Untitled Document
Sign Up | Login    
Dynamic website and Portals
  

Related News

ಆಯ್ಕೆ ಸಮಿತಿಯಿಂದ ವಿ.ಸೋಮಣ್ಣ ಹೊರಕ್ಕೆ

ಬಿಬಿಎಂಪಿ ವಿಭಜನೆ ಕುರಿತ ನಗರಪಾಲಿಕೆಗಳ ತಿದ್ದುಪಡಿ ಕಾಯ್ದೆಯ ಪರಿಶೀಲನೆಗಾಗಿ ರಚಿಸಿರುವ ವಿಧಾನಪರಿಷತ್ತಿನ ಸೆಲೆಕ್ಟ್ ಕಮಿಟಿಯಿಂದ ಬಿಜೆಪಿಯ ಸದಸ್ಯ ಹಾಗೂ ಮಾಜಿ ಸಚಿವ ವಿ.ಸೋಮಣ್ಣ ಹೊರಬಂದಿದ್ದಾರೆ. ಪಕ್ಷದ ನಾಯಕರ ಇತ್ತೀಚಿನ ಕೆಲವು ಧೋರಣೆಗಳಿಂದ ಬೇಸತ್ತು ಸೋಮಣ್ಣ ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಕೆಲಸದ ಒತ್ತಡದ...

ಬಜೆಟ್‌ ಅಧಿವೇಶನ: ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ವಿಪಕ್ಷಗಳು ಸಜ್ಜು

ದಲಿತ ಮುಖ್ಯಮಂತ್ರಿ ಕೂಗು ಇನ್ನೂ ಕೇಳಿಬರುತ್ತಿರುವ ಮಧ್ಯೆಯೇ ಸೋಮವಾರದಿಂದ ಆರಂಭವಾಗಲಿರುವ ವಿಧಾನಮಂಡಲದ ಉಭಯ ಸದನಗಳ ಬಜೆಟ್‌ ಅಧಿವೇಶನದಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಮತ್ತು ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್‌ ನಡುವೆ ಬಿರುಸಿನ ಚರ್ಚೆ ನಡೆಯುವುದು ಬಹುತೇಕ ನಿಶ್ಚಿತವಾಗಿದೆ. ದಲಿತರನ್ನು ಓಲೈಸಿಕೊಳ್ಳಲು ಎಂಬಂತೆ ಆ ಜನಾಂಗಕ್ಕೆ ಬಂಪರ್...

ಅರ್ಕಾವತಿ ಪ್ರಕರಣದಲ್ಲಿ ರಾಜ್ಯಪಾಲರ ಮೇಲೆ ಒತ್ತಡ ಹೇರುವುದಿಲ್ಲ: ಜಗದೀಶ್ ಶೆಟ್ಟರ್

'ಅರ್ಕಾವತಿ' ಡಿನೋಟಿಫಿಕೇಶನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಬಗ್ಗೆ ರಾಜ್ಯಪಾಲರ ಮೇಲೆ ಒತ್ತಡ ಹೇರುವುದಿಲ್ಲ ಎಂದು ವಿರೋಧಪಕ್ಷದ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಮಾ.4ರಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಮುಖ್ಯಮಂತ್ರಿ...

ಅರ್ಕಾವತಿ ಬಡಾವಣೆ ಹಗರಣ: ಬಿಜೆಪಿಯಿಂದ ಕೆಂಪಣ್ಣ ಆಯೋಗಕ್ಕೆ ದಾಖಲೆ ಸಲ್ಲಿಕೆ

ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ, ಹಿರಿಯ ವಕೀಲರಾದ ದೊರೆರಾಜು ಹಾಗೂ ನಟರಾಜ್ ಶರ್ಮ ಅವರ ಮೂಲಕ, ನ್ಯಾ.ಕೆಂಪಣ್ಣ ನೇತೃತ್ವದ ವಿಚಾರಣಾ ಆಯೋಗಕ್ಕೆ 810 ಪುಟಗಳ ದಾಖಲೆಗಳನ್ನು ಸಲ್ಲಿಸಿದೆ. ಕೆಂಪಣ್ಣ ಆಯೋಗದ ಕಾರ್ಯದರ್ಶಿ ಎಸ್.ಶ್ರೀವತ್ಸ ಕೆದಿಲಾಯ ಅವರಿಗೆ ದೊರೆರಾಜು...

ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ: ನ್ಯಾ.ಕೆಂಪಣ್ಣ ಆಯೋಗಕ್ಕೆ ದಾಖಲೆ ಸಲ್ಲಿಕೆ

ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಕೆಂಪಣ್ಣ ಆಯೋಗಕ್ಕೆ ಬಿಡಿಎ ದಾಖಲೆಗಳನ್ನು ಸಲ್ಲಿಸಿದೆ. ಸುಮಾರು 23 ಅಲ್ಯೂಮಿನಿಯಂ ಬಾಕ್ಸ್‌ಗಳಲ್ಲಿ 1 ಲಕ್ಷ 30 ಸಾವಿರ ಪುಟಗಳನ್ನೊಳಗೊಂಡ ದಾಖಲೆಗಳನ್ನು ಕಾವೇರಿ ಭವನದಲ್ಲಿರುವ ನ್ಯಾ.ಕೆಂಪಣ್ಣ ಆಯೋಗದ ಕಚೇರಿಗೆ ರವಾನಿಸಲಾಯಿತು. ಲಾರಿಯಲ್ಲಿ ಪೊಲೀಸರ ಭದ್ರತೆಯಲ್ಲಿ ದಾಖಲೆಗಳನ್ನು...

ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ: ವಿಪಕ್ಷಗಳ ವಿರುದ್ಧ ಸಿಎಂ ಆಕ್ರೋಶ

ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದು, ವಿಪಕ್ಷಗಳಿಗೆ ಕಾಮನ್ ಸೆನ್ಸ್ ಇದೆಯೇ ಎಂದು ಪ್ರಶ್ನಿಸಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ವಿಪಕ್ಷಗಳು ನಮ್ಮ ಜನಪ್ರಿಯತೆ ಸಹಿಸದೇ ಆರೋಪ ಮಾಡುತ್ತಿದ್ದಾರೆ ಎಂದು ಗುಡುಗಿದರು. ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ...

ಡಿನೋಟಿಫೈ ನಡೆದಿರುವುದು ಬಿಜೆಪಿ-ಹೆಚ್.ಡಿ.ಕೆ ಕಾಲದಲ್ಲಿ: ಸಿಎಂ

ರಾಜಕೀಯ ದ್ವೇಷದಿಂದ ಹೆಚ್.ಡಿ.ಕುಮಾರಸ್ವಾಮಿ ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್.ಡಿ.ಕುಮಾರಸ್ವಾಮಿ ಪುಸ್ತಕ ಬಿಡುಗಡೆ ಕುರಿತು ಪ್ರತಿಕ್ರಿಯಿಸಿದರು. ನಾನು ಒಂದೇ ಒಂದು ಗುಂಟೆ ಜಾಗವನ್ನೂ ಡಿನೋಟಿಫೈ...

ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ: ಸದನ ಕಲಾಪ ಕದನವಾಗುವ ಸಾಧ್ಯತೆ

ಅರ್ಕಾವತಿ ಡಿನೋಟಿಫಿಕೇಷನ್‌ ಪ್ರಕರಣದಲ್ಲಿ ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರಮುಖ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ ಸಂಘಟಿತ ಹೋರಾಟ ನಡೆಸಲು ತೀರ್ಮಾನಿಸಿವೆ. ಈ ನಿಟ್ಟಿನಲ್ಲಿ ಇಂದಿನಿಂದ ಆರಂಭವಾಗುವ ವಿಧಾನಮಂಡಲದ ಕಲಾಪ ರಂಗೇರುವ ಸಾಧ್ಯತೆ ದಟ್ಟವಾಗಿದೆ. ಅರ್ಕಾವತಿ ಪ್ರಕರಣದಲ್ಲಿ ಚರ್ಚೆಗೆ ಅವಕಾಶ ಪಡೆದು, ಸರ್ಕಾರದ...

ವಿಧಾನಮಂಡಲ ಅಧಿವೇಶನ ಇಂದಿನಿಂದ ಆರಂಭ

ಈ ವರ್ಷದ ಮೊದಲ ವಿಧಾನಮಂಡಲದ ಉಭಯ ಸದನಗಳ ಅಧಿವೇಶನಕ್ಕೆ ಇಂದು ಚಾಲನೆ ದೊರೆಯಲಿದೆ. ಮಧ್ಯಾಹ್ನ 12 ಗಂಟೆಗೆ ರಾಜ್ಯಪಾಲರ ಭಾಷಣದೊಂದಿಗೆ ಆರಂಭವಾಗಲಿರುವ ಜಂಟಿ ಸದನಗಳ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ರಾಜ್ಯಪಾಲ ವಜುಭಾಯಿ ವಾಲಾ ಅವರು ಉಭಯ ಸದನಗಳ ಸದ್ಯಗಳನ್ನುದ್ದೇಶಿಸಿ ಹಿಂದಿಯಲ್ಲಿ ಭಾಷಣ...

