂಡು ಕೆಲಸ ಮಾಡುವುದರ ಜತೆಗೆ ಇಬ್ಬರು...
ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು ಡಿನೋಟಿಫಿಕೇಷನ್ ಮಾಡಿಲ್ಲ ರಿಮಾಡಿಫಿಕೇಷನ್ ಮಾಡಿದ್ದೇನೆ ಎಂದು ಹೇಳಿದ್ದಾರೆ.
ಮೈಸೂರಿನ ನಂಜನಗೂಡು ತಾಲೂಕಿನ ಸುತ್ತೂರಿನಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ ನಾನು ಪಾಠ ಕಲಿಯಬೇಕಿಲ್ಲ. ಬಿಜೆಪಿ ಮತ್ತು ಹೆಚ್ ಡಿ ಕುಮಾರಸ್ವಾಮಿ ಅವಧಿಯಲ್ಲಿ...
ಅರ್ಕಾವತಿ ಬಡಾವಣೆಯ ಡಿನೋಟಿಫಿಕೇಷನ್ ಪ್ರಕರಣದಲ್ಲಿ ನೀವು ಪ್ರಾಮಾಣಿಕರಾಗಿದ್ದರೆ ಸಾಬೀತುಪಡಿಸಿ' ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಕಾವತಿ ಬಡಾವಣೆ ಪ್ರಕರಣ ಕುರಿತಂತೆ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಎಲ್ಲ...
ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣ ರಬ್ಬಿಶ್. ನಮ್ಮ ಅವಧಿಯಲ್ಲಿ ಯಾವುದೇ ಡಿನೋಟಿಫಿಕೇಷನ್ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ರಾಜ್ಯಪಾಲರು ಸಂವಿಧಾನದ ಪ್ರಕಾರ ಕೆಲಸ ಮಾಡುತ್ತಿದ್ದಾರೆ. ಆದರೆ ಬಿಜೆಪಿ ನಾಯಕರು ರಾಜಕೀಯ ಮಾಡುತ್ತಿದ್ದಾರೆ ಎಂದರು.
ನಮ್ಮ ಅವಧಿಯಲ್ಲಿ 1ಗುಂಟೆ ಜಾಗ...
ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್ ಮಾಡಲಾಗಿದೆ ಎಂದು ಆರೋಪಿಸಿದ್ದ ಬಿಜೆಪಿ ಮುಖಂಡರು, ಈಗ ಅರ್ಕಾವತಿ ಬಡಾವಣೆಯ ಅಕ್ರಮಗಳನ್ನು ದಾಖಲೆ ಸಮೇತ ಬಿಡುಗಡೆ ಮಾಡಿದ್ದಾರೆ.
ಮಾಜಿ ಸಚಿವ ಎಸ್.ಸುರೇಶ್ಕುಮಾರ್ ಹಾಗೂ ವಿ.ಸೋಮಣ್ಣ ನೇತೃತ್ವದ ಸತ್ಯಶೋಧನಾ ಸಮಿತಿಯ ಮಧ್ಯಂತರ ವರದಿಯಲ್ಲಿ ಅರ್ಕಾವತಿ ಬಡಾವಣೆಯ 'ರೀ ಡು' ಹೆಸರಲ್ಲಿ...
ಅರ್ಕಾವತಿ ಡಿನೋಟಿಫಿಕೇಷನ್ ಹಗರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಮುಂದಿನ ಹೋರಾಟಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆ ಬಳಿಕ ಮಾತನಾಡಿದ ಅವರು, ಅರ್ಕಾವತಿ ಡಿನೋಟಿಫಿಕೇಷನ್ ಹಗರಣಕ್ಕೆ...
ಕೆಪಿಎಸ್ ಸಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಪ್ರಕಟಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, 10 ದಿನಗಳಲ್ಲಿ ಕೆಪಿಎಸ್ ಸಿ ನೇಮಕಾತಿ ಸಂಬಂಧ ರಾಜ್ಯ ಸರ್ಕಾರ ಹೊಸ ಅಧಿಸೂಚನೆಯನ್ನು ಹೊರಡಿಸಲಿದೆ ಎಂದರು.
ಕೆಪಿಎಸ್...
ತಮ್ಮ ವಿರುದ್ಧ ಬಿಜೆಪಿ ಮಾಡುತ್ತಿರುವ ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣ ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಡಿನೋಟಿಫಿಕೇಷನ್ ಪ್ರಕ್ರಣ, ಭೂ ಹಗರಣ್ ಎಲ್ಲವನ್ನೂ ಮುಚ್ಚಿಡುವ ಸಲುವಾಗಿ ನಮ್ಮ ವಿರುದ್ಧ ಇಂತಹ ಆರೋಪ ಮಾಡುತ್ತಿದ್ದಾರೆ....