ಡಿನೋಟಿಫಿಕೇಷನ್ ಪ್ರಕರಣ: ಸಿಎಂ ಸಚಿವರು ಕಡತ ತಿದ್ದುತ್ತಿದ್ದಾರೆ- ಡಿವಿಎಸ್

ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರು ಕಡತ ತಿದ್ದುವ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಕಾನೂನು ಸಚಿವ ಸದಾನಂದಗೌಡ ಆರೋಪಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಅರ್ಕಾವತಿ ಬಡಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಈಗಾಗಲೇ ಹಲವು ರೀತಿಯಲ್ಲಿ ಕಾನೂನಿನ...

ಡಿನೋಟಿಫಿಕೇಶನ್ ಪ್ರಕರಣದ ದಾಖಲೆ ಸಲ್ಲಿಸಲು ಆತುರ ಬೇಡ : ಹೆಚ್.ಡಿ ಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಳಿಬಂದಿರುವ ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್ ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆ ಸಲ್ಲಿಸುವುದಕ್ಕೆ ಆತುರ ಬೇಡ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಜ29ರಂದು ವಿಧಾನಸೌಧದಲ್ಲಿ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ, ನ್ಯಾ.ಕೆಂಪಣ್ಣ ಆಯೋಗಕ್ಕೆ ದಾಖಲೆ ಸಲ್ಲಿಸುವುದರಲ್ಲಿ ಆತುರ...

ಅರ್ಕಾವತಿ ಡಿನೋಟಿಫೀಕೇಷನ್‌ಃ ಕಡತ ವಿಲೇವಾರಿ ಕೊಠಡಿಗೆ ಬೀಗ

ಅರ್ಕಾವತಿ ಬಡಾವಣೆ ಡಿನೋಟಿಫೀಕೇಷನ್‌ಗೆ ಸಂಬಂಧಪಟ್ಟಂತೆ ಇದ್ದ ದಾಖಲೆಯ ಕೊಠಡಿಗೆ ಹೊರಗಿನಿಂದ ಬೀಗ ಹಾಕಿಕೊಂಡ ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ) ಸಿಬ್ಬಂದಿ, ಒಳಗೆ ಕುಳಿತು ಕಡತ ವಿಲೇವಾರಿ ಮಾಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕೊಠಡಿಗೆ ಬೀಗ ಹಾಕಿಕೊಂಡು ಕೆಲಸ ಮಾಡುವುದರ ಜತೆಗೆ ಇಬ್ಬರು...

ಸಿಎಂ ಸಿದ್ದರಾಮಯ್ಯರಿಂದ ರಾಜ್ಯಪಾಲರ ಭೇಟಿ

ರಾಜ್ಯಪಾಲ ವಾಜುಭಾಯಿ ವಾಲ ಅವರ ಹುಟ್ಟುಹಬ್ಬ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಹುಟ್ಟು ಹಬ್ಬ ಶುಭಾಷಯ ಕೋರಿದರು. ರಾಜ್ಯಪಾಲರ 76ನೇ ಹುಟ್ಟು ಹಬ್ಬ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಕೋರಿದ್ದಾರೆ. ಈ ವೇಳೆ ಸಚಿವ ರೋಷನ್ ಬೇಗ್ ಸಾಥ್ ನೀಡಿದರು. ಸಿಎಂ...

ಬಿಜೆಪಿ ನಾಯಕರಿಂದ ರಾಜ್ಯಪಾಲರ ಭೇಟಿ

ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಬಿಜೆಪಿ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೊಕದ್ದಮೆ ಹೂಡಲು ವೇದಿಕೆ ಸಿದ್ಧಗೊಳಿಸಿದ್ದು, ಈ ಸಂಬಂಧ ರಾಜ್ಯಪಾಲರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಅಲ್ಲದೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತರೊಬ್ಬರ ಮೂಲಕ ದೂರು ದಾಖಲಿಸಲು ಮುಂದಾಗಿದ್ದಾರೆ. ರಾಜ್ಯಪಾಲ ವಾಜುಭಾಯಿ...

ಡಿನೋಟಿಫಿಕೇಷನ್ ಮಾಡಿಲ್ಲ ರಿಮಾಡಿಫಿಕೇಷನ್ ಮಾಡಿದ್ದೇನೆ: ಸಿಎಂ

ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು ಡಿನೋಟಿಫಿಕೇಷನ್ ಮಾಡಿಲ್ಲ ರಿಮಾಡಿಫಿಕೇಷನ್ ಮಾಡಿದ್ದೇನೆ ಎಂದು ಹೇಳಿದ್ದಾರೆ. ಮೈಸೂರಿನ ನಂಜನಗೂಡು ತಾಲೂಕಿನ ಸುತ್ತೂರಿನಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ ನಾನು ಪಾಠ ಕಲಿಯಬೇಕಿಲ್ಲ. ಬಿಜೆಪಿ ಮತ್ತು ಹೆಚ್ ಡಿ ಕುಮಾರಸ್ವಾಮಿ ಅವಧಿಯಲ್ಲಿ...

ಸಿಎಂ ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ದಾಖಲೆ ಬಿಡುಗಡೆ

ತಾವು ಸತ್ಯಹರಿಶ್ಚಂದ್ರರೆಂದು ಹೇಳಿಕೊಳ್ಳುತ್ತಿರುವ ಸಿಎಂ ಸಿದ್ದರಾಮಯ್ಯ ಒಂದು ಇಂಚು ಭೂಮಿಯನ್ನೂ ಡಿನೋಟಿಫಿಕೇಷನ್ ಮಾಡಿಲ್ಲ ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ ಮಾಡಿರುವುದು ನೂರಾರು ಎಕರೆ ಡಿನೋಟಿಫಿಕೇಷನ್ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಜ.19ರಂದು ಬೆಂಗಳೂರಿನಲ್ಲಿ ಸಿ.ಎಂ ವಿರುದ್ಧ ಡಿನೋಟಿಫಿಕೇಷನ್ ದಾಖಲೆ ಬಿಡುಗಡೆ...

ಕುಮಾರಸ್ವಾಮಿ ನನ್ನ ವಿರುದ್ಧ ರಾಜಕೀಯ ಪಿತೂರಿ ನಡೆಸುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ದಾಖಲೆ ಬಿಡುಗಡೆ ಮಾಡಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ನಾನು ಒಂದು ಎಕರೆಯೂ ಡಿನೋಟಿಫಿಕೇಷನ್ ಮಾಡಿಲ್ಲ ಎಂದು ಹೇಳಿದ್ದಾರೆ. ಅರ್ಕಾವತಿ ಡಿನೋಟಿಫಿಕೇಷನ್ ನಡೆದಿರುವುದು ಹೆಚ್.ಡಿ ಕುಮಾರಸ್ವಾಮಿ-ಯಡಿಯೂರಪ್ಪ ಅವಧಿಯಲ್ಲಿ, ಅಧಿಕಾರಿಗಳಿಂದ...

ಡಿನೋಟಿಫಿಕೇಷನ್ ಪ್ರಕರಣ: ಸಿಎಂಗೆ ಬಿಎಸ್ ವೈ ಸವಾಲು

ಅರ್ಕಾವತಿ ಬಡಾವಣೆಯ ಡಿನೋಟಿಫಿಕೇಷನ್‌ ಪ್ರಕರಣದಲ್ಲಿ ನೀವು ಪ್ರಾಮಾಣಿಕರಾಗಿದ್ದರೆ ಸಾಬೀತುಪಡಿಸಿ' ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಕಾವತಿ ಬಡಾವಣೆ ಪ್ರಕರಣ ಕುರಿತಂತೆ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ಹೂಡಲು ಎಲ್ಲ...

ಡಿನೋಟಿಫಿಕೆಷನ್ ನಡೆದದ್ದು ಬಿ ಎಸ್ ವೈ ಅವಧಿಯಲ್ಲಿ: ಸಿಎಂ

ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣ ರಬ್ಬಿಶ್. ನಮ್ಮ ಅವಧಿಯಲ್ಲಿ ಯಾವುದೇ ಡಿನೋಟಿಫಿಕೇಷನ್ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ರಾಜ್ಯಪಾಲರು ಸಂವಿಧಾನದ ಪ್ರಕಾರ ಕೆಲಸ ಮಾಡುತ್ತಿದ್ದಾರೆ. ಆದರೆ ಬಿಜೆಪಿ ನಾಯಕರು ರಾಜಕೀಯ ಮಾಡುತ್ತಿದ್ದಾರೆ ಎಂದರು. ನಮ್ಮ ಅವಧಿಯಲ್ಲಿ 1ಗುಂಟೆ ಜಾಗ...

ಸಿ.ಎಂ ವಿರುದ್ಧ ಪ್ರಕರಣ ದಾಖಲಿಸಲು ರಾಜ್ಯಪಾಲರ ಅನುಮತಿ ಪಡೆಯಲು ಮುಂದಾದ ಬಿಜೆಪಿ

'ಅರ್ಕಾವತಿ ಡಿನೋಟಿಫಿಕೇಶನ್' ಹಗರಣದ ಸಂಬಂಧ ಸಿ.ಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಸಮರ ನಡೆಸಲು ಬಿಜೆಪಿ ತೀರ್ಮಾನಿಸಿದೆ. ಜ.14ರಂದು ಈ ಸಂಬಂಧ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಬೆಂಗಳೂರಿನ 7ಮಿನಿಸ್ಟರ್ ಕ್ವಾರ್ಟರ್ಸ್ ನಲ್ಲಿ ನಡೆಯುತ್ತಿರುವ ಸಭೆಯಲ್ಲಿ...

ಸಿ.ಎಂ ವಿರುದ್ಧ ಪ್ರಕರಣ ದಾಖಲಿಸಲು ರಾಜ್ಯಪಾಲರ ಅನುಮತಿ ಪಡೆಯಲಿರುವ ಬಿಜೆಪಿ

'ಅರ್ಕಾವತಿ ಡಿನೊಟಿಫಿಕೇಶನ್' ಪ್ರಕರಣದ ಸಂಬಂಧ ಸಿ.ಎಂ ವಿರುದ್ಧ ಪ್ರಕರಣ ದಾಖಲಿಸಲು ರಾಜ್ಯಪಾಲರ ಅನುಮತಿ ಪಡೆಯಲು ಬಿಜೆಪಿ ಮುಂದಾಗಿದೆ. ಈ ಸಂಬಂಧ ರಾಜ್ಯಪಾಲ ವಜುಭಾಯ್ ವಾಲ ಅವರನ್ನು ಭೇಟಿ ಮಾಡಲು ನಿರ್ಧರಿಸಿರುವ ಬಿಜೆಪಿ ನಾಯಕರು, ಹೈಕಮಾಂಡ್ ನ ಅನುಮತಿಗಾಗಿ ಕಾಯುತ್ತಿದ್ದಾರೆ. ಸಿ.ಎಂ ವಿರುದ್ಧ...

ಅರ್ಕಾವತಿ ಡಿನೋಟಿಫಿಕೇಶನ್ ಪ್ರಕರಣ: ಬಿಜೆಪಿಯಿಂದ ದಾಖಲೆ ಬಿಡುಗಡೆ

ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್ ಮಾಡಲಾಗಿದೆ ಎಂದು ಆರೋಪಿಸಿದ್ದ ಬಿಜೆಪಿ ಮುಖಂಡರು, ಈಗ ಅರ್ಕಾವತಿ ಬಡಾವಣೆಯ ಅಕ್ರಮಗಳನ್ನು ದಾಖಲೆ ಸಮೇತ ಬಿಡುಗಡೆ ಮಾಡಿದ್ದಾರೆ. ಮಾಜಿ ಸಚಿವ ಎಸ್.ಸುರೇಶ್‌ಕುಮಾರ್ ಹಾಗೂ ವಿ.ಸೋಮಣ್ಣ ನೇತೃತ್ವದ ಸತ್ಯಶೋಧನಾ ಸಮಿತಿಯ ಮಧ್ಯಂತರ ವರದಿಯಲ್ಲಿ ಅರ್ಕಾವತಿ ಬಡಾವಣೆಯ 'ರೀ ಡು' ಹೆಸರಲ್ಲಿ...

ರಾಜ್ಯಪಾಲ- ಯಡಿಯೂರಪ್ಪ ಭೇಟಿ, ಅರ್ಕಾವತಿ ಡಿನೋಟಿಫಿಕೇಶನ್ ಬಗ್ಗೆ ಚರ್ಚೆ

ರಾಜ್ಯಪಾಲ ವಾಜುಭಾಯ್ ರೂಡಭಾಯ್ ವಾಲ ಅವರನ್ನು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಭೇಟಿ ಮಾಡಿದ್ದಾರೆ. ಸೆ.18ರಂದು ರಾಜಭವನಕ್ಕೆ ಭೇಟಿ ನೀಡಿರುವ ಯಡಿಯೂರಪ್ಪ, ರಾಜ್ಯಪಾಲರೊಂದಿಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನಡೆಸಿರುವ ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್ ಪ್ರಕರಣ ಹಾಗೂ ರಾಜ್ಯ ರಾಜಕಾರಣದ ಪ್ರಸಕ್ತ...

ಮಾಜಿ ಸಿ.ಎಂ ಶೆಟ್ಟರ್ ವಿರುದ್ಧ ಟಿ.ಜೆ ಅಬ್ರಾಹಂ ಗಂಭೀರ ಆರೋಪ

ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬಹುಕೋಟಿ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ ಗಂಭೀರ ಆರೋಪ ಮಾಡಿದ್ದಾರೆ. ಸೆ.15ರಂದು ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಬ್ರಾಹಂ, ಗಾಂಧಿ ನಗರದಲ್ಲಿರುವ ಮುರುಘಾ ಮಠಕ್ಕೆ ಅನುಕೂಲ ಮಾಡಲು...

ಸಿದ್ದರಾಮಯ್ಯ ವಿರುದ್ಧ ಕಾನೂನು ಸಮರಕ್ಕೆ ಸಿದ್ಧತೆ: ಬಿಜೆಪಿ ಕೋರ್ ಕಮಿಟಿ ಸಭೆ

ಅರ್ಕವತಿ ಬಡಾವಣೆ ಡಿನೋಟಿಫಿಕೇಷನ್ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಸಮರ ಸಾರಲು ಬಿಜೆಪಿ ಮುಂದಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪಕ್ಷದ ಕೇಂದ್ರ ಕಛೇರಿಯಲ್ಲಿ ಪ್ರಹ್ಲಾದ್ ಜೋಷಿ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ...

ಅರ್ಕಾವತಿ ಡಿನೋಟಿಫಿಕೇಷನ್ ಹಗರಣ: ಶೆಟ್ಟರ್ ನೇತೃತ್ವದಲ್ಲಿ ಹೋರಾಟ

ಅರ್ಕಾವತಿ ಡಿನೋಟಿಫಿಕೇಷನ್ ಹಗರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಮುಂದಿನ ಹೋರಾಟಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆ ಬಳಿಕ ಮಾತನಾಡಿದ ಅವರು, ಅರ್ಕಾವತಿ ಡಿನೋಟಿಫಿಕೇಷನ್ ಹಗರಣಕ್ಕೆ...

ಕೆಪಿಎಸ್ ಸಿ ನೇಮಕಾತಿ ವಿವಾದ: ಶೀಘ್ರದಲ್ಲಿಯೇ ಹೊಸ ಅಧಿಸೂಚನೆ

ಕೆಪಿಎಸ್ ಸಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಪ್ರಕಟಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, 10 ದಿನಗಳಲ್ಲಿ ಕೆಪಿಎಸ್ ಸಿ ನೇಮಕಾತಿ ಸಂಬಂಧ ರಾಜ್ಯ ಸರ್ಕಾರ ಹೊಸ ಅಧಿಸೂಚನೆಯನ್ನು ಹೊರಡಿಸಲಿದೆ ಎಂದರು. ಕೆಪಿಎಸ್...

ತಮ್ಮ ವಿರುದ್ಧದ ಡಿನೋಟಿಫಿಕೇಷನ್ ಆರೋಪ ರಾಜಕೀಯ ಪ್ರೇರಿತ: ಸಿದ್ದರಾಮಯ್ಯ

ತಮ್ಮ ವಿರುದ್ಧ ಬಿಜೆಪಿ ಮಾಡುತ್ತಿರುವ ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣ ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಡಿನೋಟಿಫಿಕೇಷನ್ ಪ್ರಕ್ರಣ, ಭೂ ಹಗರಣ್ ಎಲ್ಲವನ್ನೂ ಮುಚ್ಚಿಡುವ ಸಲುವಾಗಿ ನಮ್ಮ ವಿರುದ್ಧ ಇಂತಹ ಆರೋಪ ಮಾಡುತ್ತಿದ್ದಾರೆ....
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited